Headlines

ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳನ ಬಂಧನ

ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳ ಬಂಧನ An inter-district thief was arrested in Shivamogga for stealing gold, cash, and a mobile phone by entering a house through a window while residents were asleep. ಶಿವಮೊಗ್ಗ: ನಗರದ ಚಾಲುಕ್ಯ ನಗರದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿ ಅಂತರಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿವೃತ್ತ ಉದ್ಯೋಗಿಯೊಬ್ಬರ ಮನೆಯಲ್ಲಿ…

Read More

ಮಾರಿಕಾಂಬ ಜಾತ್ರೆ ವೇಳೆ ಸಾಗರದ ಬಸ್ ನಿಲ್ದಾಣದಲ್ಲಿ ಬಂಗಾರದ ಚೈನ್ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್

ಮಾರಿಕಾಂಬ ಜಾತ್ರೆ ವೇಳೆ ಸಾಗರದ ಬಸ್ ನಿಲ್ದಾಣದಲ್ಲಿ ಬಂಗಾರದ ಚೈನ್ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್ A 43-year-old woman from Hunsur, Mysuru district, was arrested for stealing a 12-gram gold chain at Sagara KSRTC bus stand during the Marikamba fair. Police recovered the stolen chain worth ₹1.30 lakh. ಸಾಗರ: ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣವನ್ನು ಭೇದಿಸಿರುವ ಸಾಗರ…

Read More

ಪ್ರೀತಿ ವಿಚಾರದಲ್ಲಿ ಹಲ್ಲೆ-ಅವಮಾನ: ವಿಷ ಸೇವಿಸಿ ಯುವಕ ಆತ್ಮಹತ್ಯೆ

ಪ್ರೀತಿ ವಿಚಾರದಲ್ಲಿ ಹಲ್ಲೆ-ಅವಮಾನ: ವಿಷ ಸೇವಿಸಿ ಯುವಕ ಆತ್ಮಹತ್ಯೆ A 28-year-old man from Shikaripura died after consuming poison at Shivamogga KSRTC bus stand, allegedly following assault and humiliation by his girlfriend and her family. Police have registered a case against five ಶಿವಮೊಗ್ಗ: ಪ್ರೀತಿ ಸಂಬಂಧದ ವಿಚಾರದಲ್ಲಿ ಹಲ್ಲೆ ಹಾಗೂ ಅವಮಾನಕ್ಕೊಳಗಾದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ…

Read More

ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು

ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು Armed miscreants threatened a cloth merchant in Shivamogga and extorted money by showing weapons. A case has been registered at Tunganagar Police Station after repeated intimidation and assault attempts. ಶಿವಮೊಗ್ಗ: ನಗರದ ಸೂಳೆಬೈಲು ಭಾಗದ ಬಟ್ಟೆ ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿ, ಮಾರಕಾಸ್ತ್ರಗಳನ್ನು ತೋರಿಸಿ ಜೀವ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿರುವ ಘಟನೆ ನಡೆದಿದೆ….

Read More

ಐದು ತಿಂಗಳ ಗರ್ಭಿಣಿಯನ್ನು ಪೆಟ್ರೋಲ್ ಸುರಿದು ಜೀವಂತ ದಹನ!? : ಕ್ರೂರ ವರದಕ್ಷಿಣೆ ಕೊಲೆಯೆಂದು ಕುಟುಂಬಸ್ಥರ ಆರೋಪ!?

ಐದು ತಿಂಗಳ ಗರ್ಭಿಣಿಯನ್ನು ಪೆಟ್ರೋಲ್ ಸುರಿದು ಜೀವಂತ ದಹನ!? : ಕ್ರೂರ ವರದಕ್ಷಿಣೆ ಕೊಲೆಯೆಂದು ಕುಟುಂಬಸ್ಥರ ಆರೋಪ!? A five-month pregnant nurse was allegedly burned alive in Soraba, Shivamogga district over dowry harassment. Police have registered a murder case and launched a search for the accused. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಅಮಾನವೀಯತೆಯ ಅತಿ ಕ್ರೂರ ರೂಪ ಹೊರಬಂದಿದ್ದು, ಐದು ತಿಂಗಳ ಗರ್ಭಿಣಿ ನರ್ಸ್‌ ಶ್ವೇತಾ…

