Headlines

ಸ್ನೇಹಿತೆಯ ಪ್ರಿಯಕರನ ಕರೆ ರಿಸೀವ್ ಮಾಡಿದ್ದಕ್ಕೆ ಗಂಡ ಕಿರಿಕ್ : ಸಾವಿನಲ್ಲಿ ಅಂತ್ಯವಾದ ಜಗಳ

A 25-year-old woman was found dead in R. Chokkanahalli village of Chikkaballapura district after a quarrel with her husband over a phone call from her friend’s lover. The woman’s family has accused the husband of murder, and police have launched an investigation. ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಫೋನ್ ಕಾಲ್ ವಿಚಾರವಾಗಿ ಗಂಡ-ಹೆಂಡತಿ ನಡುವೆ ಉಂಟಾದ ಗಲಾಟೆ ದುರಂತ ಅಂತ್ಯ ಕಂಡ…

Read More

ಮಧ್ಯರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಟ – ವ್ಯಕ್ತಿಯ ಬಂಧನ

A man was arrested by Bhadravathi New Town Police for roaming with a deadly weapon on Jedikatte Hosuru Main Road. A case has been registered under the Arms Act, 1959. ಭದ್ರಾವತಿ: ಮಾರಕಾಸ್ತ್ರ ಹಿಡಿದು ಸಾರ್ವಜನಿಕವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ…

Read More

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಪುಡಿ ಮಾಡಿದ ಕಿಡಿಗೇಡಿಗಳು

Miscreants vandalized a newly purchased Swift car by smashing its front and rear windows in Sharavathi Nagar, Shivamogga. The entire act was captured on CCTV, and a case has been registered at Doddapete Police Station. ಶಿವಮೊಗ್ಗ: ಶರಾವತಿ ನಗರದ ಹಂದಿ ಗೊಲ್ಲರ ಕ್ಯಾಂಪ್​​ನಲ್ಲಿ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ಕಿಡಿಗೇಡಿಗಳಿಬ್ಬರು ಪುಡಿ ಪುಡಿ ಮಾಡಿ ಕಾರನ್ನು ಜಖಂಗೊಳಿಸಿದ್ದಾರೆ. ಕಿಡಿಗೇಡಿಗಳ‌ ಕೃತ್ಯ…

Read More

ಮದ್ಯ ಸೇವಿಸಲು ಬಾರ್ ಗೆ ಬಂದ ದಂಪತಿಗಳ ಮೇಲೆ ಮಚ್ಚಿನಿಂದ ದಾಳಿ – ಆಸ್ಪತ್ರೆಗೆ ದಾಖಲು

ಮದ್ಯ ಸೇವಿಸಲು ಬಾರ್ ಗೆ ಬಂದ ದಂಪತಿಗಳ ಮೇಲೆ ಮಚ್ಚಿನಿಂದ ದಾಳಿ | A couple was seriously injured after a youth allegedly attacked them with a machete on Sagar Road near Gadikoppa in Shivamogga. The accused fled the scene, and a case has been registered at Tunganagar Police Station. ಶಿವಮೊಗ್ಗ: ನಗರದಲ್ಲಿನ ಸಾಗರ ರಸ್ತೆಯಲ್ಲಿ ದಂಪತಿ ಮೇಲೆ ಯುವಕನೋರ್ವ ಮಚ್ಚಿನಿಂದ ಮಾರಣಾಂತಿಕ…

Read More

ಕಮಲಾಕರ ಭಟ್ಟನಿಗೆ ಹೊಸ ಸಂಕಷ್ಟ: ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಆರೋಪ | ಪೋಕ್ಸೋ ಪ್ರಕರಣ ದಾಖಲು

Astrologer Kamalakar Bhatt, already jailed in the Vasanth Naik murder case, has now been booked under the POCSO Act in Shivamogga for alleged sexual assault on a minor, deepening his legal troubles. ಕಮಲಾಕರ ಭಟ್ಟನಿಗೆ ಹೊಸ ಸಂಕಷ್ಟ: ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಆರೋಪ | ಪೋಕ್ಸೋ ಪ್ರಕರಣ ದಾಖಲು ಶಿವಮೊಗ್ಗ: ಸಿದ್ದಾಪುರ ತಾಲೂಕು ಅವರಗುಪ್ಪಾದ ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ…

