ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ! 

ಡಿಜೆ ಲೇಸರ್ ಲೈಟಿಂಗ್ ಎಫೆಕ್ಟ್ –  ತೀರ್ಥಹಳ್ಳಿಯಲ್ಲಿ ಹಲವು ಮೊಬೈಲ್ ಗೆ ಹಾನಿ!  ತೀರ್ಥಹಳ್ಳಿ : ಪಟ್ಟಣದ ಪ್ರತಿಷ್ಠಿತ ಗಣಪತಿಗಳಲ್ಲಿ ಒಂದಾದ ಮುಖ್ಯ ಬಸ್ ನಿಲ್ದಾಣದ ಅದ್ದೂರಿ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ  ನಡೆದಿದ್ದು ಈ ವೇಳೆ ಮೆರವಣಿಗೆಯಲ್ಲಿ ಹಾಕಲಾಗಿದ್ದ ಡಿಜೆಯ ಹೈ ಪವರ್ ಲೇಸರ್ ಲೈಟ್ ಗೆ ಹಲವಾರು ಮೊಬೈಲ್ ಗಳು ಹಾನಿಯಾಗಿದೆ ಎಂದು ವರದಿಯಾಗಿದೆ. ಡಿಜೆ ಧ್ವನಿ ವರ್ಧಕ ಹಾಗೂ ಅತ್ಯಂತ ಹೈ ಪವರ್ ಲೈಟ್ ಮತ್ತು ಲೇಸರ್ ಕಿರಣದ ಬೆಳಕುಗಳನ್ನು ಹಾಕಲಾಗಿತ್ತು.ಇದನ್ನು…

Read More

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು,ರಾಜಬೀದಿ ಉತ್ಸವ ಸಾಗುವ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ರಾಜಬೀದಿ ಉತ್ಸವ ಸಾಗುವ ರಸ್ತೆಗಳಲ್ಲಿರುವ ಹೊಂಡಗುಂಡಿಗಳನ್ನು ಮುಚ್ಚಲು ದುರಸ್ತಿ ಕಾರ್ಯ ಈಗಾಗಲೇ ಪ್ರಾರಂಭಗೊಂಡಿದೆ. ತೀರ್ಥಹಳ್ಳಿ ರಸ್ತೆಯ ಬೈಪಾಸ್ ಮುಡುಬಾ ರಸ್ತೆಯ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರಸೇನಾ ವತಿಯಿಂದ…

Read More

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಶಿವಮೊಗ್ಗ ರಸ್ತೆಯ ವಿದ್ಯಾ ನಗರದಿಂದ ಮೆರವಣಿಗೆ ಮೂಲಕ ಕರೆತಂದು ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ತೀರ್ಥಪ್ರಸಾದ ನೆರವೇರಿತು. ವಿದ್ಯಾ ನಗರದಿಂದ ವಿನಾಯಕ ವೃತ್ತದವರೆಗೂ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕರೆತಂದು ವಿನಾಯಕ ವೃತ್ತದಲ್ಲಿ ಹಿಂದೂ  ಭಗವಧ್ವಜಾರೋಹಣ ನೆರವೇರಿಸಿ ಗಣಪತಿ…

Read More