ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ Woman who was undergoing treatment at Manipal Hospital after alleged medical negligence during surgery at Thirthahalli Jayachamarajendra Government Hospital has died. Investigation demand intensifies. ತೀರ್ಥಹಳ್ಳಿ: ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ…

Read More

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ Balebare Falls near Hulikal Ghat in Hosanagara, Shivamogga is flowing in full glory following heavy monsoon rains, attracting nature lovers and tourists from across Karnataka. ಶಿವಮೊಗ್ಗ, ಜು.08: ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ ಜಿಲ್ಲೆಯ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ಅದರಲ್ಲೂ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ…

Read More

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (08-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (08-07-2026) ರಜೆ ಘೋಷಣೆ Heavy rainfall continues in Hosanagara Taluk. The Tahsildar has declared a holiday for all schools and colleges on July 8, 2026, as a precautionary measure due to adverse weather conditions. ಹೊಸನಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ (ಜುಲೈ 8, ಬುಧವಾರ)…

Read More

ಭಾರಿ ಮಳೆ : ಹೊಸನಗರ ಹಾಗೂ ಸಾಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ಹಾಗೂ ಸಾಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ನಾಳೆ (07-07-2026) ರಜೆ ಘೋಷಣೆ Heavy rain lashes Hosanagara and Sagara taluks in Shivamogga district. Authorities declare a holiday for all schools, colleges, and Anganwadi centres on July 7, 2026, as a precautionary safety measure. ಹೊಸನಗರ ಹಾಗೂ ಸಾಗರ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ…

Read More

ಭಾರಿ ಗಾಳಿ–ಮಳೆ ಅಬ್ಬರ: ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹತ್ತಾರು ಮರಗಳು ನೆಲಕ್ಕುರುಳಿ ಅಪಾರ ಹಾನಿ

ಭಾರಿ ಗಾಳಿ–ಮಳೆ ಅಬ್ಬರ: ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹತ್ತಾರು ಮರಗಳು ನೆಲಕ್ಕುರುಳಿ ಅಪಾರ ಹಾನಿ Heavy rain and strong winds uprooted over 60 electricity poles and several trees in Ripponpet region, disrupting power supply to many villages. MESCOM teams are restoring electricity. ರಿಪ್ಪನ್‌ಪೇಟೆ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ–ಮಳೆಯ ಪರಿಣಾಮ ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ…

Read More

ಹೊಸನಗರ ತಾಲೂಕಿನಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹಲವೆಡೆ ವಿದ್ಯುತ್ ವ್ಯತ್ಯಯ

ಹೊಸನಗರ ತಾಲೂಕಿನಲ್ಲಿ ಗಾಳಿ–ಮಳೆಯ ಅಬ್ಬರಕ್ಕೆ 170ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹಲವೆಡೆ ವಿದ್ಯುತ್ ವ್ಯತ್ಯಯ Over 170 electricity poles collapsed across Hosanagara Taluk following heavy rain and strong winds, causing widespread power outages. Restoration work is underway. ಹೊಸನಗರ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಹೊಸನಗರ ತಾಲೂಕಿನಾದ್ಯಂತ ಭಾರೀ ಹಾನಿ ಸಂಭವಿಸಿದೆ. ತಾಲೂಕಿನಲ್ಲಿ 170ಕ್ಕೂ ಹೆಚ್ಚು ವಿದ್ಯುತ್…

Read More

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ Hosanagara Taluk has declared a holiday for all schools, colleges, and Anganwadi centres on July 6 due to heavy rainfall and strong winds. The order was issued by Tahsildar Bharat Raj. ಹೊಸನಗರ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ…

Read More

HOSANAGARA | ಪಟಗುಪ್ಪ ಸೇತುವೆ ಬಳಿ ಗೋ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ

HOSANAGARA | ಪಟಗುಪ್ಪ ಸೇತುವೆ ಬಳಿ ಹಸುವಿನ ಕರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ Hosanagara Police in Shivamogga district arrested four accused in connection with the illegal slaughter of a calf near Hosakoppa. The accused have been produced before the court. ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹಸುವಿನ ಕರು ಹತ್ಯೆ ಪ್ರಕರಣವನ್ನು ಹೊಸನಗರ…

Read More

ಖಾಸಗಿ ಬಸ್ ಮಾಫಿಯಾಗೆ ಶರಣಾದ KSRTC : ಹೊಸನಗರ, ರಿಪ್ಪನ್‌ಪೇಟೆ ಜನರ ಪರದಾಟ!

ಖಾಸಗಿ ಬಸ್ ಮಾಫಿಯಾಗೆ ಶರಣಾದ KSRTC : ಹೊಸನಗರ, ರಿಪ್ಪನ್‌ಪೇಟೆ ಜನರ ಪರದಾಟ! ಈ ಭಾಗದ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಇಲ್ವಾ?ಖಾಸಗಿಯವರಿಗೆ ಆಗುವ ಲಾಭ ಸರ್ಕಾರಿ ಬಸ್‌ಗೆ ಯಾಕಾಗಲ್ಲ? ಅಧಿಕಾರಿಗಳೇ ಉತ್ತರಿಸಿ!?? ರಾಜ್ಯದ ನಂ 1 ಹೆದ್ದಾರಿಯಲ್ಲಿ ಸರ್ಕಾರಿ ಬಸ್ಸೇ ಇಲ್ಲ: ಖಾಸಗಿ ಲಾಭಿಗೆ ತಲೆಬಾಗಿದ ಸಾರಿಗೆ ಇಲಾಖೆ! Residents of Hosanagara, Ripponpet and surrounding areas have demanded more KSRTC buses, alleging inadequate public transport has deprived women and…

Read More

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ

ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ A truck carrying maize from Shikaripura to Mangaluru caught fire near Beluru village in Hosanagara taluk after an alleged engine fault. The driver escaped safely and no injuries were reported. ಹೊಸನಗರ: ತಾಲ್ಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯ ಎಂಜಿನ್‌ಗೆ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು,…

Read More