
ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ
ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ ಹುಂಚ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ – ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ನವೋದಯ ಮತ್ತು ಮೊರಾರ್ಜಿ ಶಿಬಿರ – ಹುಂಚ ಸಂಸ್ಥೆಯಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ 14 ಮಕ್ಕಳಿಗೆ ಮತ್ತು ಶಿಬಿರದ ಯಶಸ್ಸಿಗೆ ಕಾರಣಕರ್ತರಾದ ಶಿಕ್ಷಕ ವೃಂದಕ್ಕೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರದ ಸ್ವಾಮೀಜಿಯವರು “ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ…