ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ
ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಹೊಸನಗರ: ಡ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಕೃಷಿ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋಣ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು…