ತೀರ್ಥಹಳ್ಳಿ – ರಿಪ್ಪನ್ ಪೇಟೆ , ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ!

ತೀರ್ಥಹಳ್ಳಿ-ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ! KSRTC has launched two new bus services on the Thirthahalli–Ripponpet–Sagar and Thirthahalli–Ripponpet–Shivamogga routes, improving transport access for women, students, and the public in Hosanagara Taluk. ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ಸಾರ್ವಜನಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಬಹುಕಾಲದ ಬೇಡಿಕೆಯಾಗಿದ್ದ ತೀರ್ಥಹಳ್ಳಿ – ರಿಪ್ಪನ್‌ಪೇಟೆ – ಸಾಗರ ಹಾಗೂ ತೀರ್ಥಹಳ್ಳಿ – ರಿಪ್ಪನ್‌ಪೇಟೆ –…

Read More

ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ

ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ PWD Minister Satish Jarkiholi visited MLA Beluru Gopalakrishna’s office in Hosanagara and later inspected the Government Model Girls Higher Primary School, encouraging students to participate in the Bharat Jodo Sports Meet. ಹೊಸನಗರ, ಜು. 14: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹುಲಿಕಲ್ ಘಾಟ್‌ನಲ್ಲಿ…

Read More

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ “ಚಿಕಿತ್ಸೆಗೆ ಮಂಗಳೂರಿಗೆ ಹೋಗುವ ಪರಿಸ್ಥಿತಿ ಬದಲಾಗಬೇಕು” – ಅಧಿಕಾರಿಗಳಿಗೆ ಸಚಿವರ ನಿರ್ದೇಶನ Health Minister U.T. Khader directed officials to improve healthcare services in Shivamogga, strengthen taluk hospitals, ensure newborn screening, fill vacant doctor posts, and reduce the need for patients to travel to Mangaluru for treatment. ಶಿವಮೊಗ್ಗ: ಜಿಲ್ಲೆಯ ಆರೋಗ್ಯ…

Read More

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು

ಹೈಕೋರ್ಟ್ ಪೀಠಕ್ಕಾಗಿ ಶಿವಮೊಗ್ಗದ ಒಗ್ಗಟ್ಟು; ಮುಖ್ಯಮಂತ್ರಿ ಎದುರು ಬೇಡಿಕೆ ಮಂಡಿಸಿದ ಜನಪ್ರತಿನಿಧಿಗಳು Shivamogga MP B.Y. Raghavendra led a delegation to meet Chief Minister D.K. Shivakumar, urging the establishment of a High Court Circuit Bench in Shivamogga and immediate correction of crop insurance compensation anomalies affecting farmers. ಬೆಂಗಳೂರು, ಜೂನ್ 24: ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ…

Read More

GOOD NEWS: ಗ್ರಾಮೀಣ ಜನರಿಗೆ ಭರ್ಜರಿ ಸಿಹಿಸುದ್ದಿ; ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ವಾಸ ಸ್ಥಳ ಪ್ರಮಾಣ ಪತ್ರ!

GOOD NEWS: ಗ್ರಾಮೀಣ ಜನರಿಗೆ ಭರ್ಜರಿ ಸಿಹಿಸುದ್ದಿ; ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ವಾಸ ಸ್ಥಳ ಪ್ರಮಾಣ ಪತ್ರ! Karnataka Government has empowered Gram Panchayat PDOs to issue Residence Certificates locally. Rural citizens can now obtain the document free of cost through Bapuji Seva Kendras without visiting taluk offices. ಬೆಂಗಳೂರು, ಜೂನ್ 20: ಗ್ರಾಮೀಣ ಪ್ರದೇಶದ ನಾಗರಿಕರು ವಾಸಸ್ಥಳ ಪ್ರಮಾಣ ಪತ್ರ (Residence Certificate)…

Read More

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ The Karnataka government has announced a 50% concession on pending traffic violation fines registered between 1991 and 2022. Vehicle owners can avail the benefit from June 21 to July 10, 2026. ಶಿವಮೊಗ್ಗ, ಜೂನ್ 5: ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ದಂಡವನ್ನು ಶೇಕಡಾ…

Read More

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ NSUI workers and students in Shivamogga celebrated the Karnataka government’s announcement of free bus passes for school and college students by distributing sweets and expressing gratitude to Chief Minister D.K. Shivakumar. ಶಿವಮೊಗ್ಗ, ಜೂನ್ 5: ರಾಜ್ಯ ಸರ್ಕಾರವು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಣೆ ಮಾಡಿರುವ…

Read More

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ ಯಡಮನೆ ಗ್ರಾಮದ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ವಿಚಾರದಲ್ಲಿ ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ರೈತರ ಹಿತ ಕಾಯಲು ಸರ್ಕಾರ ಬದ್ಧ. ಶಿವಮೊಗ್ಗ: ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ…

Read More

ಗ್ಯಾರಂಟಿ ಯೋಜನೆಗಳಿಂದ ಬಡಕುಟುಂಬಗಳ ಜೀವನದಲ್ಲಿ ಸ್ಥಿರತೆ – ಶಾಸಕ ಗೋಪಾಲಕೃಷ್ಣ ಬೇಳೂರು

MLA Gopalakrishna Beluru inaugurated the bhoomi pooja for a ₹1.20 crore road asphalting project in Kenchanala near Ripponpete, highlighting Karnataka government guarantee schemes and rural development initiatives. ಗ್ಯಾರಂಟಿ ಯೋಜನೆಗಳಿಂದ ಬಡಕುಟುಂಬಗಳ ಜೀವನದಲ್ಲಿ ಸ್ಥಿರತೆ – ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಹಿಂದುಳಿದ ವರ್ಗಗಳ ಜೀವನದಲ್ಲಿ ಆರ್ಥಿಕ ಸ್ಥಿರತೆ ತಂದುಕೊಟ್ಟಿದ್ದು, ಸಾಮಾನ್ಯ ವರ್ಗ ಗಟ್ಟಿಯಾಗಿ ನಿಲ್ಲುವಂತೆ ಮಾಡುವಲ್ಲಿ…

Read More