Headlines

ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ನಷ್ಟ

Accidental fire destroys 1.5 acres of sugarcane crop in Kallur village, causing an estimated loss of ₹4–5 lakh to farmer Shanmukhappa. Case registered at Ripponpet police station. ರಿಪ್ಪನ್ ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ಸರ್ವೆ ನಂಬರ್ 60ರಲ್ಲಿ ಕೃಷಿ ಮಾಡುತ್ತಿದ್ದ…

Read More

ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ

Accidental fire broke out in a private bus traveling from Sigandoor to Sagar in Shivamogga district. Passengers were safely evacuated with no casualties reported. ಸಾಗರ – ಸಿಗಂದೂರು ಮಾರ್ಗದಲ್ಲಿ ಖಾಸಗಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಖಾಸಗಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರಿನಿಂದ ಸಾಗರದ ಕಡೆಗೆ ಸಾಗುತ್ತಿದ್ದ ‘ಎಸ್‌ಬಿಕೆ’…

Read More