Headlines

ಹೊಸನಗರ ಕೊಡಚಾದ್ರಿ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಅಂಜನ್‌ ಕುಮಾರ್‌ ಅಮಾನತು ಆದೇಶ ರದ್ದು !

ಹೊಸನಗರ ಕೊಡಚಾದ್ರಿ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಅಂಜನ್‌ ಕುಮಾರ್‌ ಅಮಾನತು ಆದೇಶ ರದ್ದು ! Karnataka Administrative Tribunal (KAT) has revoked the suspension order issued against Kodachadri Government First Grade College assistant professor Anjan Kumar M, citing violation of service rules. ಹೊಸನಗರ ; ಬೆಂಗಳೂರಿನ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯು (KAT), ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ ಎಂ. ಅವರ ಮೇಲಿನ ಅಮಾನತು ಆದೇಶವನ್ನು ರದ್ದುಪಡಿಸಿ…

Read More

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರನಿಗೆ ಗಂಭೀರ ಗಾಯ

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರ ಗಂಭೀರ ಗಾಯ A leopard died after being hit by a bike near Mandagadde in Thirthahalli taluk of Shivamogga district. The biker sustained serious injuries and was admitted to a hospital in Shivamogga. ಶಿವಮೊಗ್ಗ, ಮೇ 8: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪ ಇಂದು ಮಧ್ಯಾಹ್ನ ನಡೆದ ಅಪಘಾತದಲ್ಲಿ ಬೈಕ್‌ಗೆ ಡಿಕ್ಕಿಯಾದ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ….

Read More

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ A stray dog attacked a 4-year-old girl and another man in Shivamogga’s Sominakoppa area, leaving them injured. Residents have urged authorities to control the growing stray dog menace. ಶಿವಮೊಗ್ಗ, ಮೇ 07: ಮನೆ ಮುಂಭಾಗ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಂಭೀರವಾಗಿ…

Read More

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ Kuvempu University convocation highlights academic excellence as girl students dominate gold medals, with Abhishek H.M. securing top rank with 10 medals. ಶಿವಮೊಗ್ಗ, ಮೇ 6: ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭವು ಈ ಬಾರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳಿಂದ ವಿಶೇಷ ಗಮನ ಸೆಳೆದಿದ್ದು, ಅದರಲ್ಲೂ ವಿದ್ಯಾರ್ಥಿನಿಯರು ಚಿನ್ನದ ಪದಕಗಳ ಬಹುಪಾಲು ತಮ್ಮದಾಗಿಸಿಕೊಂಡು ಮೆರುಗು ತೋರಿದ್ದಾರೆ. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ…

Read More

ರಿಪ್ಪನ್‌ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ವಿವಿಧ ಕಾಮಗಾರಿಗಳಿಗೆ ಶಾಸಕ ಬೇಳೂರು ಚಾಲನೆ MLA Gopalakrishna Belur inaugurates ₹75 lakh development works in Ripponpet, announces plans to upgrade the Gram Panchayat to a Town Panchayat, and highlights the swift completion of ₹27 crore infrastructure projects by June. ​ರಿಪ್ಪನ್‌ಪೇಟೆ: ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಜೊತೆಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ…

Read More

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ Two individuals were arrested in Shivamogga’s Gandhi Bazaar for allegedly assaulting traffic police officers and obstructing them from duty after being questioned for riding without helmets. ಶಿವಮೊಗ್ಗ: ನಗರದ ಗಾಂಧಿ ಬಜಾರ್‌ನಲ್ಲಿ ಸಂಚಾರಿ ನಿಯಮ ಉಲ್ಲಂಘನೆ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳನ್ನು ಪ್ರಶ್ನಿಸಿದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ…

Read More

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ

ಶುಂಠಿ ಹೊಲದಲ್ಲಿ ಹಾವು ಕಚ್ಚಿ 6 ತಿಂಗಳ ಗರ್ಭಿಣಿ ದುರಂತ ಅಂತ್ಯ , ಶಾಸಕರ ಭೇಟಿ – ಸಾಂತ್ವಾನ A tragic incident in Anandapura: A 26-year-old, 6-month pregnant woman died of a snakebite while resting in a ginger field in Sulagodu village. Read the full details. ​ಆನಂದಪುರ: ಹೊಲದಲ್ಲಿ ಕೆಲಸ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ವಿಷಪೂರಿತ ಹಾವು ಕಚ್ಚಿ ಆರು ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟಿರುವ…

Read More

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ Night landing facility at Shivamogga Airport is set to be completed by the first week of June, enabling flight operations during night hours, says KSIIDC Chairman Nanjayya Math. ಶಿವಮೊಗ್ಗ: ಸೋಗಾನೆ ಸಮೀಪದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ನೈಟ್ ಲ್ಯಾಂಡಿಂಗ್ (ರಾತ್ರಿ ವೇಳೆ ವಿಮಾನ ಇಳಿಯುವ) ವ್ಯವಸ್ಥೆಯ ಕಾಮಗಾರಿ ಇನ್ನೊಂದು ತಿಂಗಳಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಸೇನಾಧಿಕಾರಿ ಎ. ಕುಮಾರ್‌ಗೆ ಅದ್ದೂರಿ ಸ್ವಾಗತ

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಸೇನಾಧಿಕಾರಿ ಎ. ಕುಮಾರ್‌ಗೆ ಅದ್ದೂರಿ ಸ್ವಾಗತ A grand welcome was organized in Ripponpet to honor retired Army officer A. Kumar and his wife Padma Kumar for their 36 years of dedicated service to the nation. ರಿಪ್ಪನ್‌ಪೇಟೆ: ಸುಮಾರು 36 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಎ. ಕುಮಾರ್ ಅವರು ತಮ್ಮ ಹುಟ್ಟೂರಾದ ರಿಪ್ಪನ್‌ಪೇಟೆಗೆ ವಾಪಸ್ಸಾಗುತ್ತಿದ್ದಂತೆಯೇ ಸ್ಥಳೀಯ ನಾಗರಿಕರು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ…

Read More
Exit mobile version