ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು ಹೊಸನಗರ : ನಾಯಿ ಕಚ್ಚಿ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಶಂಕಿತ ರೇಬಿಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೇರುಪುರ ಮೂಲದ ಸಂಗೀತಾ (38) ಮೃತ ದುರ್ಧೈವಿಯಾಗಿದ್ದಾರೆ ಕಳೆದ ಜುಲೈ 14ರಂದು ಇವರಿಗೆ ನಾಯಿ ಕಚ್ಚಿತ್ತು. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆಯದಿದ್ದರಿಂದ ರೇಬೀಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ‌. ನಂತರ ಹೊಸನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ರೋಗ ಉಲ್ಬಣಗೊಂಡಿದ್ದರಿಂದ ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

Read More

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ ಹುಂಚದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿ  ವಿಶೇಷಾಧಿಕಾರಿಗಳನ್ನು ನೇಮಿಸಿ ಸಾಗರದ ಉಪವಿಭಾಗದ ಸಹಕಾರ ಸಂಘದ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ. ಸದರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಪ್ರಸ್ತುತ ಆಡಳಿತದಲ್ಲಿರುವ ಸಹಕಾರ ಸಂಘದ ಸದಸ್ಯರುಗಳಿಗೆ ಆದೇಶ ನೀಡಲಾಗಿತ್ತು. ಆದರೆ ಆಡಳಿತದಲ್ಲಿನ  ಸದಸ್ಯರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ನೇಮಿಸಿಕೊಳ್ಳದೆ…

Read More

RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು

RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು ರಿಪ್ಪನ್‌ಪೇಟೆ: ಅಪ್ರಾಪ್ತಯ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆರೋಪಿತನ ವಿರುದ್ಧ ಪೋಕ್ಸ್‌ ಪ್ರಕರಣ ದಾಖಲಾಗಿದೆ. ಹರತಾಳು ಗ್ರಾಮದ ಉಮೇಶ ಆರೋಪಿಯಾಗಿದ್ದು, ಹುಂಚ ಸಮೀಪದ ಗ್ರಾಮವೊಂದರ ಅಪ್ರಾಪ್ತಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದು ಕಳೆದ ಕೆಲದಿನಗಳಿಂದ ಹರತಾಳಿನ ಉಮೇಶನ ಮನೆಯಲ್ಲಿಯೇ ವಾಸವಿದ್ದಳು ಎನ್ನಲಾಗಿದೆ. ಅಪ್ರಾಪ್ತಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಪ್ರಾಪ್ತೆಯು…

Read More

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…

Read More

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಮೊಹೀಯುದ್ದೀನ್ ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಸೀದಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಸಖಾಫಿ ಉಬೇದುಲ್ಲಾ , ಹಾಗೂ ಅಬ್ದುಲ್ಲಾ , ಮಹಮ್ಮದ್ ರಫಿ, ರೆಹಮಾನ್, ಜಯರಾಮ್ ಶೆಟ್ಟಿ, ಭಾಸ್ಕರ್ ಗುಂಡಿ, ಕೈ ಮೊಮ್ಮದ್ , ಅಸ್ಲಾಂ ಹಾಗೂ ಇನ್ನಿತರರು ಹಾಜರಿದ್ದರು

Read More

Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು 78ನೇ ಸ್ವಾತಂತ್ಯ್ರ ದಿನಾಚರಣೆಯನ್ನು  ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ. ಉಮೇಶ್ ಕೆ. ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಪ್ರಭಾಕರ್ ರಾವ್ ಕೆ. ಅವರು ಭಾರತದ ಸ್ವಾತಂತ್ರ್ಯದ ಚಳವಳಿಯ ಕುರಿತಾದ ವಿಶೇಷ ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶ್ರೀ. ಸುಬ್ರಹ್ಮಣ್ಯ ಮಾಸ್ತಿಕಟ್ಟೆ, ಉಪಾಧ್ಯಕ್ಷರು, ಕಾಲೇಜು ಅಭಿವೃದ್ದಿ ಸಮಿತಿ, ಮತ್ತು ಸದಸ್ಯರಾದ ಶ್ರೀ….

Read More

ಮಂಡಾನಿ ಶೇಷನಾಯ್ಕ ನಿಧನ

ಮಂಡಾನಿ ಶೇಷನಾಯ್ಕ ನಿಧನ ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಡಾನಿ ಗ್ರಾಮದ ವಾಸಿ ಮಂಡಾನಿ ಶೇಷನಾಯ್ಕ (90) ಮಂಗಳವಾರ ಬೆಳಗಿನ ಜಾವ ತಮ್ಮ ಸ್ವ- ಗೃಹದಲ್ಲಿ ನಿಧನರಾದರು. ಅಲ್ಪಕಾಲ ಅನಾರೋಗ್ಯ ಪೀಡಿತರಾಗಿದ್ದ ಶೌಷನಾಯ್ಕ್  ಇಂದು ಬೆಳಗಿನಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರ ಕೆಜಿಐಡಿ ಇಲಾಖೆಯಲ್ಲಿನ ನಿವೃತ್ತ ಉಪ ನಿರ್ದೇಶಕ ಎಂ.ಕುಮಾರ್, ಮೊಮ್ಮಗ ವಕೀಲ ಮಂಡಾನಿ ಗುರು ಸೇರಿದಂತೆ ಅಪಾರ ಬಂಧುಗಳನ್ನು ಆಗಲಿದ್ದಾರೆ. ಸಂತಾಪ : ತಮ್ಮ ಒಡನಾಡಿಗಳಾಗಿದ್ದ ಮಂಡಾನಿ ಶೇಷನಾಯ್ಕ್ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು…

Read More