Headlines

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ ಹುಂಚ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ – ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ನವೋದಯ ಮತ್ತು ಮೊರಾರ್ಜಿ ಶಿಬಿರ – ಹುಂಚ ಸಂಸ್ಥೆಯಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ 14 ಮಕ್ಕಳಿಗೆ ಮತ್ತು ಶಿಬಿರದ ಯಶಸ್ಸಿಗೆ ಕಾರಣಕರ್ತರಾದ ಶಿಕ್ಷಕ ವೃಂದಕ್ಕೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರದ ಸ್ವಾಮೀಜಿಯವರು “ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ…

Read More

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪೂರ್ವ ಪರಂಪರೆಯ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಹೊಂಬುಜ ಶ್ರೀ ಜೈನ ಮಠ, ಸಂಸ್ಥಾನದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಇಂದು ಮಧ್ಯಾಹ್ನ 12.53 ಗಂಟೆಗೆ (ಮೂಲಾ ನಕ್ಷತ್ರ) ದೇವರ ಶ್ರೀ ರಥಾರೋಹಣ…

Read More

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ವಾರ್ಷಿಕ ರಥೋತ್ಸವದ ಅಂಗವಾಗಿ ತೃತೀಯ ದಿನದಂದು ಕಲಾತ್ಮಕ ಬೆಳ್ಳಿ ರಥೋತ್ಸವವು ನಿತ್ಯವಿಧಿಗಳ ಬಳಿಕ ಶ್ರೀವಿಹಾರಕ್ಕೆ ಹೊರಟಿತು. ಜತೆಗೆ ಸಂಪ್ರದಾಯದಂತೆ ಸಾಲಾಂಕೃತ ಶೋಭಾಯಾತ್ರೆಯಲ್ಲಿ ಪುಷ್ಪ ರಥೋತ್ಸವವು ಊರ ಪರವೂರ ಭಕ್ತರ ಪಾಲ್ಗೊಳ್ಳುವಿಕೆಯಿಂದ ನಡೆಯಿತು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ…

Read More

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ ಚಂದ್ರಶಾಲೆಯಲ್ಲಿ ಫೆ. 18ರಂದು ಸಾಯಂಕಾಲ ಶೋಡೋಪಚಾರ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿಸಲಾಯಿತು. ಅಷ್ಟವಿದಾರ್ಚನೆ ಪೂಜೆಯಲ್ಲಿ ವಿವಿಧ ಪುಷ್ಪ, ಫಲ, ಸುಗಂಧ ದ್ರವ್ಯಗಳಿಂದ ಶ್ರೀ ಪದ್ಮಾವತಿ ದೇವಿಯನ್ನು ಆರಾಧಿಸಿ, ಪದ್ಮಾವತಿ ದೇವಿ ಸ್ತುತಿಗಳೊಂದಿಗೆ ಶಾಸ್ತ್ರೋಕ್ತ ವಿಧಾನದಲ್ಲಿ ಉಯ್ಯಾಲೆ ಸೇವೆಯಲ್ಲಿ ಊರ-ಪರವೂರ ಭಕ್ತರು ಸಮರ್ಪಿಸಿಕೊಂಡರು. ಸ್ವರ್ಣ ಪಲ್ಲಕ್ಕಿಯಲ್ಲಿ ಉತ್ಸವ ಶ್ರೀ ಪದ್ಮಾವತಿ ದೇವಿ…

Read More

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ

ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ ಜೈನ ಧರ್ಮದ ಪ್ರಥಮ ತೀರ್ಥಂಕರ ಶ್ರೀ 1008 ಆದಿನಾಥ ತೀರ್ಥಂಕರರವರು ಜೈನ ಧರ್ಮದ ಮೂಲ ಸಿದ್ಧಾಂತಗಳನ್ನು, ವಿಶ್ವದಲ್ಲೆಲ್ಲ ಶಾಂತಿ, ಭ್ರಾತೃತ್ವದ ಧರ್ಮ ಸಂದೇಶವನ್ನು ಸಾರಿದವರು ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಶ್ರೀ ಆದಿನಾಥ ಸ್ವಾಮಿಯವರು ಮೋಕ್ಷಕಲ್ಯಾಣ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ಬಳಿಕ ಪ್ರವಚನದಲ್ಲಿ ತಿಳಿಯಬಯಸಿದರು. ಅಸಿ, ಮಸಿ, ಕೃಷಿ, ಆದಿ…

Read More

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ ಹೊಂಬುಜ : ದಶಲಕ್ಷಣ ಪರ್ವ ಎನ್ನುವಂತಹದ್ದು ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವ. ಇದರಲ್ಲಿ ಬರುವಂತಹ ಕ್ಷಮಾದಿ ದಶಲಕ್ಷಣ ಧರ್ಮಗಳು ಆತ್ಮನ ಲಕ್ಷಣಗಳಾಗಿದೆ. ಮೊದಲನೇಯದು ಉತ್ತಮ ಕ್ಷಮೆಯಾಗಿದ್ದು ಇದು ಕ್ರೋಧದ ಅಭಾವದಿಂದ ನಿಜವಾದಂತಹ ಸ್ವಾಭಾವವಾದಂತಹ ಕ್ಷಮಾಗುಣ ಪ್ರಕಟವಾಗುವಂತದಾಗಿದೆ ಎಂದು ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು. ಕ್ಷಮೆಯಿಂದ ನಾವು ಇನ್ನೊಬ್ಬರನ್ನು ಕ್ಷಮಿಸುವುದರೊಂದಿಗೆ ನಮಗೆ ಇನ್ನೊಬ್ಬರಿಂದ ಆದಂತಹ ಹಾನಿಯನ್ನು ಸಹ ಆ…

Read More

ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ

“ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ “ ಜವಾಹರ್ ನವೋದಯ ವಿದ್ಯಾಲಯಗಳ (ಜೆಎನ್‌ವಿ) ಹಳೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ನವೋದಯ ಶಾಲೆಗಳಿಗೆ ಸೇರಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಒಗ್ಗೂಡಿದ್ದಾರೆ. ಈ ತಂಡವು ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡೆತಡೆಗಳಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಅವಕಾಶವನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ ಹುಂಚ, ಕೋಣಂದೂರು-ಪತ್ರಕಟ್ಟೆ ಮತ್ತು ಶಿಕಾರಿಪುರ-ನೆಲವಾಗಿಲು ಸ್ಥಳಗಳಲ್ಲಿ…

Read More

ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು

ಸಮ್ಯಕ್ತ್ವ ಪಥವು ಸಾತ್ವಿಕವಾದುದು : ಹೊಂಬುಜ ಶ್ರೀಗಳು ಶ್ರೀಕ್ಷೇತ್ರ ಹೊಂಬುಜದಲ್ಲಿ ಯಜ್ಞೋಪವೀತ ಧಾರಣೆ ಹೊಂಬುಜ : ಜೈನ ಧರ್ಮದ ಸಿದ್ಧಾಂತಗಳನ್ನು ಜೀವನದಲ್ಲಿ ರೂಢಿಸಿಕೊಂಡು ಸಮ್ಯಕ್ ಜ್ಞಾನ, ದರ್ಶನ, ಚಾರಿತ್ರ್ಯದ ನೈಜ ಪಥವು ಸಾತ್ವಿಕವೂ, ಆಪ್ತವೂ ಆಗಿ ಉತ್ತಮ ಪರಿಣಾಮವುಂಟಾಗುವುದು ಎಂದು ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಉಪಕರ್ಮದ ಕುರಿತು ತಿಳಿಸಿದರು. ಪ್ರಾತಃ ಕಾಲದಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ…

Read More