Headlines

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇಂದು ಬೆಳಗ್ಗೆ ಮತದಾನ ನಡೆದಿತ್ತು. ಸಂಜೆ ವೇಳೆಗೆ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಗಿದೆ. ಶಿವಮೊಗ್ಗ ತಹಶೀಲ್ದಾರ್‌ ಬಿ.ಎನ್.ಗಿರೀಶ್‌ ಅವರು ರಿಟರ್ನಿಂಗ್‌ ಆಫೀಸರ್‌ ಆಗಿದ್ದರು.12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ಬರ ಅವಿರೋಧ ಆಯ್ಕೆಯಾಗಿತ್ತು. ಶಿವಮೊಗ್ಗ ವಿಭಾಗ : ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್…

Read More
Exit mobile version