Headlines

ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಜೇನುನೊಣ ದಾಳಿ: ನೂರಾರು ಭಕ್ತರಿಗೆ ಗಾಯ

ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಜೇನುನೊಣ ದಾಳಿ: ಶಿವಮೊಗ್ಗದಲ್ಲಿ ನೂರಾರು ಭಕ್ತರಿಗೆ ಗಾಯ Hundreds of devotees were injured after a sudden bee attack during Good Friday prayers at Sacred Heart Church in Shivamogga, causing panic and disruption of the event. ಶಿವಮೊಗ್ಗ: ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ಆವರಣದಲ್ಲಿ ಗುಡ್ ಫ್ರೈಡೇ ಅಂಗವಾಗಿ ನಡೆಯುತ್ತಿದ್ದ ಪ್ರಾರ್ಥನೆ ವೇಳೆ ಜೇನುನೊಣಗಳ ದಾಳಿ ಸಂಭವಿಸಿ ನೂರಾರು ಭಕ್ತರು ಗಾಯಗೊಂಡ…

Read More

ಬೋರ್‌ವೆಲ್ ಮಂಜೂರಿಗೆ ಲಂಚ: ಅಧಿಕಾರಿಗೆ ಜೈಲು ಹಾಗೂ ₹40 ಸಾವಿರ ದಂಡ

A Shivamogga court sentenced a district manager to two years in prison and fined ₹40,000 for accepting a ₹10,000 bribe under the Ganga Kalyana scheme, following a Lokayukta trap case. ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಅಧಿಕಾರಿಗೆ ಶಿವಮೊಗ್ಗ ನ್ಯಾಯಾಲಯವು ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹40,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ…

Read More

ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ನೀರಾನೆ ದಾಳಿಗೆ ಪಶುವೈದ್ಯೆ ಬಲಿ

A young veterinarian, Dr. Sameeksha Reddy, died after a hippopotamus attack at Tyavarekoppa Zoo in Shivamogga. Forest Minister orders high-level probe into the incident. ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ಧೈವಿಯಾಗಿದ್ದಾರೆ. ಸಫಾರಿಯಲ್ಲಿ ಪಶುವೈದ್ಯಾಧಿಕಾರಿಯಾಗಿ ಆಯ್ಕೆಯಾಗಿದ್ದ ಡಾ. ಸಮೀಕ್ಷಾ ರೆಡ್ಡಿ ಅವರು ತರಬೇತಿ…

Read More