Headlines

ಜಲ್ ಜೀವನ್ ಮಿಷನ್ ಪೈಪ್ ಕಳವು ಪ್ರಕರಣ ಭೇದಿಸಿದ ಪೊಲೀಸರು: ₹7.92 ಲಕ್ಷ ಮೌಲ್ಯದ ಪೈಪ್ ವಶ

ಜಲ್ ಜೀವನ್ ಮಿಷನ್ ಪೈಪ್ ಕಳವು ಪ್ರಕರಣ ಭೇದಿಸಿದ ಪೊಲೀಸರು: ₹7.92 ಲಕ್ಷ ಮೌಲ್ಯದ ಪೈಪ್ ವಶ Holehonnur Police in Bhadravathi taluk arrested a man accused of stealing 18 bundles of Jal Jeevan Mission pipes. Pipes worth ₹7.92 lakh were recovered from the accused. ಶಿವಮೊಗ್ಗ: ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಬಳಸಲಾಗುತ್ತಿದ್ದ ಪೈಪ್‌ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸರು…

Read More

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ Shivamogga police cracked the Narasimha murder case within 24 hours and arrested five accused, including Ambu Anil, Madhu, Ravi, Katte Karthik, and Shabarish. Investigation is underway. ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ…

Read More

ವಿಶ್ವನಾಥ್ ( ಮುದ್ದೆ ) ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು

ವಿಶ್ವನಾಥ್ ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು Five accused in the attempted murder case of Vishwanath alias Mudde in Bhadravathi have surrendered before the 2nd Additional JMFC Court. Police investigation into the brutal assault case continues. ಭದ್ರಾವತಿ: ಹಳೇನಗರದ ಕುರುಬರ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳು ಶುಕ್ರವಾರ ನಗರದ…

Read More

ಶಿವಮೊಗ್ಗದಲ್ಲಿ ರೌಡಿಶೀಟರ್‌ನ ಭೀಕರ ಹತ್ಯೆ:  ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು

ಶಿವಮೊಗ್ಗದಲ್ಲಿ ರೌಡಿಶೀಟರ್‌ನ ಭೀಕರ ಹತ್ಯೆ:  ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು Rowdy-sheeter Narasimha, 39, was brutally hacked to death by unidentified assailants in Shivamogga’s Gandhi Bazaar area. Police suspect old rivalry behind the gruesome murder and have launched an intensive investigation. ಶಿವಮೊಗ್ಗ: ನಗರದಲ್ಲಿ ಮತ್ತೊಮ್ಮೆ ರಕ್ತರಂಜಿತ ಘಟನೆ ನಡೆದಿದ್ದು, ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಭೀಕರವಾಗಿ…

Read More

ಆನಂದಪುರ | ಬ್ಯಾಂಕ್ ಸಾಲದ ವಿವಾದ ದುರಂತ ಅಂತ್ಯ: ಅಣ್ಣನಿಂದಲೇ ತಮ್ಮನ ಹತ್ಯೆ

ಆನಂದಪುರ | ಬ್ಯಾಂಕ್ ಸಾಲದ ವಿವಾದ ದುರಂತ ಅಂತ್ಯ: ಅಣ್ಣನಿಂದಲೇ ತಮ್ಮನ ಹತ್ಯೆ A dispute over a bank loan notice turned tragic in Sagar taluk of Shivamogga district, as a man allegedly assaulted his younger brother, leading to his death after prolonged treatment. Police have registered a murder case ಸಾಗರ: ಬ್ಯಾಂಕ್ ಸಾಲದ ನೋಟಿಸ್ ವಿಚಾರವಾಗಿ ಆರಂಭವಾದ ಕುಟುಂಬದೊಳಗಿನ ಕಲಹ ಕೊನೆಗೆ…

Read More

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು A woman travelling in a KSRTC bus lost a 56-gram gold pearl chain worth ₹2 lakh after thieves allegedly cut open her vanity bag near Kaimara Junction in Thirthahalli taluk. Agumbe Police have registered a case. ತೀರ್ಥಹಳ್ಳಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು A dispute over road fencing in Karadiga village of Thirthahalli taluk escalated into an alleged assault on a couple. Police have registered an FIR against six accused and launched an investigation. ​ತೀರ್ಥಹಳ್ಳಿ: ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಶುರುವಾದ ಜಗಳವೊಂದು ದಂಪತಿಯ ಮೇಲೆ ಮಾರಣಾಂತಿಕವಾಗಿ…

Read More

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ Shivamogga Rural Police arrested a man for snatching a woman’s gold chain near Abbalagere. The stolen 10g gold chain and the EcoSport car used in the crime have been recovered. ​ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಬಳಿ ಯುವತಿಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ…

Read More

ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ

ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ Shivamogga police arrested rowdy-sheeter Adil, a prime accused in the Yaseen Qureshi murder and kidnapping cases. He has been shifted to Parappana Agrahara Jail under tight security. ಶಿವಮೊಗ್ಗ: ನಗರದಲ್ಲಿ ಸರಣಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಾಗೂ ಯಾಸೀನ್ ಖುರೇಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರೌಡಿಶೀಟರ್ ಆದಿಲ್ ಹಾಗೂ ಆತನ ಸಹಚರನನ್ನು ಡಿವೈಎಸ್ಪಿ ಸಂಜೀವ್…

Read More

ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳನ ಬಂಧನ

ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳ ಬಂಧನ An inter-district thief was arrested in Shivamogga for stealing gold, cash, and a mobile phone by entering a house through a window while residents were asleep. ಶಿವಮೊಗ್ಗ: ನಗರದ ಚಾಲುಕ್ಯ ನಗರದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿ ಅಂತರಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿವೃತ್ತ ಉದ್ಯೋಗಿಯೊಬ್ಬರ ಮನೆಯಲ್ಲಿ…

Read More