38 ವರ್ಷಗಳ ದೇಶಸೇವೆ ಬಳಿಕ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಕೆ.ವಿ. ಕೃಷ್ಣಮೂರ್ತಿಗೆ ಭವ್ಯ ಸ್ವಾಗತ

38 ವರ್ಷಗಳ ದೇಶಸೇವೆ ಬಳಿಕ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಕೆ.ವಿ. ಕೃಷ್ಣಮೂರ್ತಿಗೆ ಭವ್ಯ ಸ್ವಾಗತ Ripponpet welcomed retired CRPF veteran K.V. Krishnamurthy with a grand procession and public felicitation after 38 years of dedicated service in various parts of India. ರಿಪ್ಪನ್‌ಪೇಟೆ, ಜೂನ್ 3: ದೇಶಸೇವೆಯಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ರಾಜ್ಯಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕ ಕೆ.ವಿ….

Read More

ಡಿಕೆಶಿ ಸಂಪುಟದಲ್ಲಿ ಬೇಳೂರು ಗೋಪಾಲಕೃಷ್ಣಗೆ ಮಂತ್ರಿಗಿರಿ ಪಕ್ಕಾ? ಒಲಿಯಲಿದೆಯಾ ಕ್ರೀಡಾ ಅಥವಾ ಆಹಾರ ಇಲಾಖೆ?

ಡಿಕೆಶಿ ಸಂಪುಟದಲ್ಲಿ ಬೇಳೂರು ಗೋಪಾಲಕೃಷ್ಣಗೆ ಮಂತ್ರಿಗಿರಿ ಪಕ್ಕಾ? ಒಲಿಯಲಿದೆಯಾ ಕ್ರೀಡಾ ಅಥವಾ ಆಹಾರ ಇಲಾಖೆ? Sagara MLA Belur Gopalakrishna emerges as a strong frontrunner for a ministerial berth in the newly formed D.K. Shivakumar-led Karnataka cabinet, with high chances of securing the Sports or Food and Civil Supplies department. ​ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ನೂತನ ಸಚಿವ ಸಂಪುಟ ರಚನೆಯ ಕಸರತ್ತು…

Read More

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!? An 85-year-old man was found dead after allegedly shooting himself with a single-barrel gun in Tattekodlu village near Nittur, Hosanagara taluk. Police have launched an investigation into the incident and the circumstances surrounding the death. ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ತಲೆಗೆ…

Read More

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.!

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.! Lokayukta officials conducted raids on alleged illegal sand mining and transportation activities across Shivamogga district, inspecting multiple quarries and the Department of Mines and Geology office. ಶಿವಮೊಗ್ಗ: ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತಾಗಿ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು…

Read More

ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ

ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ A pregnant buffalo died and other cattle were injured after a tree fell on a cowshed in Honnebailu village of Thirthahalli constituency. MLA Araga Jnanendra visited the spot and assured compensation. ತೀರ್ಥಹಳ್ಳಿ ಕ್ಷೇತ್ರದ ಹುಂಚ ಹೋಬಳಿಯ ಹೊನ್ನೇಬೈಲು ಗ್ರಾಮದ ಬಿಲ್ಕೆಶ್ವರ ತಿಮ್ಮಪ್ಪ ಅವರಿಗೆ ಸೇರಿದ ಜಾನುವಾರು…

