Headlines

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ A preparatory meeting held at Ripponpet announced a massive padayatra on April 6 demanding the restoration of the Hosanagara Assembly constituency, with support from political leaders and religious heads. ರಿಪ್ಪನ್‌ಪೇಟೆ: ಈ ಹಿಂದೆ ಇದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವ ಮೂಲಕ ಹಿಂದುಳಿದಿರುವ ಈ ತಾಲ್ಲೂಕಿನ ಅಭಿವೃದ್ಧಿಗೆ ವೇಗ…

Read More

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬ – ಹೊಸನಗರದಲ್ಲಿ  ಸಮಾಜ ಸೇವಾ ಕಾರ್ಯದೊಂದಿಗೆ ಆಚರಣೆ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ

An article on the 64th birthday of former Karnataka minister Haratalu Halappa, highlighting his political journey, struggles, achievements, and contributions to the development of the Malnad region and Shivamogga district. ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬ – ಹೊಸನಗರದಲ್ಲಿ  ಸಮಾಜ ಸೇವ ಕಾರ್ಯದೊಂದಿಗೆ ಆಚರಣೆ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ ಹೊಸನಗರ: ಮಾಜಿ ಸಚಿವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪನವರ ಹುಟ್ಟುಹಬ್ಬವನ್ನು ಬಿಜೆಪಿ…

Read More

ರೈತರ ಜಮೀನಿನಲ್ಲಿ ಬೋರ್‌ವೆಲ್‌ಗೆ ತಡೆ: ಹರತಾಳು ಹಾಲಪ್ಪ–ಶಾರದಾ ಪೂರ್ಯಾನಾಯ್ಕ ಮಧ್ಯಪ್ರವೇಶ

Farmers in Revachikoppa village near Kumsi protested after Forest Department officials stopped borewell drilling on agricultural land, leading to intervention by BJP leaders and talks over land record confusion. ಕುಂಸಿ ತಾಲ್ಲೂಕಿನ ಸಮೀಪದ ರೇವಚಿಕೊಪ್ಪ (ರೇಚಿಕೊಪ್ಪ) ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಕೊಳವೆ ಬಾವಿ (ಬೋರ್‌ವೆಲ್) ಕೊರೆಯಲು ಮುಂದಾದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಿದ ಘಟನೆ ಸೋಮವಾರ ನಡೆದಿದೆ. ಇದರಿಂದಾಗಿ ಗ್ರಾಮಸ್ಥ ರೈತರು ಅರಣ್ಯ ಇಲಾಖೆಯ…

Read More

‘25 ಕೋಟಿ ಕೇಸ್ ಹಾಕಲಿ, ಹೆದರುವುದಿಲ್ಲ’ – ಹರತಾಳು ಹಾಲಪ್ಪಗೆ ಬೇಳೂರು ಸವಾಲ್

ಸಿಗಂದೂರು ದೇವಸ್ಥಾನ ವಿಚಾರದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ನಡುವೆ ಮಾನನಷ್ಟ ಮೊಕದ್ದಮೆ ಕುರಿತ ತೀವ್ರ ವಾಗ್ದಾಳಿ ನಡೆಯಿದ್ದು, 5 ಕೋಟಿ ಅಲ್ಲ 25 ಕೋಟಿ ಕೇಸ್ ಹಾಕಲಿ ಎಂದು ಬೇಳೂರು ಬಹಿರಂಗ ಸವಾಲ್ ಹಾಕಿದ್ದಾರೆ. 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ: ಹರತಾಳು ಹಾಲಪ್ಪಗೆ ಶಾಸಕ ಬೇಳೂರು ಗೋಪಾಲಕೃಷ್ಣ ಬಹಿರಂಗ ಸವಾಲ್ ಸಾಗರ – ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧ ಸಾಗರ ವಿಧಾನಸಭಾ…

Read More

ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ – ಹರತಾಳು ಹಾಲಪ್ಪ

BJP state vice president and former minister Haratalu Halappa announced a massive BJP protest in Hosanagara on January 17, demanding a high-level investigation into the alleged assault case and accusing ruling party legislators and officials of misuse of power. ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ ಹೊಸನಗರ: ಡಿಸೆಂಬರ್ 31ರ ರಾತ್ರಿ ಸುಮಾರು 2 ಗಂಟೆಯ…

Read More

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ – ಮಾಜಿ ಸಚಿವರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ –  ಹರತಾಳು ಹಾಲಪ್ಪ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ…

Read More

ಮಾಜಿ ಸಚಿವ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ

ಮಾಜಿ ಸಚಿವ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ ರಿಪ್ಪನ್ ಪೇಟೆ :  ಹರತಾಳು ಗ್ರಾಮದಲ್ಲಿ ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪರವರು ತಮ್ಮ ಕುಟುಂಬ ವರ್ಗದವರು, ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಭೂಮಿ ಹುಣ್ಣಿಮೆಯ ಹಬ್ಬವನ್ನು ತಮ್ಮ ಹೊಲದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ, ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ…

Read More