Headlines

ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು

ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು A cow died after a tree fell during illegal tree cutting in a forest area at Neerulli near Thirthahalli. Police have registered a case and started investigation. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಜಾಗದಲ್ಲಿ ಅನುಮತಿ ಇಲ್ಲದೆ ಮರ ಕಟಾವು ನಡೆಸುತ್ತಿದ್ದ ವೇಳೆ ನಡೆದ ದುರಂತದಲ್ಲಿ ಹಸುವೊಂದು ಮೃತಪಟ್ಟ ಘಟನೆ ತಾಲೂಕಿನ ನೀರುಳ್ಳಿ ಗ್ರಾಮದಲ್ಲಿ…

Read More

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ! – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ!

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ! Serious allegations emerge from Kodachadri hill as tourists face overpricing, unsafe jeep rides, and lack of regulation. Concerns rise over safety, illegal practices, and inaction by authorities. ಶಿವಮೊಗ್ಗ ಜಿಲ್ಲೆ ಹಾಗೂ ಪಶ್ಚಿಮ ಘಟ್ಟದ ಪ್ರಮುಖ ಧಾರ್ಮಿಕ-ಪ್ರವಾಸಿ ತಾಣವಾದ ಕೊಡಚಾದ್ರಿ ಪರ್ವತ ಪ್ರದೇಶದಲ್ಲಿ ಪ್ರವಾಸಿಗರು ಹಾಗೂ ಭಕ್ತರು…

Read More

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ | ಅರಣ್ಯ ಇಲಾಖೆಯ ಕಾರ್ಯಾಚರಣೆ , ಕರಡಿ ಸೆರೆ

A bear entered Shivamogga Airport premises in Sogane, creating panic after being spotted in nearby Vinayaka Nagar. Forest officials have launched a search operation. ಶಿವಮೊಗ್ಗ: ನಗರದ ಸೋಗಾನೆ ಪ್ರದೇಶದಲ್ಲಿರುವ ವಿಮಾನ ನಿಲ್ದಾಣದ ಒಳಗೆ ಕರಡಿ ನುಗ್ಗಿದ ಘಟನೆ ಸೋಮವಾರ ಬೆಳಿಗ್ಗೆ ಆತಂಕ ಸೃಷ್ಟಿಸಿದೆ. ಆಹಾರ ಅರಸುತ್ತ ಬಂದಿದ್ದ ಕರಡಿಯೊಂದು ಮೊದಲಿಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರದಲ್ಲಿ ಕಾಣಿಸಿಕೊಂಡಿದೆ. ಸ್ಥಳೀಯ ಮನೆಗಳು ಹಾಗೂ ತೋಟಗಳ ಸುತ್ತ ಕರಡಿ…

Read More

ಶಿಕಾರಿಪುರದಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ

Leopard attack in Shikaripura taluk of Shivamogga injures two farmers seriously, triggering panic among villagers. Forest officials set traps and urge caution. ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ ಹಾಗೂ ಮುತ್ತಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ದಾಳಿಯಲ್ಲಿ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡಗಂಟಿ ಗ್ರಾಮದ ಸುದೀಪ್ ಅವರು ಸಂಜೆ ವೇಳೆ ಮುತ್ತಗಿ…

Read More

HOSANAGARA | ಬೈಕ್‌ನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಣಿಕೆ : ಮೂವರ ಬಂಧನ, 28 ಕೆಜಿ ಶ್ರೀಗಂಧ ವಶಕ್ಕೆ

Three accused were arrested by forest officials for illegally cutting and transporting sandalwood in the Haridravathi Reserve Forest area of Hosanagara taluk in Shivamogga district. Around 28 kg of sandalwood was seized from the accused. HOSANAGARA | ಬೈಕ್‌ನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಣಿಕೆ : ಮೂವರ ಬಂಧನ, 28 ಕೆಜಿ ಶ್ರೀಗಂಧ ವಶಕ್ಕೆ ಹೊಸನಗರ : ಅಕ್ರಮವಾಗಿ ಶ್ರೀಗಂಧ ಮರಗಳನ್ನು ಕಡಿದು ಬೈಕ್‌ನಲ್ಲಿ…

Read More

ರೈತರ ಜಮೀನಿನಲ್ಲಿ ಬೋರ್‌ವೆಲ್‌ಗೆ ತಡೆ: ಹರತಾಳು ಹಾಲಪ್ಪ–ಶಾರದಾ ಪೂರ್ಯಾನಾಯ್ಕ ಮಧ್ಯಪ್ರವೇಶ

Farmers in Revachikoppa village near Kumsi protested after Forest Department officials stopped borewell drilling on agricultural land, leading to intervention by BJP leaders and talks over land record confusion. ಕುಂಸಿ ತಾಲ್ಲೂಕಿನ ಸಮೀಪದ ರೇವಚಿಕೊಪ್ಪ (ರೇಚಿಕೊಪ್ಪ) ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಕೊಳವೆ ಬಾವಿ (ಬೋರ್‌ವೆಲ್) ಕೊರೆಯಲು ಮುಂದಾದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಿದ ಘಟನೆ ಸೋಮವಾರ ನಡೆದಿದೆ. ಇದರಿಂದಾಗಿ ಗ್ರಾಮಸ್ಥ ರೈತರು ಅರಣ್ಯ ಇಲಾಖೆಯ…

Read More

ಶಿಕಾರಿಪುರ ತಾಲೂಕಿನ ಹಾರೆಗೊಪ್ಪದಲ್ಲಿ ಕರಡಿ ದಾಳಿ: ರೈತನಿಗೆ ಗಂಭೀರ ಗಾಯ

A farmer was seriously injured in a bear attack in Haregoppa village of Shikaripur taluk, Shivamogga district. Forest officials visited the hospital and assured compensation and safety measures. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಮುಂಜಾನೆ ಕರಡಿ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ಸೋಮ್ಲಾ ನಾಯಕ್ ಅವರು ತಮ್ಮ ಜಮೀನಿನಲ್ಲಿ ಬೆಳಿಗ್ಗೆ ಮೋಟರ್ ಆನ್ ಮಾಡಲು ತೆರಳಿದ್ದ ವೇಳೆ,…

Read More

ಡಿಸಿಸಿ ಬ್ಯಾಂಕ್ ಶಾಖೆಗೆ ನುಗ್ಗಿದ ಜಿಂಕೆ; ಅರಣ್ಯ ಇಲಾಖೆ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ. ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ಇಂದು ನಡೆದಿದೆ. ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಲ್ಲಿ ನಾಯಿಗಳಿಂದ ಬೆನ್ನಟ್ಟಲ್ಪಟ್ಟ ಜಿಂಕೆ, ತಪ್ಪಿಸಿಕೊಳ್ಳಲು ಏಕಾಏಕಿ ಜಿಗಿದು ಬ್ಯಾಂಕ್ ಆವರಣಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಜಿಂಕೆ ಬ್ಯಾಂಕ್‌ಗೆ ನುಗ್ಗಿದ ತಕ್ಷಣ ಸಿಬ್ಬಂದಿ ತಕ್ಷಣ ಎಚ್ಚರಿಕೆಯಿಂದ ಗೇಟ್‌ಗಳನ್ನು ಮುಚ್ಚಿ,…

Read More