
ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ
ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಗ್ರಾಪಂ ವ್ಯಾಪ್ತಿಯ ಮಲ್ಲಾಪುರ ಗ್ರಾಮದಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆ ಪಾರ್ವತಮ್ಮ ಮನೆಗೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಭಾನುವಾರ ಬೆಳಿಗ್ಗೆ ಮನೆಯ ಮುಂಭಾಗದ ಉಣುಗೋಲು ತೆಗೆಯುವಾಗ ವಿದ್ಯುತ್ ಪ್ರವಹಿಸಿ 67 ವರ್ಷದ…