HUMCHA | ವಾಟೆಕೂಡ್ಲು ಗ್ರಾಮದಲ್ಲಿ ರಸ್ತೆ ಬದಿ ವಾಮಾಚಾರ ಪತ್ತೆ : ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

HUMCHA | ವಾಟೆಕೂಡ್ಲು ಗ್ರಾಮದಲ್ಲಿ ರಸ್ತೆ ಬದಿ ವಾಮಾಚಾರ ಪತ್ತೆ : ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು Villagers of Vatekodlu in Hosanagara taluk have lodged a complaint with Ripponpete Police after alleged black magic materials were found beside a village road, creating fear among residents and school children. ಹೊಸನಗರ, ಜು.16: ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಬೈಲು ಗ್ರಾಮದ ವಾಟೆಕೂಡ್ಲು ಪ್ರದೇಶದಲ್ಲಿ ರಸ್ತೆ…

Read More

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ಹೊಸನಗರ, ಜುಲೈ 15: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸನಗರ ತಾಲೂಕಿನ ಹುಂಚದಲ್ಲಿರುವ ಐತಿಹಾಸಿಕ ಹೊಂಬುಜ ಜೈನ ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವರು ಶ್ರೀಗಳಿಗೆ ಗೌರವ ಸಮರ್ಪಣೆ ಸಲ್ಲಿಸಿ, ಕೆಲಕಾಲ ವಿವಿಧ ಸಾಮಾಜಿಕ ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳ…

Read More

ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ

ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ PWD Minister Satish Jarkiholi visited MLA Beluru Gopalakrishna’s office in Hosanagara and later inspected the Government Model Girls Higher Primary School, encouraging students to participate in the Bharat Jodo Sports Meet. ಹೊಸನಗರ, ಜು. 14: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹುಲಿಕಲ್ ಘಾಟ್‌ನಲ್ಲಿ…

Read More

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಿನ್ನೆಲೆ: ರಿಪ್ಪನ್‌ಪೇಟೆಯಲ್ಲಿ ಪೊಲೀಸ್ ರೂಟ್ ಮಾರ್ಚ್, ಭದ್ರತಾ ಸಿದ್ಧತೆ ಪರಿಶೀಲನೆ

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಿನ್ನೆಲೆ: ರಿಪ್ಪನ್‌ಪೇಟೆಯಲ್ಲಿ ಪೊಲೀಸ್ ರೂಟ್ ಮಾರ್ಚ್, ಭದ್ರತಾ ಸಿದ್ಧತೆ ಪರಿಶೀಲನೆ Ripponpete Police conducted a route march ahead of Ganesh Chaturthi and Eid Milad to review security arrangements, traffic management, and ensure peaceful celebrations in the town. ರಿಪ್ಪನ್‌ಪೇಟೆ: ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು…

Read More

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು Hosanagara Police solved a gold chain theft case within six hours by arresting two accused from Udupi and Mangaluru after a theft in Sonale village, Shivamogga district. ​ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ನಡೆದ ಸರಗಳ್ಳತನ ಪ್ರಕರಣವನ್ನು ಕೇವಲ ಆರು ಗಂಟೆಗಳ ಒಳಗೆ ಭೇದಿಸುವ ಮೂಲಕ ಹೊಸನಗರ ಪೊಲೀಸರು…

Read More

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ Former Minister Kimmane Rathnakar visited the family of Suma, who died at Manipal Hospital following complications after surgery at Thirthahalli Government Hospital, and assured government support while demanding a fair investigation. ಹೊಸನಗರ : ಶಸ್ತ್ರ ಚಿಕಿತ್ಸೆ ವೇಳೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ…

Read More

ಗೃಹಜ್ಯೋತಿ ಯೋಜನೆ ಪರಿಶೀಲನೆ ಆರಂಭ: ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಮೆಸ್ಕಾಂ ಮಹತ್ವದ ಸೂಚನೆ

ಗೃಹಜ್ಯೋತಿ ಯೋಜನೆ ಪರಿಶೀಲನೆ ಆರಂಭ: ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಮೆಸ್ಕಾಂ ಮಹತ್ವದ ಸೂಚನೆ MESCOM has started the Gruha Jyothi scheme verification in Ripponpet and nearby areas. Consumers are requested to keep electricity bill, Aadhaar, voter ID, ration card, rental agreement (if applicable), PAN card (for income tax payers), passport-size photo and Aadhaar-linked mobile phone ready for verification….

Read More

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ: ಪಟ್ಟಣದ ಹಿರಿಯ ರಾಜಕೀಯ ಮುಖಂಡ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ರಿಪ್ಪನ್‌ಪೇಟೆಯ ಎಸ್.ಆರ್. ಕನ್ವೆನ್ಷನ್ ಹಾಲ್‌ನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಎಸ್‌ಐಆರ್ (SIR) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅವರು ಕಾಂಗ್ರೆಸ್…

Read More

ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ!

ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ! Congress MLA Beluru Gopalakrishna alleged that the Central Government is attempting to deprive citizens of their voting rights through the SIR process during a Congress review meeting held at Ripponpete in Shivamogga district. ​ರಿಪ್ಪನ್‌ಪೇಟೆ: ಕೇಂದ್ರದ ಬಿಜೆಪಿ ಸರ್ಕಾರವು ಎಸ್.ಐ.ಆರ್ (SIR) ಮೂಲಕ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು…

Read More

ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ: ಕೊಳವಂಕ ಗ್ರಾಮದಲ್ಲಿ ಸೋದೆ ಶ್ರೀಗಳ ಪಾದಯಾತ್ರೆಗೆ ಅಭೂತಪೂರ್ವ ಸ್ವಾಗತ

ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ: ಕೊಳವಂಕ ಗ್ರಾಮದಲ್ಲಿ ಸೋದೆ ಶ್ರೀಗಳ ಪಾದಯಾತ್ರೆಗೆ ಅಭೂತಪೂರ್ವ ಸ್ವಾಗತ Sode Sri Math seers received a grand welcome in Kolavanka, Hosanagara during their padayatra for the ‘Gaddedinda Garbhagudige’ pure naivedya initiative. ರಿಪ್ಪನ್ ಪೇಟೆ : ದೇವರಿಗೆ ಸಮರ್ಪಿಸುವ ನೈವೇದ್ಯ ಸಂಪೂರ್ಣ ಶುದ್ಧವಾಗಿರಬೇಕು ಮತ್ತು ಅದರಲ್ಲಿ ರೈತರ ಶ್ರಮದ ಜೊತೆಗೆ ಭಕ್ತಿ ಬೆರೆತಿರಬೇಕು ಎಂಬ ಮಹತ್ವಾಕಾಂಕ್ಷೆಯ ‘ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ ಸಮರ್ಪಣಂ’ ಅಭಿಯಾನದ…

Read More