ಪಕ್ಷಾತೀತ ಹೋರಾಟಕ್ಕೆ ಜನ ಬೆಂಬಲ , ರಾಜಕೀಯ-ಧಾರ್ಮಿಕ ನಾಯಕರ ಒಕ್ಕೊರಲ ಕೂಗು: ಪಾದಯಾತ್ರೆಗೆ ಹರಿದು ಬಂದ ಜನಸಾಗರ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಗಟ್ಟಿಯಾದ ಧ್ವನಿ | ಪಕ್ಷಾತೀತ ಹೋರಾಟಕ್ಕೆ ಜನ ಬೆಂಬಲ , ರಾಜಕೀಯ-ಧಾರ್ಮಿಕ ನಾಯಕರ ಒಕ್ಕೊರಲ ಕೂಗು: ಪಾದಯಾತ್ರೆಗೆ ಹರಿದು ಬಂದ ಜನಸಾಗರ Thousands join a massive padayatra in Hosanagar demanding restoration of the विधानसभा constituency, as political leaders, seers, and the public unite for administrative justice and regional development. ಹೊಸನಗರ: ಹಲವು ವರ್ಷಗಳಿಂದ ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವ ಹೊಸನಗರ ಪ್ರದೇಶ…

Read More

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ Spiritual leader Vinay GurujI praises nurses’ service as equal to a sacred Chandika Homa during NGO inauguration and free health camp in Ripponpete, highlighting rural healthcare awareness. ರಿಪ್ಪನ್‌ಪೇಟೆ: ಆಸ್ಪತ್ರೆಗಳಲ್ಲಿ ರೋಗಿಗಳ ಶೂಶ್ರುಷೆ ಮಾಡುವ ದಾದಿಯರ ಸೇವೆ ಚಂಡಿಕಾ ಹೋಮ ಮಾಡಿದಷ್ಟು ಪುಣ್ಯಕರವಾಗಿದ್ದು, ಮಾನವೀಯತೆಯ ಅತ್ಯುನ್ನತ ರೂಪವೆಂದು ಗೌರಿಗದ್ದೆ ಅವದೂತ ಸದ್ಗುರು ವಿನಯ್‌ಗುರೂಜಿ ಹೇಳಿದರು. ಪಟ್ಟಣದ ಗುಡ್‌ಶಪರ್ಡ್…

Read More

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…

Read More

ಅಸಮರ್ಪಕ ವಿದ್ಯುತ್ ಸಮಸ್ಯೆ: ಶಾಸಕ ಆರಗ ಜ್ಞಾನೇಂದ್ರಗೆ ತಳಲೆ ಗ್ರಾಮಸ್ಥರ ಮನವಿ, ಅಧಿಕಾರಿಗಳಿಗೆ ಗರಂ ಎಚ್ಚರಿಕೆ

ಅಸಮರ್ಪಕ ವಿದ್ಯುತ್ ಸಮಸ್ಯೆ: ಶಾಸಕ ಆರಗ ಜ್ಞಾನೇಂದ್ರಗೆ ತಳಲೆ ಗ್ರಾಮಸ್ಥರ ಮನವಿ, ಅಧಿಕಾರಿಗಳಿಗೆ ಗರಂ ಎಚ್ಚರಿಕೆ Villagers of Talale near Ripponpet protest against prolonged power outage due to a damaged transformer, affecting irrigation and drinking water. MLA Araga Jnanendra warns officials to resolve the issue within 24 hours. ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಉಂಟಾದ ಅಸಮರ್ಪಕ ವಿದ್ಯುತ್ ಸಮಸ್ಯೆಯಿಂದ…

Read More

ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಜೇನುನೊಣ ದಾಳಿ: ನೂರಾರು ಭಕ್ತರಿಗೆ ಗಾಯ

ಗುಡ್ ಫ್ರೈಡೇ ಪ್ರಾರ್ಥನೆ ವೇಳೆ ಜೇನುನೊಣ ದಾಳಿ: ಶಿವಮೊಗ್ಗದಲ್ಲಿ ನೂರಾರು ಭಕ್ತರಿಗೆ ಗಾಯ Hundreds of devotees were injured after a sudden bee attack during Good Friday prayers at Sacred Heart Church in Shivamogga, causing panic and disruption of the event. ಶಿವಮೊಗ್ಗ: ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ಆವರಣದಲ್ಲಿ ಗುಡ್ ಫ್ರೈಡೇ ಅಂಗವಾಗಿ ನಡೆಯುತ್ತಿದ್ದ ಪ್ರಾರ್ಥನೆ ವೇಳೆ ಜೇನುನೊಣಗಳ ದಾಳಿ ಸಂಭವಿಸಿ ನೂರಾರು ಭಕ್ತರು ಗಾಯಗೊಂಡ…