Read More

ಸಾಗರದಲ್ಲಿ ಹೊಟೆಲ್ ಕಾರ್ಮಿಕನ ಹತ್ಯೆ, ಕಾರಿನೊಳಗೆ ಶವ ಪತ್ತೆ

ಸಾಗರದಲ್ಲಿ ಹೊಟೆಲ್ ಕಾರ್ಮಿಕನ ಹತ್ಯೆ, ಕಾರಿನೊಳಗೆ ಶವ ಪತ್ತೆ A hotel worker from Bihar was found dead inside a car in Sagara, Shivamogga district. Police suspect a financial dispute led to the murder, and the hotel owner has been taken into custody. ಸಾಗರ: ಹೊಟೆಲ್ ಕಾರ್ಮಿಕನೊಬ್ಬನ ಹತ್ಯೆ ಪ್ರಕರಣವು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ಎಸ್‌ಪಿ ಬಿ….

Read More

ಬಂಪರ್ ಬಹುಮಾನದ ಆಮಿಷ: ಸಾರ್ವಜನಿಕರಿಗೆ 3 ಕೋಟಿಗೂ ಅಧಿಕ ವಂಚನೆ ಆರೋಪ – ‘ಆಯಾನ್ ಗ್ರೂಪ್’ ಮಾಲೀಕರ ವಿರುದ್ಧ ದೂರು

A massive ₹3 crore fraud by Ayaan Group owners Abdul Razak and Sheikh Fazal exposed. Over 1960 people were duped through fake bumper prize schemes in Karnataka. ಹೊಸನಗರ: ಆಕರ್ಷಕ ಗೃಹೋಪಯೋಗಿ ವಸ್ತುಗಳು ಹಾಗೂ ನಗದು ಬಹುಮಾನದ ಆಮಿಷವೊಡ್ಡಿ, ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣ ಸಂಗ್ರಹಿಸಿ ವಂಚಿಸಿರುವ ಬೃಹತ್ ಜಾಲವೊಂದು ಬೆಳಕಿಗೆ ಬಂದಿದೆ. ಉಡುಪಿ ಮೂಲದ ‘ಆಯಾನ್ ಗ್ರೂಪ್’ ಮಾಲೀಕರು ಬರೋಬ್ಬರಿ 3 ಕೋಟಿಗೂ ಅಧಿಕ ಹಣವನ್ನು…

Read More

ಸಾಸ್ತಾನ ಟೋಲ್ ಗೇಟ್‌ನಲ್ಲಿ ಸಿಬ್ಬಂದಿಗಳ ಮೇಲೆ ಹಲ್ಲೆ – ರಿಪ್ಪನ್ ಪೇಟೆಯ ಇಬ್ಬರು ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು

Two persons from Ripponpet were arrested and another is on the run after allegedly assaulting toll gate staff at Sasthan Toll Plaza in Udupi district. A case has been registered under relevant BNS sections. ರಿಪ್ಪನ್ ಪೇಟೆ : ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಸ್ತಾನ ಟೋಲ್ ಗೇಟ್‌ನಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆಯ…

Read More

ಅಂದಾಸುರ ಬಳಿಯಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ : ಯುವಕ ಸ್ಥಳದಲ್ಲೇ ಸಾವು

A 26-year-old man died on the spot after a fatal car and bike collision near Koralikoppa railway gate in Anandapura, Sagar taluk of Shivamogga district. Police have registered a case and begun investigation. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಬೀಸಿನಗದ್ದೆ ಗ್ರಾಮದ ಮಹೇಶ್…

Read More

ಪೊಕ್ಸೊ ಪ್ರಕರಣ: ಬಾಲಕಿಗೆ ಲೈಂಗಿಕ ದೌರ್ಜನ್ಯ – ಯುವಕನಿಗೆ 20 ವರ್ಷ ಕಠಿಣ ಜೈಲುಶಿಕ್ಷೆ

A Shivamogga court has sentenced a Shiralakoppa youth to 20 years of rigorous imprisonment and imposed a ₹1 lakh fine in a POCSO case involving sexual assault of a minor girl after luring her with a promise of marriage. ಶಿವಮೊಗ್ಗ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಪರಿಚಯ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿರಾಳಕೊಪ್ಪದ ಯುವಕನಿಗೆ…

Read More