Headlines

ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ

A leopard that was attacking dogs near Gondi and Hiriyuru villages in Bhadravati taluk has been successfully captured by the Forest Department and released into Bhadra Wildlife Sanctuary. The leopard is estimated to be 4–5 years old. ಗ್ರಾಮಸ್ಥರಲ್ಲಿ ಆತಂಕ ತಂದಿದ್ದ ಚಿರತೆ ಕೊನೆಗೂ ಬೋನಿಗೆ ಭದ್ರಾವತಿ ತಾಲ್ಲೂಕಿನ ಗೊಂದಿ ಹಾಗೂ ಹಿರಿಯೂರು ಗ್ರಾಮಗಳ ಸುತ್ತಮುತ್ತ ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ…

Read More

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ ಆಯನೂರು : ಇಲ್ಲಿನ ಚೋರಡಿ ಉಪ ವಲಯ ಅರಣ್ಯ ಪ್ರದೇಶದ ಕೋಟೆಹಾಳ ಗ್ರಾಮ ಸಮೀಪ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಮೂವರು ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿದೆ. ಚೋರಡಿ ಉಪ ವಲಯ ಅರಣ್ಯಾಧಿಕಾರಿ ಕಾಮನಾಯ್ಕ್ ಅವರ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಕಾಡಿನಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಏಳು ಸಾಗುವಾನಿ ಮರದ ತುಂಡುಗಳನ್ನು…

Read More