Headlines

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ ಹೆತ್ತ ತಾಯಿಯ ಮಡಿಲಿಲ್ಲ, ಕುಡುಕ ತಂದೆಯ ಪ್ರೀತಿಯೂ ಇಲ್ಲ. ಇಂತಹ ನರಕಸದೃಶ ಬದುಕಿನಿಂದ ಪಾರಾಗಿ, ತನ್ನ ಬದುಕನ್ನು ತಾನೇ ಕಟ್ಟಿಕೊಳ್ಳಬೇಕೆಂಬ ಛಲದಿಂದ 8ನೇ ತರಗತಿಗೆ ಶಾಲೆ ಬಿಟ್ಟು ಶಿಕಾರಿಪುರಕ್ಕೆ ಬಂದಿದ್ದಳು 14 ವರ್ಷದ ಮುಗ್ಧ ಬಾಲಕಿ ಸಂಗೀತಾ. ಅವಳ ಕಣ್ಣಲ್ಲಿ ಭವಿಷ್ಯದ ನೂರಾರು ಬಣ್ಣದ ಕನಸುಗಳಿದ್ದವು. ಅಲ್ಲಿ ಸೌಭಾಗ್ಯ ಎಂಬಾಕೆಯ ಪರಿಚಯವಾಗಿ, ಆಕೆಯ ಪಿಜಿಯಲ್ಲಿ ಆಶ್ರಯವೂ ದೊರಕಿತ್ತು. ಬದುಕು…

Read More

ಬಾಲಕಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು: ನಾಲ್ವರ ಬಂಧನ, ಶವ ಹೂತಿಟ್ಟಿರುವ ಶಂಕೆ

ಬಾಲಕಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು: ನಾಲ್ವರ ಬಂಧನ, ಶವ ಹೂತಿಟ್ಟಿರುವ ಶಂಕೆ Four people have been arrested in connection with the disappearance of a minor girl in Shikaripura. Police suspect the body was buried near Jog, and further investigation is underway. ಶಿಕಾರಿಪುರ: ಕಳೆದ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು…

Read More

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕಳ್ಳತನ – ಭದ್ರಾವತಿಯ ಮೂವರು ಮಹಿಳೆಯರ ಬಂಧನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕಳ್ಳತನ – ಭದ್ರಾವತಿಯ ಮೂವರು ಮಹಿಳೆಯರ ಬಂಧನ Kollur Police solved an ₹80,000 theft at Kollur Mookambika Temple within 24 hours, arresting three women from Bhadravathi based on CCTV footage and public photographs. ಕೊಲ್ಲೂರು, ಜುಲೈ 7: ಕೊಲ್ಲೂರಿನ ಪ್ರಸಿದ್ಧ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ಕಳ್ಳತನ ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯೊಳಗೆ…

Read More

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ Shivamogga police arrested a couple for allegedly cheating job aspirants of over ₹2 crore by promising government jobs and issuing fake appointment letters using forged government documents. ಶಿವಮೊಗ್ಗ, ಜುಲೈ 3: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ನಿರುದ್ಯೋಗಿ ಯುವಕ-ಯುವತಿಯರಿಂದ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ…

Read More

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು A private travels manager in Shivamogga was allegedly cheated of ₹10 lakh after fraudsters lured him with fake gold chains, claiming they had discovered 3 kg of gold during trench work in Vijayawada. ಶಿವಮೊಗ್ಗ, ಜುಲೈ 3: ವಿಜಯವಾಡದಲ್ಲಿ ಟೆಲಿಫೋನ್ ಕೇಬಲ್ ಅಳವಡಿಸುವ ವೇಳೆ ಮಣ್ಣಿನ ಮಡಿಕೆಯಲ್ಲಿ…

Read More

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ A Shivamogga court sentenced an accused to seven years of rigorous imprisonment and imposed a ₹10,000 fine in a five-year-old robbery case involving cash and a mobile phone. ಶಿವಮೊಗ್ಗ, ಜುಲೈ 2: ಐದು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಸಮೀಪ ನಡೆದಿದ್ದ…

Read More

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆ ಮೇಲೆ ಮಚ್ಚು ಬೀಸಿದ ವೃದ್ಧೆಯ ಹಂತಕನಿಗೆ ಫೈರಿಂಗ್!

Shivamogga Encounter: Brutal Murder Accused Shot in the Leg After Attacking Police ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆ ಮೇಲೆ ಮಚ್ಚು ಬೀಸಿದ ವೃದ್ಧೆಯ ಹಂತಕನಿಗೆ ಫೈರಿಂಗ್! Shivamogga police open fire on a 28-year-old murder accused early Thursday morning after he assaulted a police constable with a machete to evade arrest. Read the full details of the operation…

Read More

ಗಾಂಜಾ ವ್ಯವಹಾರಕ್ಕೆ ಅಡ್ಡಿಯಾದ ಅಜ್ಜಿಯನ್ನೇ ಸೈಜ್ ಕಲ್ಲಿನಿಂದ ಕೊಂದು ಬರ್ಬರ ಹತ್ಯೆ ಮಾಡಿದ ಮೊಮ್ಮಗ!

ಗಾಂಜಾ ವ್ಯವಹಾರಕ್ಕೆ ಅಡ್ಡಿಯಾದ ಅಜ್ಜಿಯನ್ನೇ ಸೈಜ್ ಕಲ್ಲಿನಿಂದ ಕೊಂದು ಬರ್ಬರ ಹತ್ಯೆ ಮಾಡಿದ ಮೊಮ್ಮಗ! An elderly woman was allegedly murdered by her grandson with a stone in Shivamogga after she attempted to file a police complaint against his alleged ganja trade. Police have detained the accused and are investigating the case. ಶಿವಮೊಗ್ಗ: ಗಾಂಜಾ ವ್ಯವಹಾರದ ವಿರುದ್ಧ ಪೊಲೀಸರಿಗೆ ದೂರು ನೀಡಲು…

Read More

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ : ₹65 ಸಾವಿರ ಮೌಲ್ಯದ 1 ಕೆಜಿ 261 ಗ್ರಾಂ ಗಾಂಜಾ ವಶ

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ : ₹65 ಸಾವಿರ ಮೌಲ್ಯದ 1 ಕೆಜಿ 261 ಗ್ರಾಂ ಗಾಂಜಾ ವಶ Shivamogga Doddapete Police arrested a man for illegally selling ganja and seized 1.261 kg of cannabis worth around ₹65,000 during a raid near Palak Shadi Mahal. ಶಿವಮೊಗ್ಗ: ನಗರದಲ್ಲಿ ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ದೊಡ್ಡಪೇಟೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಓರ್ವ…

Read More

ಸಿಕ್ಕ ಚಿನ್ನದ ಸರದ ವಿಚಾರದಲ್ಲಿ ಕಿರಿಕ್ – ಗರ್ಭಿಣಿ ಸೇರಿದಂತೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

ಸಿಕ್ಕ ಚಿನ್ನದ ಸರದ ವಿಚಾರದಲ್ಲಿ ಕಿರಿಕ್ – ಗರ್ಭಿಣಿ ಸೇರಿದಂತೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ! Four members of a family, including a pregnant woman, were injured in a deadly weapon attack following a dispute over a gold chain in Shivamogga’s Rajiv Gandhi Colony. The victims are undergoing treatment at McGann Hospital. ಶಿವಮೊಗ್ಗ, ಜೂನ್ 26: ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ…

Read More
Exit mobile version