40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ 40 ಕೆ.ಜಿ. ಮಾಂಸ ಸಹಿತ ಕಾಡುಹಂದಿ ಬೇಟೆಗಾರರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡುಹಂದಿಯನ್ನು ಬೇಟೆಯಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಮೂವರ ವಿರುದ್ಧ ಪ್ರಕರಣ ದಾಖಲಿಸಿ ಓರ್ವನನ್ನು ಬಂಧಿಸಿದ್ದಾರೆ. ಕೆ ಹುಣಸವಳ್ಳಿ ಗ್ರಾಮದ ಡಾಕಪ್ಪ ಬಿನ್ ಮಂಜಪ್ಪ, ಕಾರ್ತಿಕ್ ಬಿನ್ ಡಾಕಪ್ಪ ಹಾಗೂ ಗಣೇಶ ಬಿನ್…

Read More