Headlines

ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು?

Questions arise over police procedure in the Anandapur case as counter-complaints, SC/ST Act allegations, and delayed FIR registration trigger demands for a fair investigation. ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು? ಮರಳು ಮಾಫ಼ಿಯಾ ದಾಂಧಲೆ ಪ್ರಕರಣಕ್ಕೆ ಟ್ವಿಸ್ಟ್ : ದಲಿತ ಸಂಘರ್ಷ ಸಮಿತಿಯಿಂದ ಪೊಲೀಸರ ವಿರುದ್ಧ ಗಂಭೀರ ಆರೋಪ ಸಾಗರ ತಾಲ್ಲೂಕಿನಲ್ಲಿ ಅಕ್ರಮ ಮರಳು ಸಾಗಣೆ ದೂರು…

Read More

ರಿಪ್ಪನ್‌ಪೇಟೆಯಲ್ಲಿ ಅಕ್ರಮ ಮರಳು ಸಾಗಣೆ: ಟಿಪ್ಪರ್ ಲಾರಿ ವಶಕ್ಕೆ

Ripponpete police seized a tipper lorry involved in illegal sand transportation during a late-night raid near Gavaturu on the Hosanagara–Shivamogga road ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಆಧಾರದಲ್ಲಿ ಹೊಸನಗರ ರಸ್ತೆಯ ಗವಟೂರು ಸಮೀಪ ದಾಳಿ ನಡೆಸಲಾಗಿದ್ದು, ಹೊಸನಗರದಿಂದ ಶಿವಮೊಗ್ಗಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ…

Read More

ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ

An advocate was brutally attacked in Sagar, Shivamogga district, after reporting illegal sand mining to the 112 helpline. Anandapur police have registered an attempt to murder case and launched an investigation. ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ ಶಿವಮೊಗ್ಗ | ರಿಪ್ಪನ್‌ಪೇಟೆ – ಆನಂದಪುರ ಭಾಗದಲ್ಲಿ ಅಕ್ರಮ ಮರಳು ಸಾಗಣೆ…

Read More