Read More

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು A notorious rowdy-sheeter was injured in police firing in Bhadravathi after attacking officers during a dacoity attempt, just a day after his release from jail. ಶಿವಮೊಗ್ಗ: ಜೈಲಿನಿಂದ ಬಿಡುಗಡೆಯಾಗಿ ಕೇವಲ ಒಂದು ದಿನವೂ ಪೂರೈಸುವ ಮೊದಲೇ ಮತ್ತೆ ಅಪರಾಧ ಲೋಕಕ್ಕೆ ಮರಳಲು ಮುಂದಾದ ರೌಡಿಶೀಟರ್ ಡಿಚ್ಚಿ ಮುಬಾರಕ್, ಪೊಲೀಸರ ದಿಟ್ಟ ಕಾರ್ಯಾಚರಣೆಗೆ…

Read More

ವಯೋವೃದ್ಧ ದಂಪತಿಗಳ ಅನುಮಾನಾಸ್ಪದ ಸಾವು – ಚಿನ್ನಾಭರಣ ನಾಪತ್ತೆ!

An elderly couple was found dead under suspicious circumstances in Bhadravati, Karnataka. Gold ornaments were reported missing. Police have launched an intensive investigation. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ತರಿಕೆರೆ ರಸ್ತೆಯ ಸೀರಾಕ್ ಹೋಟೆಲ್ ಹಿಂಭಾಗದ ಭೂತನಗುಡಿ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧ ದಂಪತಿ ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತರ ಮನೆಯಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಪ್ರಕರಣಕ್ಕೆ ಇನ್ನಷ್ಟು ಗಂಭೀರತೆ ತಂದಿದೆ….

Read More

ಆಸ್ಪತ್ರೆ ಆವರಣಕ್ಕೆ ತಲುಪಿದ ಆಸ್ತಿ ಜಗಳ – ಮೆಗ್ಗಾನ್ ಆಸ್ಪತ್ರೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

A youth was brutally assaulted with a stone by his relatives inside McGann Hospital premises in Shivamogga over a property dispute. A case has been registered at Doddapete Police Station. ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಯುವಕನೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹೊನ್ನಾಳಿ ತಾಲೂಕಿನ ಶಾಂತಕುಮಾರ್ ಎಂಬುವವರು ತಮ್ಮ ತಾಯಿ ವಿಷ ಸೇವಿಸಿದ್ದರಿಂದ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಶಾಂತಕುಮಾರ್…

Read More

ANANDAPURA | ಬೈಕ್ ಅಡ್ಡಗಟ್ಟಿ ಮಹಿಳೆ ಮೇಲೆ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ

ANANDAPURA | ಬೈಕ್ ಅಡ್ಡಗಟ್ಟಿ ಮಹಿಳೆ ಮೇಲೆ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಸಕಲ್ ಬೈಲ್ ಸಮೀಪ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು, ಬೈಕ್‌ನ ಹಿಂಬದಿ ಕುಳಿತಿದ್ದ ಮಹಿಳೆಯನ್ನು ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ದಿನಾಂಕ 05-01-2026 ರಂದು ಸಂಜೆ ಸುಮಾರು 7.00 ಗಂಟೆಗೆ ನಡೆದಿದ್ದು, ದೂರುದಾರರು ಶೃತಿ ಎಂಬುವವರನ್ನು ಮಸಕಲ್ ಬೈಲ್…

Read More

ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ

A shocking attack was reported in Maskalabailu village where an unidentified man threw chilli powder into a bike rider’s eyes and assaulted a woman with a steel rod. Police have registered a case and investigation is underway. ANANDAPURA | ಬೈಕ್‌ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್‌ ರಾಡ್‌ನಿಂದ ಹಲ್ಲೆ ಸಾಗರ : ಪೊಲೀಸ್ ಠಾಣಾ ವ್ಯಾಪ್ತಿಯ ಮಸ್ಕಲಬೈಲು…

Read More