Headlines

HOSANAGARA | ಹಾಡುಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು.!

HOSANAGARA | ಹಾಡುಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು.! ಹೊಸನಗರ : ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮನೆಯಲ್ಲಿ ಹಾಡುಹಗಲೇ ಮನೆ ಕಳ್ಳತನವಾಗಿರುವ ಘಟನೆ ಮಾರುತಿಪುರದಲ್ಲಿ ನಡೆದಿದೆ. ಮಾರುತಿಪುರ ಗ್ರಾಮದ ಸುಧೀಂದ್ರ ಹೊಳ್ಳ ಎಂಬುವವರ ಮನೆಯಲ್ಲಿ ಮಧ್ಯಾಹ್ನದ ವೇಳೆ ಮನೆ ಕಳ್ಳತನವಾಗಿದ್ದು ಲಕ್ಷಾಂತರ ರೂಪಾಯಿಗಳ ಚಿನ್ನ ಕಳುವಾಗಿದೆ ಎನ್ನಲಾಗುತ್ತಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮುಂಭಾಗದ ಬಾಗಿಲಿನ ಬೀಗ ಮುರಿದು ಕಳ್ಳತನವೆಸಗಲಾಗಿದೆ ಎನ್ನಲಾಗುತಿದ್ದು ಸತ್ಯಾಸತ್ಯತೆ ಪೊಲೀಸ್ ತನಿಖೆಯಲ್ಲಿ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಶ್ವಾನದಳ,ಪೋಲಿಸರು ಮತ್ತು…

Read More

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ ಹೊಸನಗರ : ಒಂದೇ ಕುಟುಂಬದ ಮೇಲೆ ಎರಡೆರಡು ಬಾರಿ ಹೆಜ್ಜೇನು ದಾಳಿಯಾಗಿ 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ. ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್…

Read More

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಹೊಸನಗರ: ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ , ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಕರೆ ನೀಡಿದ್ದು ಆ ಮೂಲಕ ರಾಜ್ಯಾದ್ಯಂತ ಸಂಘಟನೆಗೆ ಪಕ್ಷ ಮುಂದಾಗಿದ್ದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ರಾಮಕೃಷ್ಣ ತಿಳಿಸಿದರು. ಬುಧವಾರ ಪಟ್ಟಣದ ಶೀತಲ್ ಹೋಟಲ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಕ್ಷದ ನೂತನ ಕಾರ್ಯಕರ್ತರ ಸದಸ್ಯತ್ವ…

Read More

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ರೈಲ್ವೆ ಹಳಿಯಡಿಯಲ್ಲಿ ಹಾಕಿದ್ದ ಜಲ್ಲಿಕಲ್ಲುಗಳು ಪೂರ್ತಿಯಾಗಿ ಕೊಚ್ಚಿಕೊಂಡು ಹೋಗಿ ರೈಲ್ವೆ ಸಂಚಾರಕ್ಕೆ ವ್ಯತ್ಯಯವುಂಟಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲಾದ್ಯಂತ ಮಂಗಳವಾರ ಸುರಿದ ಭಾರಿ ಮಳೆಗೆ ರೈಲು ಹಳಿಗಳ ಅಡಿಯಿರುವ ಜಲ್ಲಿ ಸಂಪೂರ್ಣ ಕೊಚ್ಚಿ ಹೋಗಿ, ತಾಳಗುಪ್ಪ-ಬೆಂಗಳೂರು, ತಾಳಗುಪ್ಪ-ಮೈಸೂರು ಟ್ರೈನ್‌ ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆ ನಡೆದಿದೆ. ಕಳೆದ…

Read More

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ ಗ್ರಾಮದ ಮನೆಯೊಣ್ದರ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿದೆ.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಹಾಲೇಶ್ , ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ಮುತ್ತಲ ಗ್ರಾಮದ…

