Headlines

ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ

ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆಯ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಮಲ್ಲಾಪುರ ಗ್ರಾಮದಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿದ ವೃದ್ದೆ ಪಾರ್ವತಮ್ಮ ಮನೆಗೆ ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಭಾನುವಾರ ಬೆಳಿಗ್ಗೆ ಮನೆಯ ಮುಂಭಾಗದ ಉಣುಗೋಲು ತೆಗೆಯುವಾಗ ವಿದ್ಯುತ್ ಪ್ರವಹಿಸಿ 67 ವರ್ಷದ…

Read More

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು ರಿಪ್ಪನ್‌ಪೇಟೆ : ಗುರುಹಿರಿಯರನ್ನು ಗೌರವಿಸುವ ಗುಣವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಕೌಶಲ್ಯ ಅಭಿವೃದ್ಧಿಗೆ ಕಡೆಗೆ ವಿದ್ಯಾರ್ಥಿ ದೆಸೆಯಲ್ಲೇ ಗಮನ ಹರಿಸಿದಾಗ ಜೀವನದಲ್ಲಿ ಯಾವುದೇ ಕ್ಷೇತ್ರದಲ್ಲೂ ಯಶಸ್ವಿಯಾಗಲು ಸಾಧ್ಯ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನೀಡ್ ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ  ವಿದ್ಯಾರ್ಥಿಗಳಿಗೆ  ನೋಟ್ ಬುಕ್ ವಿತರಿಸಿ…

Read More