ಮೆಸ್ಕಾಂ ಇಂಜಿನಿಯರ್ ಗೆ ಯಾರು ಕಿರುಕುಳ ನೀಡಿಲ್ಲ – ಹೈಕೋರ್ಟ್ ಗೆ ಎಎಸ್ ಪಿಪಿ ವಿವರಣೆ

ಸಾಗರ ಡಿವೈಎಸ್ಪಿ ಹಾಗೂ ಶಾಸಕರ ವಿರುದ್ದ ಹೈಕೋರ್ಟ್ ನಲ್ಲಿ ಆರೋಪ ಮಾಡಿದ್ದ ಆನಂದಪುರದ ಮೆಸ್ಕಾಂ ಎಂಜಿನಿಯರ್‌ ಶಾಂತಕುಮಾರ ಸ್ವಾಮಿ ಎಂ ಜಿ ಅವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್‌ ಬುಧವಾರ ಸೂಚಿಸಿದೆ. ವಿಚಾರಣೆಯ ವೇಳೆ ಡಿವೈಎಸ್‌ಪಿ ಹಾಜರಾಗಿದ್ದರು. ನ್ಯಾಯಾಲಯದ ನಿರ್ದೇಶನದಂತೆ ವಾಸ್ತವಿಕ ವರದಿಯ ಮಾಹಿತಿಯನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠಕ್ಕೆ ಒದಗಿಸಿದರು. “ಶಾಂತಕುಮಾರ ಸ್ವಾಮಿ ಅವರು ಅಬಕಾರಿ ಇಲಾಖೆಯ ಪೊಲೀಸ್‌ ಅಧಿಕಾರಿ…

Read More