ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ New office bearers of the Hosanagara Taluk Gangamatha Community Association were elected at a meeting held in Ripponpet. Chidambara H.B. has been selected as the new president. ರಿಪ್ಪನ್ ಪೇಟೆ: ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ರಿಪ್ಪನ್ ಪೇಟೆಯ ಗಂಗಾಮತಸ್ಥರ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೆರವೇರಿತು. ಸಭೆಯಲ್ಲಿ…

Read More

ಆಶ್ರಯ ನಿವೇಶನ ಪ್ರದೇಶ ಒತ್ತುವರಿ ತೆರವಿಗೆ ಒತ್ತಾಯ: ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ

ಆಶ್ರಯ ನಿವೇಶನ ಪ್ರದೇಶ ಒತ್ತುವರಿ ತೆರವಿಗೆ ಒತ್ತಾಯ: ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ Residents and beneficiaries urge authorities to clear encroachments on Ashraya housing land in Gavatooru village, Hosanagara, and develop basic infrastructure for 23 beneficiaries. ರಿಪ್ಪನ್ ಪೇಟೆ : ಕೆರೆಹಳ್ಳಿ ಹೋಬಳಿ ಗವಟೂರು ಗ್ರಾಮದ ಸರ್ವೇ ನಂ. 260/2ರಲ್ಲಿ 2 ಎಕರೆ 5 ಗುಂಟೆ ಪ್ರದೇಶದಲ್ಲಿ 1991-92ನೇ ಸಾಲಿನಲ್ಲಿ 23 ಮಂದಿ ಫಲಾನುಭವಿಗಳಿಗೆ ಆಶ್ರಯ ನಿವೇಶನಗಳನ್ನು…

Read More

ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ – ಹೊಸನಗರ ಅರಣ್ಯಾಧಿಕಾರಿಗಳ ದಾಳಿ

ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ – ಹೊಸನಗರ ಅರಣ್ಯಾಧಿಕಾರಿಗಳ ದಾಳಿ Forest officials in Hosanagara taluk seized 14 illegally stored old Beete wood log pieces hidden near an encroached land close to Nandri reserve forest. A forest case has been registered under Karnataka Forest Acts. ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸರ್ವೇ ನಂ.15ರ ನಂದ್ರಿ…

Read More

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು

ಹುಂಚಾ ಸರ್ವೇ ನಂ 99: ಮರ ಕಡಿತ, ರಸ್ತೆ ವಿವಾದ ಹಾಗೂ ವಾಸ್ತವದ ನೆಲೆಗಟ್ಟು An investigative look into the conflict at Survey No. 99 in Huncha, Hosanagara. Beyond the alleged illegal tree felling of valuable timber, this report uncovers a complex road dispute, the plight of an innocent ginger farmer caught in the crossfire, and demands impartial action…

Read More

ಸಂತೆ ಮಾರ್ಕೆಟ್ ನಲ್ಲಿ ಪತ್ರಿಕಾಗೋಷ್ಠಿ: ಪೊಲೀಸ್ ಕ್ವಾರ್ಟರ್ಸ್ ರಸ್ತೆ ಕಾಮಗಾರಿಗೆ ತಡೆ ಆರೋಪಿಸಿ ಕೃಷ್ಣಪ್ಪ ಆಕ್ರೋಶ

ಸಂತೆ ಮಾರ್ಕೆಟ್ ನಲ್ಲಿ ಪತ್ರಿಕಾಗೋಷ್ಠಿ: ಪೊಲೀಸ್ ಕ್ವಾರ್ಟರ್ಸ್ ರಸ್ತೆ ಕಾಮಗಾರಿಗೆ ತಡೆ ಆರೋಪಿಸಿ ಕೃಷ್ಣಪ್ಪ ಆಕ್ರೋಶ Social activist T.R. Krishnappa alleged that police officials stopped the concrete road work leading to Ripponpet Police Quarters during a press meet held at Hosanagara Santhe Market. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಪೊಲೀಸ್ ಕ್ವಾರ್ಟರ್ಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಕಾಂಕ್ರೆಟ್ ರಸ್ತೆಯಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಪೊಲೀಸ್ ಅಧಿಕಾರಿಗಳು ತಡೆಹಿಡಿದಿರುವ ಘಟನೆ…