Read More

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು ಹೊಸನಗರ ಪಟ್ಟಣದ ಹೊರ ವಲಯದ ಕುವೆಂಪು ಶಾಲೆಯ ಹತ್ತಿರ ನೇಣು ಬಿಗಿದ ಸ್ಥಿತಿಯಲ್ಲಿ ಹಸುವಿನ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಪಟ್ಟಣದಲ್ಲಿರುವ ಗೋಶಾಲೆಯಲ್ಲಿ 10-20 ಬೀದಿ ಹಸುಗಳು ಇದರ ಜೊತೆಗೆ ಅಪಘಾತದಲ್ಲಿ ಕಾಲು ಮುರಿದುಕೊಂಡ ಹಸು, ಕರುಗಳನ್ನು ಬಿಡಾಡಿ ದನಗಳನ್ನು ಸಾಕುತ್ತಿದ್ದರು‌. ಭಾನುವಾರ ರಾತ್ರಿ 12 ಗಂಟೆಯವರೆಗೆ ಗೋ ಶಾಲೆಯ ಗೋ ಸೇವಕರು ದನ-ಕರುಗಳಿಗೆ ಆಹಾರ ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು…

Read More

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಹೊಸನಗರ: ಡ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಕೃಷಿ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋಣ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು…

Read More

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ ಹೊಸನಗರ : ಕೆಲವು ರಾಜಕೀಯ ಸ್ಥಿತ್ಯಂತರಗಳ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಬಿಜೆಪಿ ಪಕ್ಷದ ಕೆಲವು ಹಿರಿಯ ನಾಯಕರಿಗೆ ತೃಪ್ತಿ ತಂದಿಲ್ಲ. ಹಾಗಾಗಿ ಏನಾದರು ಮಾಡಿ ಅವರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿಸುವ…

Read More

HOSANAGARA | ಹೆಚ್ ಆರ್ ಪ್ರಕಾಶ್ ಇನ್ನಿಲ್ಲ..

HOSANAGARA | ಹೆಚ್ ಆರ್ ಪ್ರಕಾಶ್ ಇನ್ನಿಲ್ಲ.. ಹೊಸನಗರ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯ ಹಾಗೂ ಮಾಜಿ ಕಾರ್ಯದರ್ಶಿ  ಹೆಚ್ ಆರ್ ಪ್ರಕಾಶ್ ಇಂದು ಅವರ ಸ್ವಗೃಹ ದಲ್ಲಿ ನಿಧನರಾದರು. ಪಟ್ಟಣದ ಹಳೆ ಸಾಗರ ರಸ್ತೆಯ ದಿವಂಗತ ಸೋಡಾ ರಾಜಪ್ಪನವರ ಪುತ್ರರಾದ ಎಚ್ ಆರ್ ಪ್ರಕಾಶ್ ಅವರು ಇಂದು ಮಧ್ಯಾಹ್ನ 1:30 ಸಮಯದಲ್ಲಿ ತಮ್ಮ 63 ರ ಹರೆಯದಲ್ಲಿ ಅವರ ಸ್ವಗೃಹದಲ್ಲಿ ತೀವ್ರ ಹೃದಯಘಾತಕ್ಕೆ ತುತ್ತಾಗಿ ಕೊನೆಯುಸಿರೆಳೆದರು. ಅವಿವಾಹಿತರಾಗಿದ್ದ ಅವರು ಪಟ್ಟಣದ ಶ್ರೀ…

Read More

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್ ಹೊಸನಗರ: ಸುಮಾರು 2012ರಿಂದ 2022ರವರೆವಿಗೆ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ತಾಪಕ ಸಮಿತಿಯ ಅಧ್ಯಕ್ಷನಾಗಿ ನಾನು ಸೇವೆ ಮಾಡಿದ್ದೇನೆ ಸಾಕಷ್ಟು ಹಣವನ್ನು ಸರ್ಕಾರದಿಂದ ಹಾಗೂ ದೇಣಿಗೆಯ ರೂಪದಲ್ಲಿ ಹಣ ತಂದು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ನನ್ನ ಆಡಳಿತಾವಧಿಯಲ್ಲಿ ಯಾವುದೇ ಪಕ್ಷಪಾತ ಮಾಡದೇ ಎಲ್ಲ ಪಕ್ಷದವರನ್ನು ಎಲ್ಲ ಜಾತಿಯವರನ್ನು ಒಟ್ಟುಗೂಡಿಸಿಕೊಂಡು ದೇವಸ್ಥಾನದ ಏಳಿಗೆಗಾಗಿ  ಕೆಲಸ ಮಾಡಿದ್ದೇನೆ ಎಂದು ಜೇನುಕಲ್ಲಮ್ಮ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ…

Read More