ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ
Accidental fire broke out in a private bus traveling from Sigandoor to Sagar in Shivamogga district. Passengers were safely evacuated with no casualties reported. ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಖಾಸಗಿ ಬಸ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರಿನಿಂದ ಸಾಗರದ ಕಡೆಗೆ ಸಾಗುತ್ತಿದ್ದ ‘ಎಸ್ಬಿಕೆ’…