ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ ಮಾತಲ್ಲ, ಅದೊಂದು ನಿರಂತರ ಕಾಯಕ ಎಂಬುದನ್ನು ತಮ್ಮ ನಿಸ್ವಾರ್ಥ ಸೇವೆಯ ಮೂಲಕ ರಿಪ್ಪನ್‌ಪೇಟೆಯ ‘ಜಿಸಿಸಿ ಗ್ರೂಪ್’ (GCC Group) ಯುವಕರ ತಂಡ ಸಾಬೀತುಪಡಿಸಿದೆ. ತಾಯ್ನಾಡಿನಿಂದ ದೂರವಿರುವ ವಿದೇಶದಲ್ಲಿ ಹಗಲಿರುಳು ದುಡಿಯುತ್ತಿದ್ದರೂ, ತಮ್ಮ ಹುಟ್ಟೂರಿನ ಬಡವರ ಕಣ್ಣೊರೆಸುವ ಇವರ ಕಾರ್ಯವೈಖರಿ ನಿಜಕ್ಕೂ ಎಲ್ಲರಿಗೂ ಆದರ್ಶಪ್ರಾಯ.​ಈ ಯುವಪಡೆಯ ನೇತೃತ್ವ ವಹಿಸಿರುವ ಅಧ್ಯಕ್ಷರಾದ ಇಬ್ರಾಹಿಂ ಯಾಕೂಬ್ ಸಾಬ್ ಮತ್ತು ಅವರ…

Read More

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು ಸುದ್ದಿ ಬದಲಿಸಿತು ಬದುಕು: ಪೋಸ್ಟ್ ಮ್ಯಾನ್ ನ್ಯೂಸ್ ವರದಿಯಿಂದ ನಿರ್ಗತಿಕ ಕುಟುಂಬಕ್ಕೆ ಸೂರು A Postman News report highlighting the plight of Shashikala and her disabled daughter in Melinasampalli village prompted MLA Belur Gopalakrishna, Asare Committee, officials and villagers to come together and build a permanent house for the family. ಶಿವಮೊಗ್ಗ ಜಿಲ್ಲೆಯ…

Read More