Read More

ಹೊಸನಗರದಲ್ಲಿ ಪವಿತ್ರ ಬಕ್ರೀದ್ ಆಚರಣೆ: ತ್ಯಾಗ-ಬಲಿದಾನದ ಸಂದೇಶ ಸಾರಿದ ಧರ್ಮಗುರುಗಳು

ಹೊಸನಗರದಲ್ಲಿ ಪವಿತ್ರ ಬಕ್ರೀದ್ ಆಚರಣೆ: ತ್ಯಾಗ-ಬಲಿದಾನದ ಸಂದೇಶ ಸಾರಿದ ಧರ್ಮಗುರುಗಳು Bakrid festival was celebrated with devotion and harmony at Jamia Masjid in Hosanagara. Khateeb Janab Muhammed Rihan highlighted the message of sacrifice, brotherhood, peace and humanity during Eid-ul-Adha prayers. ಹೊಸನಗರ: ವಿಶ್ವದಾದ್ಯಂತ ಮುಸ್ಲಿಂ ಸಮುದಾಯದವರು ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಆಚರಿಸುವ ಪವಿತ್ರ ‘ಈದುಲ್ ಅದ್‌ಹಾ’ (ಬಕ್ರೀದ್) ಹಬ್ಬವನ್ನು ಹೊಸನಗರದಲ್ಲೂ ಭಕ್ತಿಭಾವ ಹಾಗೂ ಸಡಗರ…

Read More

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ Bakrid festival celebrated with devotion and harmony in Ripponpet, Galibail and nearby villages as Muslim community members offered special prayers at mosques and Eidgah grounds. ರಿಪ್ಪನ್ ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ ಹಾಗೂ ಮದೀನಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳು…

Read More

ಅಕ್ರಮ ಮರಳುಗಾರಿಕೆ – ಉಪವಿಭಾಗಾಧಿಕಾರಿ ದಿಡೀರ್ ದಾಳಿ; 80 ಲೋಡ್ ಮರಳು ಪತ್ತೆ

ಅಕ್ರಮ ಮರಳುಗಾರಿಕೆ – ಉಪವಿಭಾಗಾಧಿಕಾರಿ ದಿಡೀರ್ ದಾಳಿ; 80 ಲೋಡ್ ಮರಳು ಪತ್ತೆ Shivamogga Sub-Divisional Officer Satyanarayana led a major raid on illegal sand mining in Hadonahalli along the Tungabhadra river, seizing around 80 loads of sand. ಶಿವಮೊಗ್ಗ: ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಹಾಡೋನಹಳ್ಳಿಯ ತುಂಗಭದ್ರ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ವಿರುದ್ಧ ಖಡಕ್ ದಾಳಿ ನಡೆಸಲಾಗಿದ್ದು, ಕಾರ್ಯಾಚರಣೆಯಲ್ಲಿ ಸುಮಾರು 80 ಲೋಡ್ ಅಕ್ರಮ…

Read More

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ New office bearers of the Hosanagara Taluk Gangamatha Community Association were elected at a meeting held in Ripponpet. Chidambara H.B. has been selected as the new president. ರಿಪ್ಪನ್ ಪೇಟೆ: ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ರಿಪ್ಪನ್ ಪೇಟೆಯ ಗಂಗಾಮತಸ್ಥರ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೆರವೇರಿತು. ಸಭೆಯಲ್ಲಿ…

Read More

ಆಶ್ರಯ ನಿವೇಶನ ಪ್ರದೇಶ ಒತ್ತುವರಿ ತೆರವಿಗೆ ಒತ್ತಾಯ: ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ

ಆಶ್ರಯ ನಿವೇಶನ ಪ್ರದೇಶ ಒತ್ತುವರಿ ತೆರವಿಗೆ ಒತ್ತಾಯ: ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ Residents and beneficiaries urge authorities to clear encroachments on Ashraya housing land in Gavatooru village, Hosanagara, and develop basic infrastructure for 23 beneficiaries. ರಿಪ್ಪನ್ ಪೇಟೆ : ಕೆರೆಹಳ್ಳಿ ಹೋಬಳಿ ಗವಟೂರು ಗ್ರಾಮದ ಸರ್ವೇ ನಂ. 260/2ರಲ್ಲಿ 2 ಎಕರೆ 5 ಗುಂಟೆ ಪ್ರದೇಶದಲ್ಲಿ 1991-92ನೇ ಸಾಲಿನಲ್ಲಿ 23 ಮಂದಿ ಫಲಾನುಭವಿಗಳಿಗೆ ಆಶ್ರಯ ನಿವೇಶನಗಳನ್ನು…

Read More