Headlines

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ

ಅಂಬೇಡ್ಕರ್ ಆದರ್ಶಗಳು ಯುವಜನತೆಗೆ ಮಾರ್ಗದರ್ಶಿ: ಆರಗ ಜ್ಞಾನೇಂದ್ರ The 135th Ambedkar Jayanti and Pratibha Puraskar program was held at Billeshwara Ambedkar Bhavan in Huncha Gram Panchayat, where legislators highlighted Dr. B.R. Ambedkar’s ideals and honored talented students. ತೀರ್ಥಹಳ್ಳಿ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಲ್ಲೆಶ್ವರ ಅಂಬೇಡ್ಕರ್ ಭವನದಲ್ಲಿ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಭಾನುವಾರ ಅದ್ಧೂರಿಯಾಗಿ…

Read More

ಸಂತೆ ಮಾರ್ಕೆಟ್ ನಲ್ಲಿ ಪತ್ರಿಕಾಗೋಷ್ಠಿ: ಪೊಲೀಸ್ ಕ್ವಾರ್ಟರ್ಸ್ ರಸ್ತೆ ಕಾಮಗಾರಿಗೆ ತಡೆ ಆರೋಪಿಸಿ ಕೃಷ್ಣಪ್ಪ ಆಕ್ರೋಶ

ಸಂತೆ ಮಾರ್ಕೆಟ್ ನಲ್ಲಿ ಪತ್ರಿಕಾಗೋಷ್ಠಿ: ಪೊಲೀಸ್ ಕ್ವಾರ್ಟರ್ಸ್ ರಸ್ತೆ ಕಾಮಗಾರಿಗೆ ತಡೆ ಆರೋಪಿಸಿ ಕೃಷ್ಣಪ್ಪ ಆಕ್ರೋಶ Social activist T.R. Krishnappa alleged that police officials stopped the concrete road work leading to Ripponpet Police Quarters during a press meet held at Hosanagara Santhe Market. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಪೊಲೀಸ್ ಕ್ವಾರ್ಟರ್ಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಕಾಂಕ್ರೆಟ್ ರಸ್ತೆಯಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಪೊಲೀಸ್ ಅಧಿಕಾರಿಗಳು ತಡೆಹಿಡಿದಿರುವ ಘಟನೆ…

Read More

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ Shivamogga will host the Panchapeethadheeshwara Addapallakki Mahotsava and Dharma Jagruti Convention on May 17, where former CM B.S. Yediyurappa will be honoured in the presence of prominent seers and leaders. ಶಿವಮೊಗ್ಗ: ನಗರದದಲ್ಲಿ ಮೇ 17ರಂದು ನಡೆಯಲಿರುವ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಜಾಗೃತಿ ಸಮಾವೇಶ…

Read More

ಅರಣ್ಯ ಭೂಮಿ ಅಕ್ರಮ ಬಳಕೆ ಆರೋಪ: ಇಬ್ಬರು ಅರಣ್ಯಾಧಿಕಾರಿಗಳ ಅಮಾನತು

ಅರಣ್ಯ ಭೂಮಿ ಅಕ್ರಮ ಬಳಕೆ ಆರೋಪ: ಇಬ್ಬರು ಅರಣ್ಯಾಧಿಕಾರಿಗಳ ಅಮಾನತು Two forest officials have been suspended over allegations of illegal use and misuse of forest land. The department has initiated an inquiry into the matter following serious complaints. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾವಲಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ….

Read More

ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾ ಕಳವು

ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾ ಕಳವು A digital camera installed by the Forest Department for tiger census near Gollarakoppa village in Shivamogga was stolen along with memory cards. A case has been registered at Kumsi Police Station. ಶಿವಮೊಗ್ಗ: ತಾಲೂಕಿನ ಗೊಲ್ಲರಕೊಪ್ಪ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾವನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿರುವ…

Read More

ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯ ಸರ ಕಸಿದು ಪರಾರಿಯಾದ ದುಷ್ಕರ್ಮಿಗಳು

ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯ ಸರ ಕಸಿದು ಪರಾರಿಯಾದ ದುಷ್ಕರ್ಮಿಗಳು Two unidentified bike-borne youths snatched a gold mangalsutra worth ₹2.75 lakh from an elderly woman during her morning walk in Shivamogga’s Surya Layout. A case has been registered at Vinobanagar Police Station. ಶಿವಮೊಗ್ಗ: ನಗರದ ಸೂರ್ಯ ಬಡಾವಣೆಯಲ್ಲಿ ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದ ವೃದ್ಧೆಯೊಬ್ಬರ ಕೊರಳಿನಲ್ಲಿದ್ದ ಬಂಗಾರದ ಸರವನ್ನು ಕಿತ್ತುಕೊಂಡು ದುಷ್ಕರ್ಮಿಗಳು ಬೈಕ್‌ನಲ್ಲಿ ಪರಾರಿಯಾದ…

Read More

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ

RTO ಚಲನ್ ಹೆಸರಿನಲ್ಲಿ APK ಫೈಲ್ ಕಳುಹಿಸಿ ಮಹಿಳಾ ಪೊಲೀಸ್ ಅಧಿಕಾರಿಗೆ ₹6.78 ಲಕ್ಷ ವಂಚನೆ A woman police officer in Shikaripura lost Rs 6.78 lakh in an online fraud after opening a fake RTO challan APK file sent to her mobile phone. A case has been registered at Shivamogga CEN Police Station. ಶಿಕಾರಿಪುರ : ಆನ್‌ಲೈನ್ ವಂಚಕರು RTO ಚಲನ್…

Read More

ತಂತಿ ಬೇಲಿ ಹಾರುವಾಗ ಬಿದ್ದು ಕಾಡೆಮ್ಮೆ ಸಾವು

ತಂತಿ ಬೇಲಿ ಹಾರುವಾಗ ಬಿದ್ದು ಕಾಡೆಮ್ಮೆ ಸಾವು An eight-year-old wild buffalo died after accidentally falling while trying to jump a wire fence at Tiralebailu village in Thirthahalli taluk of Shivamogga district. ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ತಿರಳೇಬೈಲು ಗ್ರಾಮದಲ್ಲಿ ತಂತಿ ಬೇಲಿ ಹಾರುವ ವೇಳೆ ಆಯತಪ್ಪಿ ಬಿದ್ದ ಕಾಡೆಮ್ಮೆಯೊಂದು ಮೃತಪಟ್ಟ ಘಟನೆ ನಡೆದಿದೆ. ಸುಮಾರು ಎಂಟು ವರ್ಷದ ಕಾಡೆಮ್ಮೆ ಮೇವು ಅರಸಿ ರಾತ್ರಿ ವೇಳೆ ಅಡಿಕೆ…

Read More

ಮಹಿಳೆ ನಾಪತ್ತೆ ; ಮಾಹಿತಿ ನೀಡಲು ಪೊಲೀಸರ ಮನವಿ

ಮಹಿಳೆ ನಾಪತ್ತೆ ; ಮಾಹಿತಿ ನೀಡಲು ಪೊಲೀಸರ ಮನವಿ Shiralakoppa police have appealed for information regarding a missing woman from Kanasogi village in Shivamogga district who has been missing since January 2026. ಶಿವಮೊಗ್ಗ : ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಣಸೋಗಿ ಗ್ರಾಮದ ನಿವಾಸಿ ಬಲವೀಂದ್ರಪ್ಪ ಅವರ ಪತ್ನಿ ದೀಪಾ (30) ಅವರು ಜನವರಿ 2026ರಿಂದ ಕಾಣೆಯಾಗಿದ್ದು, ಈವರೆಗೂ ಮನೆಗೆ ವಾಪಸ್ಸಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕಾಣೆಯಾದ…

Read More

ಮಾನಸಿಕ ಚಿಕಿತ್ಸೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಆತ್ಮ*ಹತ್ಯೆ

ಮಾನಸಿಕ ಚಿಕಿತ್ಸೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ A 17-year-old girl undergoing treatment at Manasadhara Rehabilitation Centre in Shivamogga allegedly died by suicide. Family members have raised serious allegations against the hospital and rehabilitation centre management. ಶಿವಮೊಗ್ಗ : ನಗರದ ಆಲ್ಕೊಳದ ಮಾನಸಾಧಾರ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ವರ್ಷದ ಅಪ್ರಾಪ್ತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಳನ್ನು ನೇಹಾ ಎಂದು ಗುರುತಿಸಲಾಗಿದೆ….

Read More