Headlines

ಹೊಸನಗರದಲ್ಲಿ ಅಗ್ನಿಶಾಮಕ ಸಪ್ತಾಹ ಆಚರಣೆ – ಅಗ್ನಿ ಸುರಕ್ಷತಾ ಜಾಗೃತಿ ಅಭಿಯಾನ

ಹೊಸನಗರದಲ್ಲಿ ಅಗ್ನಿಶಾಮಕ ಸಪ್ತಾಹ ಆಚರಣೆ – ಅಗ್ನಿ ಸುರಕ್ಷತಾ ಜಾಗೃತಿ ಅಭಿಯಾನ Fire and Emergency Services Department conducted a fire safety awareness campaign in Hosanagar as part of Fire Service Week, educating the public on preventive measures, LPG safety, and emergency response during fire accidents. ಹೊಸನಗರ: ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ತಾಲೂಕಿನ ವಿವಿಧ…

Read More

ಪಕ್ಷಾತೀತ ಹೋರಾಟಕ್ಕೆ ಜನ ಬೆಂಬಲ , ರಾಜಕೀಯ-ಧಾರ್ಮಿಕ ನಾಯಕರ ಒಕ್ಕೊರಲ ಕೂಗು: ಪಾದಯಾತ್ರೆಗೆ ಹರಿದು ಬಂದ ಜನಸಾಗರ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಗಟ್ಟಿಯಾದ ಧ್ವನಿ | ಪಕ್ಷಾತೀತ ಹೋರಾಟಕ್ಕೆ ಜನ ಬೆಂಬಲ , ರಾಜಕೀಯ-ಧಾರ್ಮಿಕ ನಾಯಕರ ಒಕ್ಕೊರಲ ಕೂಗು: ಪಾದಯಾತ್ರೆಗೆ ಹರಿದು ಬಂದ ಜನಸಾಗರ Thousands join a massive padayatra in Hosanagar demanding restoration of the विधानसभा constituency, as political leaders, seers, and the public unite for administrative justice and regional development. ಹೊಸನಗರ: ಹಲವು ವರ್ಷಗಳಿಂದ ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವ ಹೊಸನಗರ ಪ್ರದೇಶ…

Read More

ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಹೊಸನಗರದಲ್ಲಿ ಮಹತ್ವದ ಹೆಜ್ಜೆ | ಮೂಲೆಗದ್ದೆ ಶ್ರೀಗಳ ಸಮ್ಮುಖದಲ್ಲಿ ನಾಳೆ ಪೂರ್ವಭಾವಿ ಸಭೆ

ಹೊಸನಗರ: 2008ರ ಕ್ಷೇತ್ರ ಮರುವಿಂಗಡಣೆಯಲ್ಲಿ ಹೊಸನಗರ ತನ್ನದೇ ಆದ ವಿಧಾನಸಭಾ ಕ್ಷೇತ್ರದ ಅಸ್ತಿತ್ವವನ್ನು ಕಳೆದುಕೊಂಡ ನಂತರ ತಾಲೂಕಿನಲ್ಲಿ ಸಮಗ್ರ ಅಭಿವೃದ್ಧಿ ಕುಂಠಿತಗೊಂಡಿದೆ ಎಂಬ ಆಕ್ರೋಶದ ಹಿನ್ನೆಲೆಯಲ್ಲಿ, ಕ್ಷೇತ್ರ ಮರುಸ್ಥಾಪನೆಗಾಗಿ ಇಂದು (ಫೆಬ್ರವರಿ 12) ಪಟ್ಟಣದ ಶ್ರೀ ಗಾಯತ್ರಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗುವ ಈ ಸಭೆಯನ್ನು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಸಾರಥ್ಯದಲ್ಲಿ ಪಕ್ಷಾತೀತ, ಧರ್ಮತೀತ ಹಾಗೂ ಜಾತ್ಯಾತೀತವಾಗಿ ಹಮ್ಮಿಕೊಳ್ಳಲಾಗಿದೆ.2028ರ ಜನಗಣತಿ ಸಂದರ್ಭದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಯಾಗಬೇಕು ಎಂಬ…

Read More