Headlines

ಕಾಡುಬೆಕ್ಕು ಬೇಟೆ: ನಾಡ ಬಂದೂಕು, ಗುಂಡುಗಳು ಹಾಗೂ ಮಾಂಸ ವಶ – ಆರೋಪಿಯ ವಿರುದ್ಧ ಕೇಸು ದಾಖಲು

ಕಾಡುಬೆಕ್ಕು ಬೇಟೆ: ನಾಡ ಬಂದೂಕು, ಗುಂಡುಗಳು ಹಾಗೂ ಮಾಂಸ ವಶ – ಆರೋಪಿಯ ವಿರುದ್ಧ ಕೇಸು ದಾಖಲು A man near Anavatti in Soraba taluk has been booked under the Arms Act for allegedly hunting a wildcat using an illegal country-made gun. Forest officials seized weapons, ammunition and cooked wildcat meat during a raid. ಸೊರಬ: ತಾಲ್ಲೂಕಿನ ಆನವಟ್ಟಿ ಸಮೀಪ ಅಕ್ರಮವಾಗಿ ನಾಡ…

Read More

ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ನೀರಾನೆ ದಾಳಿಗೆ ಪಶುವೈದ್ಯೆ ಬಲಿ

A young veterinarian, Dr. Sameeksha Reddy, died after a hippopotamus attack at Tyavarekoppa Zoo in Shivamogga. Forest Minister orders high-level probe into the incident. ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ಧೈವಿಯಾಗಿದ್ದಾರೆ. ಸಫಾರಿಯಲ್ಲಿ ಪಶುವೈದ್ಯಾಧಿಕಾರಿಯಾಗಿ ಆಯ್ಕೆಯಾಗಿದ್ದ ಡಾ. ಸಮೀಕ್ಷಾ ರೆಡ್ಡಿ ಅವರು ತರಬೇತಿ…

Read More

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ ಆಯನೂರು : ಇಲ್ಲಿನ ಚೋರಡಿ ಉಪ ವಲಯ ಅರಣ್ಯ ಪ್ರದೇಶದ ಕೋಟೆಹಾಳ ಗ್ರಾಮ ಸಮೀಪ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಮೂವರು ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿದೆ. ಚೋರಡಿ ಉಪ ವಲಯ ಅರಣ್ಯಾಧಿಕಾರಿ ಕಾಮನಾಯ್ಕ್ ಅವರ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಕಾಡಿನಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಏಳು ಸಾಗುವಾನಿ ಮರದ ತುಂಡುಗಳನ್ನು…

Read More