Read More

ಹೊನ್ನೇಬೈಲು ಗ್ರಾಮದಲ್ಲಿ ಅರಣ್ಯ ಇಲಾಖೆ ದಾಳಿ: ಬೀಟೆ ನಾಟ ಹಾಗೂ ಸೌದೆ ವಶ – ಆರೋಪಿಯ ಬಂಧನ

ಹೊನ್ನೇಬೈಲು ಗ್ರಾಮದಲ್ಲಿ ಅರಣ್ಯ ಇಲಾಖೆ ದಾಳಿ: ಬೀಟೆ ನಾಟ ಹಾಗೂ ಸೌದೆ ವಶ – ಆರೋಪಿಯ ಬಂಧನ Hosanagara Forest Department officials have arrested Suresh N.G. for illegal encroachment and timber smuggling in Honnebailu village. Authorities seized valuable teak and mixed wood logs during the raid. Read more about the operation conducted by the Hosanagara Range Forest team. ​ಹೊಸನಗರ: ಸರ್ಕಾರಿ…

Read More

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ Shivamogga will host the Panchapeethadheeshwara Addapallakki Mahotsava and Dharma Jagruti Convention on May 17, where former CM B.S. Yediyurappa will be honoured in the presence of prominent seers and leaders. ಶಿವಮೊಗ್ಗ: ನಗರದದಲ್ಲಿ ಮೇ 17ರಂದು ನಡೆಯಲಿರುವ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಜಾಗೃತಿ ಸಮಾವೇಶ…

Read More

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು!

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು! ಕುವೆಂಪು ವಿವಿ ಘಟಿಕೋತ್ಸವ: ಎಂ.ಎಸ್ಸಿ ಸಸ್ಯಶಾಸ್ತ್ರದಲ್ಲಿ ಪ್ರಥಮ ರ‍್ಯಾಂಕ್ Aishwarya E M from Hosanagara secured the 1st rank and 4 gold medals in M.Sc Botany at the Kuvempu University Convocation. Read about her inspiring journey. ​ಹೊಸನಗರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶ ಮತ್ತು ಸೂಕ್ತ ವಾತಾವರಣ ಸಿಕರೆ ಯಾವುದೇ ಉನ್ನತ…

Read More

ನೆಲಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ ಜಾಲ ಪತ್ತೆ : 45 ಜೀವಂತ ನೆಲಬಾಂಬ್ ಸಹಿತ ಓರ್ವ ಸೆರೆ , ಇಬ್ಬರು ಪರಾರಿ

ನೆಲಬಾಂಬ್ ಬಳಸಿ ಕಾಡು ಪ್ರಾಣಿಗಳ ಶಿಕಾರಿ ಜಾಲ ಪತ್ತೆ : 45 ಜೀವಂತ ನೆಲಬಾಂಬ್ ಸಹಿತ ಓರ್ವ ಸೆರೆ , ಇಬ್ಬರು ಪರಾರಿ Forest officials in Hosanagara Taluk busted an illegal wildlife hunting operation in Haratalu reserve forest, arresting one accused and seizing 45 live country bombs along with a two-wheeler, while two suspects remain absconding. ಹೊಸನಗರ: ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಹರತಾಳು…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಕೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಕೆ Demand grows for the restoration of Hosanagara Assembly constituency as Suhan Ali submits a memorandum to CM Siddaramaiah highlighting 18 years of developmental neglect. ಶಿವಮೊಗ್ಗ: ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ನಿವಾಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸುಹಾನ್ ಅಲಿ ಅವರು ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ…

Read More