ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಹೊಸನಗರ: ಡ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಕೃಷಿ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋಣ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು…

Read More

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ ಹೊಸನಗರ : ಕೆಲವು ರಾಜಕೀಯ ಸ್ಥಿತ್ಯಂತರಗಳ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಬಿಜೆಪಿ ಪಕ್ಷದ ಕೆಲವು ಹಿರಿಯ ನಾಯಕರಿಗೆ ತೃಪ್ತಿ ತಂದಿಲ್ಲ. ಹಾಗಾಗಿ ಏನಾದರು ಮಾಡಿ ಅವರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿಸುವ…

Read More

HOSANAGARA | ಹೆಚ್ ಆರ್ ಪ್ರಕಾಶ್ ಇನ್ನಿಲ್ಲ..

HOSANAGARA | ಹೆಚ್ ಆರ್ ಪ್ರಕಾಶ್ ಇನ್ನಿಲ್ಲ.. ಹೊಸನಗರ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯ ಹಾಗೂ ಮಾಜಿ ಕಾರ್ಯದರ್ಶಿ  ಹೆಚ್ ಆರ್ ಪ್ರಕಾಶ್ ಇಂದು ಅವರ ಸ್ವಗೃಹ ದಲ್ಲಿ ನಿಧನರಾದರು. ಪಟ್ಟಣದ ಹಳೆ ಸಾಗರ ರಸ್ತೆಯ ದಿವಂಗತ ಸೋಡಾ ರಾಜಪ್ಪನವರ ಪುತ್ರರಾದ ಎಚ್ ಆರ್ ಪ್ರಕಾಶ್ ಅವರು ಇಂದು ಮಧ್ಯಾಹ್ನ 1:30 ಸಮಯದಲ್ಲಿ ತಮ್ಮ 63 ರ ಹರೆಯದಲ್ಲಿ ಅವರ ಸ್ವಗೃಹದಲ್ಲಿ ತೀವ್ರ ಹೃದಯಘಾತಕ್ಕೆ ತುತ್ತಾಗಿ ಕೊನೆಯುಸಿರೆಳೆದರು. ಅವಿವಾಹಿತರಾಗಿದ್ದ ಅವರು ಪಟ್ಟಣದ ಶ್ರೀ…

Read More

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್

ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್ ಹೊಸನಗರ: ಸುಮಾರು 2012ರಿಂದ 2022ರವರೆವಿಗೆ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ತಾಪಕ ಸಮಿತಿಯ ಅಧ್ಯಕ್ಷನಾಗಿ ನಾನು ಸೇವೆ ಮಾಡಿದ್ದೇನೆ ಸಾಕಷ್ಟು ಹಣವನ್ನು ಸರ್ಕಾರದಿಂದ ಹಾಗೂ ದೇಣಿಗೆಯ ರೂಪದಲ್ಲಿ ಹಣ ತಂದು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ನನ್ನ ಆಡಳಿತಾವಧಿಯಲ್ಲಿ ಯಾವುದೇ ಪಕ್ಷಪಾತ ಮಾಡದೇ ಎಲ್ಲ ಪಕ್ಷದವರನ್ನು ಎಲ್ಲ ಜಾತಿಯವರನ್ನು ಒಟ್ಟುಗೂಡಿಸಿಕೊಂಡು ದೇವಸ್ಥಾನದ ಏಳಿಗೆಗಾಗಿ  ಕೆಲಸ ಮಾಡಿದ್ದೇನೆ ಎಂದು ಜೇನುಕಲ್ಲಮ್ಮ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ…

Read More

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್ ಹೊಸನಗರ : ಗ್ರಾಮಾ ಆಡಳಿತಾಧಿಕಾರಿಯೊಬ್ಬರು ನಿವೃತ್ತಿಯಾದ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವಿಶೇಷ ಗೌರವದೊಂದಿಗೆ ಅವರಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ. ಹೌದು… ತಹಶೀಲ್ದಾರ್ ರಶ್ಮಿ ಹಾಲೇಶ್ ರವರು ಸೇವೆಯಿಂದ ನಿವೃತ್ತಿಯಾದ ಗ್ರಾಮಾಡಳಿತ ಅಧಿಕಾರಿ ಸದಾಶಿವ ಅವರನ್ನ ವಾಹನದಲ್ಲಿ ಕೂರಿಸಿಕೊಂಡು ವಾಹನ ಚಲಾಯಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ  ಬೀಳ್ಕೊಡಿಗೆ ನೀಡಿದ್ದಾರೆ. ಹೊಸನಗರ ತಾಲೂಕ್ ಕಂದಾಯ ಇಲಾಖೆಯಲ್ಲಿ ಸುಮಾರು…

Read More

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ – ಗೆದ್ದು ಬೀಗಿದ ಶಾಸಕ ಬೇಳೂರು ಹೊಸನಗರ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗಪ್ಪ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ನಾಗರಾಜ್ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಸದಸ್ಯ ಕಾಂಗ್ರೆಸ್ ಬೆಂಬಲಿತ ನಾಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಸಾಮಾನ್ಯ ಮಹಿಳೆ ಮೀಸಲಾತಿಯ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಚಂದ್ರಕಲಾ…

Read More

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ ಹೊಸನಗರ : ಕರ್ನಾಟಕ ಸರ್ಕಾರದ ಹೊಸನಗರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಕೆಡಿಪಿ ಸದಸ್ಯರನ್ನಾಗಿ ಸುಮಾ ಸುಬ್ರಹ್ಮಣ್ಯ, ಆಸೀಫ಼್ ಭಾಷಾ ರಿಪ್ಪನ್‌ಪೇಟೆ, ಚಂದ್ರೇಶ್ ರಿಪ್ಪನ್‌ಪೇಟೆ ,ಮಂಜಪ್ಪ ಆಲಗೇರಿಮಂಡ್ರಿ ,  ಸಿ ಆರ್ ನಾಗೇಂದ್ರ ನಿಟ್ಟೂರು ,ಗುರುರಾಜ್ ಕಡಸೂರು  ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಕೆಡಿಪಿ ಸದಸ್ಯರಾಗಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 27/08/24 ರಂದು ಬೆಳಿಗ್ಗೆ 9-30 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು ಓಸಿ, ಮಟ್ಕವನ್ನು ಎಡೆಮುರಿ ಕಟ್ಟಿ, ನಿಯಂತ್ರಿಸಬೇಕಾಗಿರುವುದು ಪೊಲೀಸರ ಕೆಲಸ. ಆದರೇ ಇಲ್ಲೊಬ್ಬ ಪೊಲೀಸಪ್ಪ ಮಾಡಿದ್ದು ಮಾತ್ರ ಪೊಲೀಸರೇ ತಲೆ ತಗ್ಗಿಸುವಂತ ಕೆಲಸ. ಅದೇನಂದ್ರೆ ಓಸಿ, ಮಟ್ಕ ದಂಧೆಕೋರರೊಂದಿಗೆ ಶಾಮೀಲಾಗಿ, ಪೋನ್ ಪೇ ಮೂಲಕವೇ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದಾನೆ. ಹೌದು.. ಕಳೆದ ಆಗಸ್ಟ್.18ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್.ಎನ್ ಎಂಬುವರು ತಮ್ಮ ಠಾಣಾ ವ್ಯಾಪ್ತಿಯ ಮಾರುತಿಪುರ,…

Read More