ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a robbery case at Harekere Ring Road and recovered ₹30,500 cash, two mobile phones and an Innova car. ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹರಕೆರೆ ರಿಂಗ್ ರೋಡ್ ರಸ್ತೆಯಲ್ಲಿ ಇಬ್ಬರು ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದ ಪ್ರಕರಣವನ್ನು ಪೊಲೀಸರು…

Read More

ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man allegedly killed his father in Goragodu near Tumari, Sagara taluk, Shivamogga, after a heated argument. Police have detained the accused and are investigating the case. ಶಿವಮೊಗ್ಗ: ಜೈಲಿನಿಂದ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಮನೆಗೆ ಮರಳಿದ್ದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪದ ಘಟನೆ ಸಾಗರ ತಾಲೂಕಿನ ತುಮರಿ…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು Renukaswamy murder case takes a major turn as Bengaluru court allows accused A-14 Pradosh to turn approver. Details of the latest court development involving Darshan and Pavithra Gowda. ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ…

Read More

ಕೆಲಸಕ್ಕೆಂದು ಬಂದವ ಬೈಕ್ ಪಡೆದು ಪರಾರಿ; ಪ್ರಕರಣ ದಾಖಲು

ಕೆಲಸಕ್ಕೆಂದು ಬಂದವ ಬೈಕ್ ಪಡೆದು ಪರಾರಿ; ಶಿವಮೊಗ್ಗದಲ್ಲಿ ಪ್ರಕರಣ ದಾಖಲು A man who came seeking work allegedly fled with a Hero HF Deluxe motorcycle after gaining the owner’s trust in Shivamogga. A case has been registered at Kote Police Station. ಶಿವಮೊಗ್ಗ: ಕೆಲಸಕ್ಕೆಂದು ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ನಂಬಿಕೆ ಗಳಿಸಿ ಬೈಕ್ ಪಡೆದುಕೊಂಡು ಪರಾರಿಯಾಗಿರುವ ಘಟನೆ ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ನಡೆದಿದೆ. ದುರ್ಗಮ್ಮ ಬೀದಿ…

Read More

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಹತ್ತು ಜನ ಸಾವು – ಮೃತರಿಗೆ ತಲಾ 5 ಲಕ್ಷ ರೂ ಪರಿಹಾರ

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಹತ್ತು ಜನ ಸಾವು – ಮೃತರಿಗೆ ತಲಾ 5 ಲಕ್ಷ ರೂ ಪರಿಹಾರ Ten members of a single family drowned while collecting shellfish in the Tattehakkalu river near Bhatkal in Uttara Kannada district. Karnataka CM Siddaramaiah announced Rs 5 lakh compensation for each victim’s family as rescue operations continue for the missing persons….

Read More

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ

ಕ್ಯಾನ್ಸರ್ ಮಹಾಮಾರಿಗೆ ಬಲಿಯಾದ ದಕ್ಷ ಅಧಿಕಾರಿ: ಬೆಸ್ಕಾಂ ವಿಜಿಲೆನ್ಸ್ ಎಸ್ಪಿ ಲಾವಣ್ಯ ನಿಧನ BESCOM Vigilance SP Lavanya passed away in a private hospital in Bengaluru after a prolonged battle with cancer. ​ಬೆಂಗಳೂರು: ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಮಹಾಮಾರಿಯ ವಿರುದ್ಧ ತೀವ್ರವಾಗಿ ಹೋರಾಡುತ್ತಿದ್ದ ರಾಜ್ಯದ ದಕ್ಷ ಪೊಲೀಸ್ ಅಧಿಕಾರಿ ಹಾಗೂ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಾವಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ…

Read More

ಸಿದ್ದಗಂಗಾ ಶ್ರೀಗಳ ಜಯಂತಿ: ವಿವಿಧ ಸಂಘಟನೆಗಳಿಂದ ಭಕ್ತಿ ಸಮರ್ಪಣೆ

The 119th birth anniversary of Sri Shivakumara Swamiji was celebrated in Rippon Pete with participation from various organizations, highlighting his immense contributions to education, social service, and the philosophy of Trivida Dasoha. ರಿಪ್ಪನ್ ಪೇಟೆ : ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಸಮಾಜಕ್ಕೆ ಸನ್ಮಾರ್ಗ ತೋರಿದ ಮಹಾಪುರುಷರು. ಬಡವರ ಪಾಲಿಗೆ ಅನ್ನದಾತರಾಗಿ, ವಿದ್ಯಾರ್ಥಿಗಳ ಪಾಲಿಗೆ ವಿದ್ಯಾದಾತರಾಗಿ ಸಮಾಜಕ್ಕೆ ಉತ್ತಮ ಮಾರ್ಗ ತೋರಿದರು’…

Read More

ಮಕ್ಕಳಲ್ಲಿ ಧರ್ಮಜಾಗೃತಿ ಮೂಡಿಸುವುದೇ ಭವಿಷ್ಯದ ಧರ್ಮರಕ್ಷಣೆ – ಕು. ಹಾರಿಕಾ ಮಂಜುನಾಥ್

A Hindu Sangama program was held in Ripponpete where Hindu thinker and orator Harika Manjunath called for unity beyond caste and creed and emphasized the importance of preserving Sanatana Dharma, culture, and traditions. ರಿಪ್ಪನ್‌ಪೇಟೆ: ಜಾತಿ, ಮತ, ಪಂಥ, ಪಂಗಡಗಳ ಭೇದವನ್ನು ಮನೆಯೊಳಗೆ ಸೀಮಿತಗೊಳಿಸಿ, ಸಮಾಜದ ಹೊರಗೆ ಬಂದಾಗ ನಾವೆಲ್ಲರೂ ಹಿಂದೂ ಧರ್ಮೀಯರೆಂಬ ಒಗ್ಗಟ್ಟಿನ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಹಿಂದೂ ಧರ್ಮದ ಚಿಂತಕಿ…

Read More

ಸ್ಲೀಪರ್ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡಿದ್ದು ಹೇಗೆ? ಸಾರಿಗೆ ಇಲಾಖೆ ಅಧಿಕಾರಿಗಳಿಂದ ಸ್ಪಷ್ಟನೆ

Transport department officials reveal the exact cause of the sleeper bus fire in Shivamogga. Short circuit in the ECM board led to brake failure, officials confirm after inspection. ಶಿವಮೊಗ್ಗ ಜಿಲ್ಲೆಯ ಹೊಸನಗರ–ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳು ನಿಖರ ಕಾರಣವನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ. ಘಟನೆಯ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಶಿವಮೊಗ್ಗ ಸಾರಿಗೆ ಇಲಾಖೆಯ…

Read More