Headlines

ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಬಟ್ಟೆಮಲ್ಲಪ್ಪ ಸರ್ಕಲ್‌ನಲ್ಲಿ ಸಿನಿಮೀಯ ಎಸ್ಕೇಪ್‌!

ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಬಟ್ಟೆಮಲ್ಲಪ್ಪ ಸರ್ಕಲ್‌ನಲ್ಲಿ ಸಿನಿಮೀಯ ಎಸ್ಕೇಪ್‌! ಊಟ ಕೇಳಿದ ಆರೋಪಿ ಅಧಿಕಾರಿಗಳನ್ನು ಯಾಮಾರಿಸಿ ಪರಾರಿ; ಹೊಸನಗರದಲ್ಲಿ ಪ್ರಕರಣ ದಾಖಲು A 36-year-old accused escaped from Forest Department officials while being taken to Shivamogga Central Prison near Battemallappa Circle in Hosanagara taluk. Police have registered a case and launched a search. ಹೊಸನಗರ : ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುವ ವೇಳೆ ಆರೋಪಿಯೊಬ್ಬ…

Read More

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ A 10-foot-long python was rescued from a haystack at a house in Kudligere village of Bhadravati taluk. Snake rescuer Benson safely captured and released the reptile into a forest as per Forest Department guidelines ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜಣ್ಣ ಅವರ ಮನೆಯ ಆವರಣದಲ್ಲಿದ್ದ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು…

Read More

ಸಾಗುವಾನಿ ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ

ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ Forest officials in Shivamogga arrested a 24-year-old man while he was allegedly loading illegally cut teak wood into an Omni vehicle near Gilalagundi forest. The vehicle, chainsaw, and teak logs were seized. ಶಿವಮೊಗ್ಗ, ಜುಲೈ 5: ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ…

Read More

ಕಾಡುಬೆಕ್ಕು ಬೇಟೆ: ನಾಡ ಬಂದೂಕು, ಗುಂಡುಗಳು ಹಾಗೂ ಮಾಂಸ ವಶ – ಆರೋಪಿಯ ವಿರುದ್ಧ ಕೇಸು ದಾಖಲು

ಕಾಡುಬೆಕ್ಕು ಬೇಟೆ: ನಾಡ ಬಂದೂಕು, ಗುಂಡುಗಳು ಹಾಗೂ ಮಾಂಸ ವಶ – ಆರೋಪಿಯ ವಿರುದ್ಧ ಕೇಸು ದಾಖಲು A man near Anavatti in Soraba taluk has been booked under the Arms Act for allegedly hunting a wildcat using an illegal country-made gun. Forest officials seized weapons, ammunition and cooked wildcat meat during a raid. ಸೊರಬ: ತಾಲ್ಲೂಕಿನ ಆನವಟ್ಟಿ ಸಮೀಪ ಅಕ್ರಮವಾಗಿ ನಾಡ…

Read More

ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಸಮುದಾಯದ ಸಹಕಾರ ಅಗತ್ಯ: ಪಿಎಸ್‌ಐ ವಿನಾಯಕ್

ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಸಮುದಾಯದ ಸಹಕಾರ ಅಗತ್ಯ: ಪಿಎಸ್‌ಐ ವಿನಾಯಕ್ Forest Mobile Squad PSI K. Vinayak stressed the need for biodiversity conservation and community participation to prevent increasing human-wildlife conflicts during World Environment Day celebrations in Konandur. ಕೋಣಂದೂರು: ಅರಣ್ಯ ಸಂಪತ್ತು ಹಾಗೂ ಜೀವ ವೈವಿಧ್ಯದ ಸಂರಕ್ಷಣೆ ಇಂದಿನ ಕಾಲದ ತುರ್ತು ಅಗತ್ಯವಾಗಿದ್ದು, ಮಾನವ–ವನ್ಯಜೀವಿ ಸಂಘರ್ಷ ತಡೆಗಟ್ಟಲು ಸಾರ್ವಜನಿಕರ ಸಕ್ರಿಯ ಸಹಕಾರ ಅಗತ್ಯ ಎಂದು ಅರಣ್ಯ…

Read More

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ Three persons were arrested by Bhadravathi forest officials for illegally selling deer meat in Shivamogga. Around 20 kg of venison was seized during the raid, while the prime accused remains absconding. ಶಿವಮೊಗ್ಗ: ಅಕ್ರಮವಾಗಿ ಜಿಂಕೆ ಮಾಂಸ ತಂದು ಮಾರಾಟ ಮಾಡುತ್ತಿದ್ದ ಮೂವರನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಸುಮಾರು…

Read More

ಅರಣ್ಯ ಭೂಮಿ ಅಕ್ರಮ ಬಳಕೆ ಆರೋಪ: ಇಬ್ಬರು ಅರಣ್ಯಾಧಿಕಾರಿಗಳ ಅಮಾನತು

ಅರಣ್ಯ ಭೂಮಿ ಅಕ್ರಮ ಬಳಕೆ ಆರೋಪ: ಇಬ್ಬರು ಅರಣ್ಯಾಧಿಕಾರಿಗಳ ಅಮಾನತು Two forest officials have been suspended over allegations of illegal use and misuse of forest land. The department has initiated an inquiry into the matter following serious complaints. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾವಲಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ….

Read More

ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾ ಕಳವು

ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾ ಕಳವು A digital camera installed by the Forest Department for tiger census near Gollarakoppa village in Shivamogga was stolen along with memory cards. A case has been registered at Kumsi Police Station. ಶಿವಮೊಗ್ಗ: ತಾಲೂಕಿನ ಗೊಲ್ಲರಕೊಪ್ಪ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾವನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿರುವ…

Read More

ತಂತಿ ಬೇಲಿ ಹಾರುವಾಗ ಬಿದ್ದು ಕಾಡೆಮ್ಮೆ ಸಾವು

ತಂತಿ ಬೇಲಿ ಹಾರುವಾಗ ಬಿದ್ದು ಕಾಡೆಮ್ಮೆ ಸಾವು An eight-year-old wild buffalo died after accidentally falling while trying to jump a wire fence at Tiralebailu village in Thirthahalli taluk of Shivamogga district. ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ತಿರಳೇಬೈಲು ಗ್ರಾಮದಲ್ಲಿ ತಂತಿ ಬೇಲಿ ಹಾರುವ ವೇಳೆ ಆಯತಪ್ಪಿ ಬಿದ್ದ ಕಾಡೆಮ್ಮೆಯೊಂದು ಮೃತಪಟ್ಟ ಘಟನೆ ನಡೆದಿದೆ. ಸುಮಾರು ಎಂಟು ವರ್ಷದ ಕಾಡೆಮ್ಮೆ ಮೇವು ಅರಸಿ ರಾತ್ರಿ ವೇಳೆ ಅಡಿಕೆ…

Read More

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರನಿಗೆ ಗಂಭೀರ ಗಾಯ

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರ ಗಂಭೀರ ಗಾಯ A leopard died after being hit by a bike near Mandagadde in Thirthahalli taluk of Shivamogga district. The biker sustained serious injuries and was admitted to a hospital in Shivamogga. ಶಿವಮೊಗ್ಗ, ಮೇ 8: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪ ಇಂದು ಮಧ್ಯಾಹ್ನ ನಡೆದ ಅಪಘಾತದಲ್ಲಿ ಬೈಕ್‌ಗೆ ಡಿಕ್ಕಿಯಾದ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ….

Read More