ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ : ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು

ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ – ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು A preparatory meeting for the 28th Annual Dharmasthala Bhajana Kammata was held at Hosanagara. Organizers discussed arrangements, and Taluk Bhajana Parishat President Satish Koduru called for collective cooperation to ensure the event’s success. ಹೊಸನಗರ, ಜು. 29: ಧರ್ಮಸ್ಥಳದಲ್ಲಿ ನಡೆಯಲಿರುವ 28ನೇ…

Read More

ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ಪಟ್ಟಿ ಪ್ರಕಟ! ಅಭ್ಯರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ ನೋಡಿ !

ಹೊಸನಗರ ತಾಲೂಕಿನ ಎಲ್ಲಾ 30 ಗ್ರಾಮ ಪಂಚಾಯತಿಗಳ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ಪಟ್ಟಿ ಪ್ರಕಟ! ​ಹೊಸನಗರ ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ, ಜಿಲ್ಲಾಡಳಿತವು ಎಲ್ಲಾ 30 ಪಂಚಾಯತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ (ವಾರ್ಡ್) ವಿಂಗಡಣೆ ಹಾಗೂ ಮೀಸಲಾತಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಾರ್ವಜನಿಕರು ಹಾಗೂ ಆಕಾಂಕ್ಷಿಗಳ ಮಾಹಿತಿಗಾಗಿ ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಯ ವಾರ್ಡ್‌ವಾರು ಮೀಸಲಾತಿಯ ಸಂಪೂರ್ಣ ವಿವರವನ್ನು ಪೋಸ್ಟ್ ಮ್ಯಾನ್ ನ್ಯೂಸ್ ಇಲ್ಲಿ ಒದಗಿಸುತ್ತಿದೆ. ​ಎಲ್ಲಾ 30 ಗ್ರಾಮ ಪಂಚಾಯತಿಗಳ ಮೀಸಲಾತಿ ವಿವರ: 01. ಪುರಪ್ಪೇಮನೆ…

Read More

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್ Harshitha Anil celebrated her birthday by distributing exam pads, pens, and sweets to 93 students of two government schools in Ripponpete, setting an inspiring example of social responsibility. ​ರಿಪ್ಪನ್‌ಪೇಟೆ (ಜುಲೈ 23): ಹುಟ್ಟುಹಬ್ಬವನ್ನು ಕೇವಲ ವೈಯಕ್ತಿಕ ಸಂಭ್ರಮಾಚರಣೆಗೆ ಸೀಮಿತಗೊಳಿಸದೆ, ಸಮಾಜಮುಖಿ ಕಾರ್ಯಗಳ ಮೂಲಕ ಆಚರಿಸುವವರ ಸಂಖ್ಯೆ ವಿರಳ. ಇದಕ್ಕೆ ಅತ್ಯುತ್ತಮ…

Read More

ಗೃಹಜ್ಯೋತಿ ಯೋಜನೆ ಪರಿಶೀಲನೆ ಆರಂಭ: ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಮೆಸ್ಕಾಂ ಮಹತ್ವದ ಸೂಚನೆ

ಗೃಹಜ್ಯೋತಿ ಯೋಜನೆ ಪರಿಶೀಲನೆ ಆರಂಭ: ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಮೆಸ್ಕಾಂ ಮಹತ್ವದ ಸೂಚನೆ MESCOM has started the Gruha Jyothi scheme verification in Ripponpet and nearby areas. Consumers are requested to keep electricity bill, Aadhaar, voter ID, ration card, rental agreement (if applicable), PAN card (for income tax payers), passport-size photo and Aadhaar-linked mobile phone ready for verification….

Read More

ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವುದು ಹೇಗೆ.!? ಇಲ್ಲಿದೆ ಮಾಹಿತಿ

ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಜುಲೈ 13 ಕೊನೆಯ ದಿನ Applications are invited for the National Teachers Award 2026. Eligible teachers, lecturers, headmasters, principals, and recently retired teachers can apply online before July 13, 2026. ಶಿವಮೊಗ್ಗ ಜು.08: 2026ನೇ ಸಾಲಿನ “ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿಗೆ ಅರ್ಹರಿರುವ ಶಿಕ್ಷಕರು, ಉಪನ್ಯಾಸಕರು, ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ….

Read More

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ National-level bodybuilder Sushil Kumar, 26, from Davanagere, collapsed and died shortly after returning home from the gym. Doctors suspect a possible cardiac arrest. ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ ಯುವ ಬಾಡಿ ಬಿಲ್ಡರ್ ಒಬ್ಬರು ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಹೊತ್ತಿನಲ್ಲಿ ಏಕಾಏಕಿ ಕುಸಿದು ಬಿದ್ದು…

Read More

ತಾಯ್ನಾಡಿಗೆ ಮರಳುತ್ತಿರುವ ಹೆಮ್ಮೆಯ ಪುತ್ರ: ರಿಪ್ಪನಪೇಟೆಯ ಯೋಧ ಕುಮಾರ್‌ ಎ ರವರಿಗೆ ನಾಳೆ ಅಭೂತಪೂರ್ವ ಸ್ವಾಗತ

ತಾಯ್ನಾಡಿಗೆ ಮರಳುತ್ತಿರುವ ಹೆಮ್ಮೆಯ ಪುತ್ರ: ರಿಪ್ಪನಪೇಟೆಯ ಯೋಧ ಕುಮಾರ್‌ ಎ ರವರಿಗೆ ನಾಳೆ ಅಭೂತಪೂರ್ವ ಸ್ವಾಗತ Celebrate the incredible journey of CRPF Sub-Inspector Kumar after 36 years of selfless service and VRS. Join the villagers of Rippanpete in a grand welcome for him and his veteran wife, Padmavathi, India’s own warrior couple. ​ರಿಪ್ಪನಪೇಟೆ: ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಸತತ…

Read More

RIPPONPETE |ಕೆದಲುಗುಡ್ಡೆ ಶ್ರೀ ಶನೇಶ್ವರ ದೇವಾಲಯದಲ್ಲಿ ನಾಳೆ 29ನೇ ವರ್ಷದ ಜಾತ್ರಾ ಮಹೋತ್ಸವ

The 29th annual Jatra Mahotsava of Sri Shaneshwara Temple at Kedalugudde near Ripponpet will be held on March 14, 2026 with various religious rituals and traditional celebrations. ರಿಪ್ಪನ್‌ಪೇಟೆ : ಇಲ್ಲಿನ ಕೆದಲುಗುಡ್ಡೆ ಗ್ರಾಮದ ಶ್ರೀ ಶನೇಶ್ವರ ದೇವಾಲಯದಲ್ಲಿ 29ನೇ ವರ್ಷದ ಜಾತ್ರಾ ಮಹೋತ್ಸವವು ಮಾರ್ಚ್ 14, 2026 ರಂದು ಶನಿವಾರ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾರ್ಚ್ 13…

Read More