Headlines

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವಂತೆ ಆಗ್ರಹಿಸಿ ಏಪ್ರಿಲ್ 5ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಏಪ್ರಿಲ್ 6ರಂದು ರಿಪ್ಪನ್‌ಪೇಟೆಯ ಸಾಗರ ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮೂಲೆಗದ್ದೆ ಸದಾನಂದಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಂದರು. ಈ ಕುರಿತು ರಿಪ್ಪನ್‌ಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯುವಕರನ್ನು ಹೋರಾಟದಲ್ಲಿ ತೊಡಗಿಸಿಕೊಳ್ಳುವ ಸಂಕಲ್ಪದೊಂದಿಗೆ ‘ಬದಲಾಗೋರು ತಮ್ಮ ಬದಲಾಗಿರಿ. ಬದಲಾಗುವ ಮುನ್ನ…

Read More