ರಿಪ್ಪನ್‌ಪೇಟೆ: 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಕನ್ನಡ ಉಪನ್ಯಾಸಕಿ ಗೋಪಿಕಾ ಮೇಡಂ ಸೇವಾ ನಿವೃತ್ತಿ

ರಿಪ್ಪನ್‌ಪೇಟೆ: 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಕನ್ನಡ ಉಪನ್ಯಾಸಕಿ ಗೋಪಿಕಾ ಮೇಡಂ ಸೇವಾ ನಿವೃತ್ತಿ Ripponpet Government PU College Kannada Lecturer Gopika Madam retires after 34 years of dedicated service. Teachers, students, and staff bid her a heartfelt farewell in a special retirement ceremony. ​ರಿಪ್ಪನ್‌ಪೇಟೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಕನ್ನಡ ಉಪನ್ಯಾಸಕಿಯಾಗಿ ಸೇವೆ…

Read More

ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ : ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು

ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ – ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು A preparatory meeting for the 28th Annual Dharmasthala Bhajana Kammata was held at Hosanagara. Organizers discussed arrangements, and Taluk Bhajana Parishat President Satish Koduru called for collective cooperation to ensure the event’s success. ಹೊಸನಗರ, ಜು. 29: ಧರ್ಮಸ್ಥಳದಲ್ಲಿ ನಡೆಯಲಿರುವ 28ನೇ…

Read More

ತೀರ್ಥಹಳ್ಳಿ – ರಿಪ್ಪನ್ ಪೇಟೆ , ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ!

ತೀರ್ಥಹಳ್ಳಿ-ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ! KSRTC has launched two new bus services on the Thirthahalli–Ripponpet–Sagar and Thirthahalli–Ripponpet–Shivamogga routes, improving transport access for women, students, and the public in Hosanagara Taluk. ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ಸಾರ್ವಜನಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಬಹುಕಾಲದ ಬೇಡಿಕೆಯಾಗಿದ್ದ ತೀರ್ಥಹಳ್ಳಿ – ರಿಪ್ಪನ್‌ಪೇಟೆ – ಸಾಗರ ಹಾಗೂ ತೀರ್ಥಹಳ್ಳಿ – ರಿಪ್ಪನ್‌ಪೇಟೆ –…

Read More

ಹೊಸನಗರದ 28 ವರ್ಷದ ಯುವಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

ಹೊಸನಗರದ 28 ವರ್ಷದ ಯುವಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ Hosanagara Police have appealed to the public to help trace 28-year-old Tasinulla, who has been missing since July 25 from Church Road, Hosanagara in Shivamogga district. ಶಿವಮೊಗ್ಗ, ಜು. 29: ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸನಗರ ಚರ್ಚ್ ರಸ್ತೆಯ ನಿವಾಸಿ ತಾಸಿನುಲ್ಲಾ (28) ಅವರು ಕಳೆದ ಜುಲೈ 25ರಿಂದ ನಾಪತ್ತೆಯಾಗಿದ್ದಾರೆ ಎಂದು…

Read More

ಹೊಸನಗರದಲ್ಲಿ ಜು.30ರಂದು ಪತ್ರಿಕಾ ದಿನಾಚರಣೆ: ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ವೈಭವಕ್ಕೆ ಸಕಲ ಸಿದ್ಧತೆ

ಹೊಸನಗರದಲ್ಲಿ ಜು.30ರಂದು ಪತ್ರಿಕಾ ದಿನಾಚರಣೆ: ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ವೈಭವಕ್ಕೆ ಸಕಲ ಸಿದ್ಧತೆ Karnataka Working Journalists Association, Hosanagara Taluk Unit, will celebrate Press Day on July 30 with a felicitation ceremony, cultural performances, and the participation of MLAs and distinguished guests. ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಶಾಖೆ ವತಿಯಿಂದ ಜುಲೈ 30ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಸೀತಾರಾಮಚಂದ್ರ ಸಭಾಭವನದಲ್ಲಿ…