Read More

ಬೈಕ್ ವೀಲಿಂಗ್ ವಿಡಿಯೋ ವೈರಲ್ – ಇಬ್ಬರು ಯುವಕರ ವಿರುದ್ಧ ಪ್ರಕರಣ

ಬೈಕ್ ವೀಲಿಂಗ್ ವಿಡಿಯೋ ವೈರಲ್ – ಇಬ್ಬರು ಯುವಕರ ವಿರುದ್ಧ ಪ್ರಕರಣ Shivamogga traffic police register a case against two youths for performing dangerous wheeling on city roads and posting the video on social media. ಶಿವಮೊಗ್ಗ: ನಗರದ ರಸ್ತೆಗಳಲ್ಲಿ ಅಪಾಯಕಾರಿಯಾಗಿ ವೀಲಿಂಗ್ ಮಾಡಿ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಇಬ್ಬರು ಯುವಕರ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ…

Read More

ಬಕೆಟ್‌ನಲ್ಲಿ ಮುಳುಗಿ ಮಗು ಸಾವು; ಶಾಕ್‌ನಿಂದ ತಾಯಿ ಆತ್ಮಹತ್ಯೆ – ಬೆಂಗಳೂರು ದಾರುಣ ಘಟನೆ

ಬಕೆಟ್‌ನಲ್ಲಿ ಮುಳುಗಿ ಮಗು ಸಾವು; ಶಾಕ್‌ನಿಂದ ತಾಯಿ ಆತ್ಮಹತ್ಯೆ – ಬೆಂಗಳೂರು ದಾರುಣ ಘಟನೆ A tragic incident in Bengaluru where a child drowned in a water bucket, and the mother died by suicide after the shock. Police have registered a case and are investigating. ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ತೆರಳಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ ಘಟನೆ ಕಂಡು ಶಾಕ್‌ಗೆ…

Read More

ಬೋರ್‌ವೆಲ್ ಮಂಜೂರಿಗೆ ಲಂಚ: ಅಧಿಕಾರಿಗೆ ಜೈಲು ಹಾಗೂ ₹40 ಸಾವಿರ ದಂಡ

A Shivamogga court sentenced a district manager to two years in prison and fined ₹40,000 for accepting a ₹10,000 bribe under the Ganga Kalyana scheme, following a Lokayukta trap case. ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಅಧಿಕಾರಿಗೆ ಶಿವಮೊಗ್ಗ ನ್ಯಾಯಾಲಯವು ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹40,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ…

Read More

ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು

ಮಾನವತೆ, ವಿದ್ಯೆ ಮತ್ತು ಸೇವೆ – ಶಿವಕುಮಾರ ಮಹಾಸ್ವಾಮಿಗಳ ಆದರ್ಶಗಳನ್ನು ಸ್ಮರಿಸಿದ ಶಾಂತರಾಮ್ ಪ್ರಭು Shantaram Prabhu highlighted the values of humanity and education during the 119th birth anniversary of Sri Shivakumara Mahaswamiji, emphasizing that education is the greatest form of donation. ರಿಪ್ಪನ್ ಪೇಟೆ: ಸಿದ್ಧಗಂಗಾ ಮಠದ ಪರಮ ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ…

Read More

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವು A 30-year-old staff nurse who attempted suicide by self-immolation in Sagara has died despite treatment at Manipal KMC Hospital. Family issues are suspected behind the incident. ಸಾಗರ: ಆತ್ಮಹತ್ಯೆಗೆ ಯತ್ನಿಸಿದ್ದ ಡಯಾಗ್ನೋಸ್ಟಿಕ್ ಕೇಂದ್ರದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದುರ್ಘಟನೆ ನಡೆದಿದೆ. ಶ್ವೇತಾ (30) ಮೃತ ಮಹಿಳೆಯಾಗಿದ್ದು, ಮಾ.29ರಂದು ಸೊರಬ ತಾಲ್ಲೂಕಿನ ಉಳವಿಯಲ್ಲಿರುವ…

Read More