ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu in Gartikere for allegedly assaulting a man with an iron rod. The victim sustained serious injuries and was shifted to a private hospital in Shivamogga. ರಿಪ್ಪನ್ ಪೇಟೆ: ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿ, ಗಾಯಗೊಂಡು ನೆಲಕ್ಕೆ ಬಿದ್ದಿದ್ದ ಆತನ ತಲೆಯ ಮೇಲೆ…

Read More

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ ರಿಪ್ಪನ್ ಪೇಟೆ – ಹೊಸನಗರ ತಾಲ್ಲೂಕು ಭೂನ್ಯಾಯ ಮಂಡಳಿ ಸದಸ್ಯ ಸ್ಥಾನಕ್ಕೆ ಗರ್ತಿಕೆರೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಬಷೀರ್ ಅಹಮದ್ ಹೆಚ್ ಎಂ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಸ್ತುತ ಗರ್ತಿಕೆರೆ ಗ್ರಾಪಂ ಸದಸ್ಯರಾಗಿರುವ ಬಷೀರ್ ಅಹಮದ್ ಹೆಚ್ ಎಂ ಅವರು ಸ್ಥಳೀಯ ರಾಜಕಾರಣದಲ್ಲಿ ಸಕ್ರೀಯರಾಗಿದ್ದು, ಗ್ರಾಮೀಣ…

Read More

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಅವುಕ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿರುವ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಕಮ್ಮಚ್ಚಿ ನಿವಾಸಿ ರೇಖಾ(36) ಎಂಬುವವರ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ರೇಖಾ ಬಗ್ಗೆ ಕುಟುಂಬಸ್ಥರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ , ಸಂಬಂಧಿಕರು ಹಾಗೂ ಸ್ನೇಹಿತರೆಲ್ಲಾ ವಿಚಾರಿಸಿದ್ದರು ಆದರೆ ಇಂದು ಬೆಳಿಗ್ಗೆಯ ಮಹಿಳೆಯ ಮೃತದೇಹ ಅವುಕ ಗ್ರಾಮದ ಖಾಸಗಿ…

Read More