Headlines

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಮೊಹೀಯುದ್ದೀನ್ ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಸೀದಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಸಖಾಫಿ ಉಬೇದುಲ್ಲಾ , ಹಾಗೂ ಅಬ್ದುಲ್ಲಾ , ಮಹಮ್ಮದ್ ರಫಿ, ರೆಹಮಾನ್, ಜಯರಾಮ್ ಶೆಟ್ಟಿ, ಭಾಸ್ಕರ್ ಗುಂಡಿ, ಕೈ ಮೊಮ್ಮದ್ , ಅಸ್ಲಾಂ ಹಾಗೂ ಇನ್ನಿತರರು ಹಾಜರಿದ್ದರು

Read More

Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು 78ನೇ ಸ್ವಾತಂತ್ಯ್ರ ದಿನಾಚರಣೆಯನ್ನು  ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ. ಉಮೇಶ್ ಕೆ. ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಪ್ರಭಾಕರ್ ರಾವ್ ಕೆ. ಅವರು ಭಾರತದ ಸ್ವಾತಂತ್ರ್ಯದ ಚಳವಳಿಯ ಕುರಿತಾದ ವಿಶೇಷ ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶ್ರೀ. ಸುಬ್ರಹ್ಮಣ್ಯ ಮಾಸ್ತಿಕಟ್ಟೆ, ಉಪಾಧ್ಯಕ್ಷರು, ಕಾಲೇಜು ಅಭಿವೃದ್ದಿ ಸಮಿತಿ, ಮತ್ತು ಸದಸ್ಯರಾದ ಶ್ರೀ….

Read More

ಮಂಡಾನಿ ಶೇಷನಾಯ್ಕ ನಿಧನ

ಮಂಡಾನಿ ಶೇಷನಾಯ್ಕ ನಿಧನ ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಡಾನಿ ಗ್ರಾಮದ ವಾಸಿ ಮಂಡಾನಿ ಶೇಷನಾಯ್ಕ (90) ಮಂಗಳವಾರ ಬೆಳಗಿನ ಜಾವ ತಮ್ಮ ಸ್ವ- ಗೃಹದಲ್ಲಿ ನಿಧನರಾದರು. ಅಲ್ಪಕಾಲ ಅನಾರೋಗ್ಯ ಪೀಡಿತರಾಗಿದ್ದ ಶೌಷನಾಯ್ಕ್  ಇಂದು ಬೆಳಗಿನಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರ ಕೆಜಿಐಡಿ ಇಲಾಖೆಯಲ್ಲಿನ ನಿವೃತ್ತ ಉಪ ನಿರ್ದೇಶಕ ಎಂ.ಕುಮಾರ್, ಮೊಮ್ಮಗ ವಕೀಲ ಮಂಡಾನಿ ಗುರು ಸೇರಿದಂತೆ ಅಪಾರ ಬಂಧುಗಳನ್ನು ಆಗಲಿದ್ದಾರೆ. ಸಂತಾಪ : ತಮ್ಮ ಒಡನಾಡಿಗಳಾಗಿದ್ದ ಮಂಡಾನಿ ಶೇಷನಾಯ್ಕ್ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು…

Read More