Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts Successful ‘Gen Z Connect’ Training Program ಹೊಸನಗರ: ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್, ಹೊಸನಗರ ಹಾಗೂ ಜೆಸಿಐ ಹೊಸನಗರ ಡೈಮಂಡ್ ಇವರ ಸಹಯೋಗದಲ್ಲಿ “IGNITE GenZ Connect” ಯುವಜನರ ವಿಶೇಷ ನಾಯಕತ್ವ ತರಬೇತಿ ಕಾರ್ಯಕ್ರಮವು ಆಗಸ್ಟ್ 15, 2026ರಂದು ಬಟ್ಟೆಮಲ್ಲಪ್ಪದ ಸಾರಾ ಸೆಂಟರ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಯುವಜನರಲ್ಲಿ ನಾಯಕತ್ವ ಗುಣ, ಆತ್ಮವಿಶ್ವಾಸ, ಸಂವಹನ ಕೌಶಲ್ಯ ಹಾಗೂ ತಂಡವಾಗಿ…

Read More

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu in Gartikere for allegedly assaulting a man with an iron rod. The victim sustained serious injuries and was shifted to a private hospital in Shivamogga. ರಿಪ್ಪನ್ ಪೇಟೆ: ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿ, ಗಾಯಗೊಂಡು ನೆಲಕ್ಕೆ ಬಿದ್ದಿದ್ದ ಆತನ ತಲೆಯ ಮೇಲೆ…

Read More

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ Illegal cow transportation allegations surface again in Shivamogga as Bajrang Dal workers are allegedly attacked while trying to stop a pickup vehicle near Saluru. ರಿಪ್ಪನ್ ಪೇಟೆ : ಮಲೆನಾಡಿನಲ್ಲಿ ಅಕ್ರಮ ಗೋ ಸಾಗಾಟದ ಆರೋಪ ಮತ್ತೆ ಮುನ್ನೆಲೆಗೆ ಬಂದಿದ್ದು, ಸಾಗಾಟವನ್ನು ತಡೆಯಲು ಮುಂದಾದ ಬಜರಂಗದಳದ ಕಾರ್ಯಕರ್ತರ…

Read More

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ Coconut tree fell on a poor family’s house at Gowdakoppa village in Kenchanala GP limits. No casualties were reported. Relief was provided following MLA Belur Gopalakrishna’s direction. ಕೆಂಚನಾಲ: ಗಾಳಿಯ ಅಬ್ಬರಕ್ಕೆ ತೆಂಗಿನ ಮರವೊಂದು ಮನೆಯ ಮೇಲೆ ಉರುಳಿ ಬಿದ್ದ ಘಟನೆ ಕೆಂಚನಾಲ ಗ್ರಾಮ…

Read More

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence Day with flag hoisting ceremonies across government offices, schools, colleges, religious institutions and organizations. Students also participated in a successful parade despite heavy rain. ರಿಪ್ಪನ್ ಪೇಟೆ: ಪಟ್ಟಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿವಿಧ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು….

Read More

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal of the one-year ban on gutka and tobacco/nicotine-based pan masala products just two days after the ban came into effect, amid concerns over farmers and the arecanut market. ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್‌ ಅಂಶ ಹೊಂದಿರುವ ಪಾನ್‌ ಮಸಾಲಾ ಉತ್ಪನ್ನಗಳ…

Read More

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences a man to 5 years rigorous imprisonment and ₹17,000 fine for creating fake government documents, stamps and official seals to commit fraud. ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆಗಳು, ಸ್ಟ್ಯಾಂಪ್‌ಗಳು ಹಾಗೂ ವಿವಿಧ ಕಚೇರಿಗಳ ಮೊಹರುಗಳನ್ನು ಸೃಷ್ಟಿಸಿ ಬ್ಯಾಂಕ್‌ ಮತ್ತು ಸರ್ಕಾರಿ ಕಚೇರಿಗಳಿಗೆ ಸಲ್ಲಿಸಿ ವಂಚಿಸುತ್ತಿದ್ದ ಆರೋಪಿಗೆ ಶಿವಮೊಗ್ಗದ…

Read More

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ Scorpio car overturns near Ganapathi Kere in Sagara after losing control at a turn. The vehicle fell into a channel between an electrical transformer and the lake retaining wall. ಸಾಗರ: ನಗರದ ಗಣಪತಿ ಕೆರೆಯ ಅಗ್ರಹಾರಕ್ಕೆ ತೆರಳುವ ಮಾರ್ಗದ ತಿರುವಿನಲ್ಲಿ ಸ್ಕಾರ್ಪಿಯೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಗಣಪತಿ ಕೆರೆಯ ದಂಡೆಯ ಬಳಿಯ…

Read More

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ ಡಿಟೇಲ್ಸ್

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ ಡಿಟೇಲ್ಸ್ Karnataka Public Places Access Control Bill 2026: ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭ, ಪಥಸಂಚಲನಕ್ಕೆ ಅನುಮತಿ ಕಡ್ಡಾಯಗೊಳಿಸುವ ಸರ್ಕಾರದ ಹೊಸ ವಿಧೇಯಕದ ವಿವರ. ಬೆಂಗಳೂರು: ಕರ್ನಾಟಕ ಸರ್ಕಾರವು ಸಾರ್ವಜನಿಕ ಪ್ರದೇಶಗಳಲ್ಲಿ ಸಭೆ, ಸಮಾರಂಭ ಹಾಗೂ ಮೆರವಣಿಗೆಗಳನ್ನು ಆಯೋಜಿಸುವುದಕ್ಕೆ ನಿಯಂತ್ರಣ ಹೇರಲು ಮುಂದಾಗಿದೆ. ಈ ಸಂಬಂಧ ‘ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ ಪ್ರವೇಶ ನಿಯಂತ್ರಣ…

Read More

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying coke from Mangaluru to Ballari rolled into a 20-foot-deep ditch near Arasalu Kere close to Ripponpete after the driver tried to avoid a two-wheeler. No casualties were reported. ರಿಪ್ಪನ್ ಪೇಟೆ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಸುಮಾರು 20 ಅಡಿ ಆಳದ…

Read More