Headlines

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ

ಜೂನ್ ಮೊದಲ ವಾರಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸಿದ್ಧತೆ ಪೂರ್ಣ Night landing facility at Shivamogga Airport is set to be completed by the first week of June, enabling flight operations during night hours, says KSIIDC Chairman Nanjayya Math. ಶಿವಮೊಗ್ಗ: ಸೋಗಾನೆ ಸಮೀಪದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ನೈಟ್ ಲ್ಯಾಂಡಿಂಗ್ (ರಾತ್ರಿ ವೇಳೆ ವಿಮಾನ ಇಳಿಯುವ) ವ್ಯವಸ್ಥೆಯ ಕಾಮಗಾರಿ ಇನ್ನೊಂದು ತಿಂಗಳಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಸೇನಾಧಿಕಾರಿ ಎ. ಕುಮಾರ್‌ಗೆ ಅದ್ದೂರಿ ಸ್ವಾಗತ

ರಿಪ್ಪನ್‌ಪೇಟೆಯಲ್ಲಿ ನಿವೃತ್ತ ಸೇನಾಧಿಕಾರಿ ಎ. ಕುಮಾರ್‌ಗೆ ಅದ್ದೂರಿ ಸ್ವಾಗತ A grand welcome was organized in Ripponpet to honor retired Army officer A. Kumar and his wife Padma Kumar for their 36 years of dedicated service to the nation. ರಿಪ್ಪನ್‌ಪೇಟೆ: ಸುಮಾರು 36 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಎ. ಕುಮಾರ್ ಅವರು ತಮ್ಮ ಹುಟ್ಟೂರಾದ ರಿಪ್ಪನ್‌ಪೇಟೆಗೆ ವಾಪಸ್ಸಾಗುತ್ತಿದ್ದಂತೆಯೇ ಸ್ಥಳೀಯ ನಾಗರಿಕರು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ…

Read More

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ Severe car-bike accident near Ripponpet’s Siddappanagudi. Bike rider Pradeep from Kundur critically injured after a head-on collision due to reckless overtaking. ​ರಿಪ್ಪನ್‌ಪೇಟೆ: ಪಟ್ಟಣದ ಸಮೀಪವಿರುವ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ವರದಿಯಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಹಿಂದಿಕ್ಕುವ (ಓವರ್‌ಟೇಕ್)…

Read More

ಕಬ್ಬಿಣದ ಬಿಲ್ಲೆಟ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು

ಕಬ್ಬಿಣದ ಬಿಲ್ಲೆಟ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು A contract worker died in a tragic accident at VISL Bhadravathi after a heavy iron billet fell due to a crane cable failure. The victim succumbed to severe injuries before reaching the hospital. ಶಿವಮೊಗ್ಗ: ಭದ್ರಾವತಿ ನಗರದಲ್ಲಿರುವ Visvesvaraya Iron and Steel Limited (ವಿಐಎಸ್‌ಎಲ್) ಕಾರ್ಖಾನೆಯಲ್ಲಿ ಸಂಭವಿಸಿದ ದಾರುಣ ದುರಂತದಲ್ಲಿ ಗುತ್ತಿಗೆ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ…

Read More

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ  ಪಂಗನಾಮ

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಪಂಗನಾಮ A Shivamogga resident lost ₹53.10 lakh in a cyber fraud after being lured into investing through a fake trading app named “Prostock.” Police have registered a case and launched an investigation. ಶಿವಮೊಗ್ಗ: ಹೆಚ್ಚಿನ ಲಾಭದ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹53.10 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ…

Read More

ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ

ಮೇರಿಮಾತಾ ಪ್ರೌಢಶಾಲೆಗೆ ಶೇ.95 ಫಲಿತಾಂಶ – ಸಿರಿ ಎನ್ 96% ಅಂಕಗಳೊಂದಿಗೆ ಪ್ರಥಮ Marymatha High School in Ripponpet records 95% SSLC results, with Siri N securing first rank by scoring 96% (599/625). ರಿಪ್ಪನ್ ಪೇಟೆ: ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಟ್ಟಣದ ಮೇರಿಮಾತಾ ಪ್ರೌಢಶಾಲೆ ಶೇ.95 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ವಿದ್ಯಾರ್ಥಿನಿ ಸಿರಿ ಎನ್ 625ರಲ್ಲಿ 599 ಅಂಕಗಳನ್ನು ಪಡೆದು ಶೇ.96 ಸಾಧನೆ ಮಾಡುವ ಮೂಲಕ…

Read More

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ ಕೇವಲ ₹3499 ಕ್ಕೆ ಮಂತ್ರಾಲಯ ಪ್ರವಾಸ! ಅನ್ನಪೂರ್ಣೇಶ್ವರಿ ಟ್ರಾವೆಲ್ಸ್‌ನಿಂದ ಭಕ್ತರಿಗೆ ವಿಶೇಷ ಆಫರ್ A two-day spiritual tour is organized on May 4 and 5, 2026, for devotees from Hosanagar, Ripponpet, and Shivamogga with complete travel, food, and accommodation facilities. ​ಹೊಸನಗರ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನ ಪಡೆಯಲು ಇಚ್ಛಿಸುವ…

Read More

ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಪೊಲೀಸರ ವಶಕ್ಕೆ..!

ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಶಕ್ಕೆ..! Two cases have been registered in Ripponpet police limits after raids in Bellur village revealed illegal public consumption of liquor outside grocery shops, with accused allowing people to drink without license. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ  ಮಾರಾಟ ಮಾಡುವುದರೊಂದಿಗೆ…

Read More

ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪ – ಪ್ರಕರಣ ದಾಖಲು

ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪ – ಪ್ರಕರಣ ದಾಖಲು A case has been registered in Thirthahalli after unknown persons allegedly poisoned a drinking water well in Giniya village near Kuppalli, reportedly due to a land dispute. ತೀರ್ಥಹಳ್ಳಿ: ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ ಹಾಕಿದ ಆರೋಪದ ಘಟನೆ ಬೆಳಕಿಗೆ ಬಂದಿದೆ. ಗಿಣಿಯ ಗ್ರಾಮದ ನಿವಾಸಿ ರಾಘವೇಂದ್ರ…

Read More