Read More

ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರುಪಾಲು

ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರುಪಾಲು A youth identified as Mahendra from Huncha Manjunatha Nagar drowned in Muttinakere near Huncha while allegedly attempting to fish. Fire and police personnel recovered the body after a search operation. ​ರಿಪ್ಪನ್‌ಪೇಟೆ (ಶಿವಮೊಗ್ಗ): ಹೊಸನಗರ ತಾಲೂಕಿನ ಹುಂಚ ಸಮೀಪದ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದು ದಾರುಣವಾಗಿ ಅಂತ್ಯಕಂಡ ಘಟನೆ…

Read More

ರಿಪ್ಪನ್‌ಪೇಟೆ ಸೇರಿದಂತೆ ಹಲವು ಗ್ರಾಮ ಪಂಚಾಯತಿಗಳ ಮೀಸಲಾತಿ ಪಟ್ಟಿ ಪ್ರಕಟ – ಯಾವ ವಾರ್ಡ್ ಯಾವ ಮೀಸಲಾತಿ? ಸಂಪೂರ್ಣ ಮಾಹಿತಿ

ರಿಪ್ಪನ್‌ಪೇಟೆ ಸೇರಿದಂತೆ ಹಲವು ಗ್ರಾಮ ಪಂಚಾಯತಿಗಳ ಮೀಸಲಾತಿ ಪಟ್ಟಿ ಪ್ರಕಟ – ಯಾವ ವಾರ್ಡ್ ಯಾವ ಮೀಸಲಾತಿ? ಸಂಪೂರ್ಣ ಮಾಹಿತಿ The district administration has officially released the ward-wise reservation list for Gram Panchayat elections in Hosanagara taluk. Check the complete reservation details for Ripponpet, Belur, Arasalu, Kenchanala, Balur, Amrutha, Heddaripura, Humcha and Chikkajeni Gram Panchayats. ಗ್ರಾಮ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ, ಜಿಲ್ಲಾಡಳಿತವು…

Read More

ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ಪಟ್ಟಿ ಪ್ರಕಟ! ಅಭ್ಯರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ ನೋಡಿ !

ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ಪಟ್ಟಿ ಪ್ರಕಟ! ​ಹೊಸನಗರ ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ, ಜಿಲ್ಲಾಡಳಿತವು ಎಲ್ಲಾ 30 ಪಂಚಾಯತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ (ವಾರ್ಡ್) ವಿಂಗಡಣೆ ಹಾಗೂ ಮೀಸಲಾತಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಾರ್ವಜನಿಕರು ಹಾಗೂ ಆಕಾಂಕ್ಷಿಗಳ ಮಾಹಿತಿಗಾಗಿ ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಯ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ವಿವರವನ್ನು ಪೋಸ್ಟ್ ಮ್ಯಾನ್ ನ್ಯೂಸ್ ಇಲ್ಲಿ ಒದಗಿಸುತ್ತಿದೆ. ​ಎಲ್ಲಾ 30 ಗ್ರಾಮ ಪಂಚಾಯತಿಗಳ ಮೀಸಲಾತಿ ವಿವರ: 01. ಪುರಪ್ಪೇಮನೆ…

Read More

ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ; ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ

ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ; ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ Former Zilla Panchayat President Kalagodu Ratnakar emphasized the importance of education and social unity during the Gangamathastha community’s Prathibha Puraskara programme held near Ripponpet, where meritorious SSLC and PUC students were honoured. ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ…

Read More

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್ Harshitha Anil celebrated her birthday by distributing exam pads, pens, and sweets to 93 students of two government schools in Ripponpete, setting an inspiring example of social responsibility. ​ರಿಪ್ಪನ್‌ಪೇಟೆ (ಜುಲೈ 23): ಹುಟ್ಟುಹಬ್ಬವನ್ನು ಕೇವಲ ವೈಯಕ್ತಿಕ ಸಂಭ್ರಮಾಚರಣೆಗೆ ಸೀಮಿತಗೊಳಿಸದೆ, ಸಮಾಜಮುಖಿ ಕಾರ್ಯಗಳ ಮೂಲಕ ಆಚರಿಸುವವರ ಸಂಖ್ಯೆ ವಿರಳ. ಇದಕ್ಕೆ ಅತ್ಯುತ್ತಮ…

Read More