ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು | Encroachment of forest land: Punishment and verdict ಶಿವಮೊಗ್ಗ, ಆ.14,:  ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ…

Read More