ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್ ರಿಪ್ಪನ್‌ಪೇಟೆ;- ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ ಎಂದು ಸಾಗರ ಪ್ರಥಮ ದರ್ಜೆ ಕಾಲೇಜ್ ಕನ್ನಡ ಪ್ರಾಧ್ಯಾಪಕ ಡಾ.ಎ.ಬಿ.ಉಮೇಶ್ ಹೇಳಿದರು. ರಿಪ್ಪನ್‌ಪೇಟೆಯ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇಂದುಆಯೋಜಿಸಲಾದ ೬೯ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಕನ್ನಡ ಭಾಷೆಯನ್ನು ಬೇರೆಯವರಿಗೆಅರ್ಥವಾಗುವ ಹಾಗೆ…

Read More

ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ಹಾಗೂ ಜಾಗೃತಿ

ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ಅಭಿಯಾನ ರಿಪ್ಪನ್‌ಪೇಟೆ : ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಇಂದು ಸ್ವಚ್ಚತೆ ಕುರಿತು ಜಾಗ್ರತೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್ ಪೇಟೆಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ, ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ …

Read More