Headlines

ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ Hosanagara Block Congress staged a protest against the alleged NEET exam scam and the arrest of Rahul Gandhi, demanding a fair investigation and condemning police action on protesting students. ಹೊಸನಗರ: ನೀಟ್ ಪರೀಕ್ಷೆ ಅಕ್ರಮ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ…

Read More

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ Haratalu Gram Panchayat Booth No. 195 becomes the first booth in Sagar-Hosanagara constituency to achieve 100% voter list revision. Former Minister Haratalu Halappa felicitates BLO, PDO and officials. ಹೊಸನಗರ: ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.100ರಷ್ಟು ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಿದ ಮೊದಲ ಬೂತ್ ಎಂಬ ಹೆಗ್ಗಳಿಕೆಗೆ ಹರತಾಳು ಗ್ರಾಮ ಪಂಚಾಯಿತಿ…

Read More

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ ಪ್ರಕಟ Women and Child Development Department has released the final selection list for Anganwadi Workers and Helpers in Shivamogga district. A total of 461 posts, including 53 Workers and 408 Helpers, have been filled. ಶಿವಮೊಗ್ಗ, ಜು.21: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು,…

Read More

ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ

ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ Shivamogga Consumer Commission fined SBI Hosanagara Branch for illegally collecting excess interest on an education loan. The bank has been ordered to refund ₹41,199 with interest and pay compensation to the customer. ಶಿವಮೊಗ್ಗ, ಜು. 25: ಕೇಂದ್ರ ಸರ್ಕಾರದ ಶೈಕ್ಷಣಿಕ ಸಾಲದ ಬಡ್ಡಿ…

Read More

ಮಾಜಿ ಶಾಸಕ , ಬಿಜೆಪಿಯ ಹಿರಿಯ ಮುಖಂಡ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಾಜಿ ಶಾಸಕ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ Former MLA B. Swamirao’s son and former Sonale Gram Panchayat President Subrahmanya S. Rao joined the Indian National Congress in the presence of MLA Beluru Gopalakrishna at Ripponpet. ರಿಪ್ಪನ್‌ಪೇಟೆ: ಮಾಜಿ ಶಾಸಕ ಬಿ. ಸ್ವಾಮಿರಾವ್ ಅವರ ಪುತ್ರ ಹಾಗೂ ಸೊನಲೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಎಸ್. ರಾವ್ ಅವರು ಕಾಂಗ್ರೆಸ್ ಪಕ್ಷಕ್ಕೆ…

Read More

ಹೊಸನಗರ: ಭಾರಿ ಮಳೆ ಹಾಗೂ ಬಿರುಗಾಳಿಗೆ ಹಾರಿಹೋದ ಮನೆ ಮೇಲ್ಚಾವಣಿ

ಹೊಸನಗರ: ಭಾರಿ ಮಳೆ ಹಾಗೂ ಬಿರುಗಾಳಿಗೆ ಹಾರಿಹೋದ ಮನೆ ಮೇಲ್ಚಾವಣಿ ಕತ್ತಲಲ್ಲಿ ಜನರ ಪರದಾಟ! – ಮೆಸ್ಕಾಂ ವಿರುದ್ಧ ಜನರ ತೀವ್ರ ಆಕ್ರೋಶ Heavy rain and severe winds in Hosanagara taluk have blown off a house roof in Aramanekoppa village. Local residents are struggling with prolonged power outages and expressing outrage against MESCOM officials. ​ಹೊಸನಗರ: ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು,…

Read More

ಭಾರಿ ಮಳೆ : ಹೊಸನಗರ ಹಾಗೂ ಸಾಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ಹಾಗೂ ಸಾಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ Heavy rain lashes Hosanagara and Sagara taluks in Shivamogga district. Authorities declare a holiday for all schools, colleges, and Anganwadi centres on July 7, 2026, as a precautionary safety measure. ಹೊಸನಗರ ಹಾಗೂ ಸಾಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ…

Read More

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ Hosanagara Taluk has declared a holiday for all schools, colleges, and Anganwadi centres on July 6 due to heavy rainfall and strong winds. The order was issued by Tahsildar Bharat Raj. ಹೊಸನಗರ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ…

Read More

ಹೊಸನಗರ, ನಗರ ಪೊಲೀಸ್‌ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ

ಹೊಸನಗರ, ನಗರ ಪೊಲೀಸ್‌ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ IGP B.R. Ravikanthegowda conducted an annual inspection of Hosanagara and Nagar Police Stations, reviewing law and order, crime records, file management, and public grievance redressal. Officers were instructed to ensure prompt public service and efficient disposal of cases. ಹೊಸನಗರ: ದಾವಣಗೆರೆ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರು ಹೊಸನಗರ ಹಾಗೂ…

Read More

ಶರಾವತಿ ಸಂತ್ರಸ್ತರ ದಶಕಗಳ ಕನಸಿನ ಹಸಿರುಮಕ್ಕಿ ಸೇತುವೆ ಭಾಗಶಃ ಸಿದ್ಧ : ಬೇಳೂರು ‘ಸಚಿವರಾಗಿ’ ಬಂದು ಉದ್ಘಾಟಿಸಲಿ ಎಂಬುದು ಜನರ ಹೆಬ್ಬಯಕೆ!

ಶರಾವತಿ ಸಂತ್ರಸ್ತರ ದಶಕಗಳ ಕನಸಿನ ‘ಹಸಿರುಮಕ್ಕಿ ಸೇತುವೆ’ ಸಿದ್ಧ: ಬೇಳೂರು ‘ಸಚಿವರಾಗಿ’ ಬಂದು ಉದ್ಘಾಟಿಸಲಿ ಎಂಬುದು ಜನರ ಹೆಬ್ಬಯಕೆ! Hasirumakki Bridge, a decades-long dream of Sharavathi reservoir-displaced families in Shivamogga district, is nearing completion. Local residents hope MLA Beluru Gopalakrishna will inaugurate the bridge as a minister, bringing a new era of connectivity to Nittur, Sampekatte and surrounding villages. ಮಲೆನಾಡಿನ…

Read More
Exit mobile version