ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ ಬಲೆಗೆ
ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ ಬಲೆಗೆ ರಿಪ್ಪನ್ಪೇಟೆ : ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ ಹೊಸನಗರ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್ಕುಮಾರ್ ರವರ ಅವರ ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…