Headlines

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ ಯಡಮನೆ ಗ್ರಾಮದ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ವಿಚಾರದಲ್ಲಿ ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ರೈತರ ಹಿತ ಕಾಯಲು ಸರ್ಕಾರ ಬದ್ಧ. ಶಿವಮೊಗ್ಗ: ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ…

Read More

ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ

Former Karnataka minister ಹರತಾಳು ಹಾಲಪ್ಪ visits Edamane village in Sagar taluk, slams Forest Department eviction notices, and assures protection to 16 families living on ancestral land. ಅರಣ್ಯ ಇಲಾಖೆಯ ತೆರವು ನೋಟಿಸ್‌ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ ಸಾಗರ ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯ ಚನ್ನಗೊಂಡ ಗ್ರಾಮ ಪಂಚಾಯಿತಿಯ ಕಟ್ಟಿನಕಾರು ಸಮೀಪದ ಎಡಮನೆ ಪ್ರದೇಶದ ಕುಟುಂಬಗಳಿಗೆ ಅರಣ್ಯ ಇಲಾಖೆ ತೆರವು ನೋಟಿಸ್‌…

Read More