Headlines

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಸ್ ನಿಲ್ದಾಣದಲ್ಲಿ ಬಿಟ್ಟ ಹೆತ್ತವರು: ರಿಪ್ಪನ್‌ಪೇಟೆಯಲ್ಲಿ ಕರುಳು ಹಿಂಡುವ ಘಟನೆ

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಸ್ ನಿಲ್ದಾಣದಲ್ಲಿ ಬಿಟ್ಟ ಹೆತ್ತವರು: ರಿಪ್ಪನ್‌ಪೇಟೆಯಲ್ಲಿ ಕರುಳು ಹಿಂಡುವ ಘಟನೆ ಅನಾಥವಾಗಿದ್ದ ನವಜಾತ ಶಿಶುವಿನ ರಕ್ಷಣೆ ಮಾಡಿದ ರಿಪ್ಪನ್ ಪೇಟೆ ಪೊಲೀಸರು A 10–15-day-old newborn baby girl was found abandoned in a bag with a milk bottle at a bus stop near Gavaturu Hole, Ripponpet. Police rescued the infant and shifted her to Meggan Hospital…

Read More

ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ

ನಿಟ್ಟೂರು ಆಸ್ಪತ್ರೆಗೆ ಶಾಸಕ ಬೇಳೂರು ದಿಢೀರ್ ಭೇಟಿ-ಪರಿಶೀಲನೆ ಹೊಸನಗರ : ಅವಧಿ ಮೀರಿದ ಔಷಧಿ ವಿತರಣೆ, ಸುಚಿತ್ವದ ಕೊರತೆ ದೂರಿನ ಬೆನ್ನಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಾಲೂಕಿನ ನಿಟ್ಟೂರು ಗ್ರಾಮದ ಸರಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ವತಹ ಶಾಸಕರೇ ಶೌಚಾಲಯ ಸೇರಿದಂತೆ ವಿವಿಧ ಕೊಠಡಿಗಳ ಶುಚಿತ್ವ ಪರಿಶೀಲನೆ ಮಾಡಿ ಮೆಚ್ಚುಗೆ ವ್ಯಕ್ತ ಪಡಿಸಿದರು.ಅವಧಿ ಮೀರಿದ ಔಷಧಿ ವಿತರಣೆ ಕುರಿತಂತೆ ಆಸ್ಪತ್ರೆಯ ವೈದ್ಯೆ ಡಾ. ಚೈತ್ರ ಅವರಿಂದ ಸೂಕ್ತ…

Read More