Headlines

ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಎಚ್ಚರಿಕೆ: ಹರತಾಳು ಹಾಲಪ್ಪ

Former minister Haratallu Halappa issues a legal notice to Sagar MLA Belluru Gopalakrishna over alleged false statements on Siganduru Temple, warning of a ₹5 crore defamation lawsuit. ಬೆಂಗಳೂರು: ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿರುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದ್ದಾರೆ. ಸಮರ್ಪಕ ಉತ್ತರ ನೀಡದಿದ್ದಲ್ಲಿ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಎಚ್ಚರಿಸಿದರು….

Read More

ತೋಟಕ್ಕೆ ಹೋದ ಯುವಕ ತುಂಗಾ ನದಿಯಲ್ಲಿ ಶವವಾಗಿ ಪತ್ತೆ

A 31-year-old man who left home to visit his farm went missing and was later found dead in the Tunga River in Thirthahalli taluk. Police have registered a case and launched an investigation into the incident. ತೀರ್ಥಹಳ್ಳಿ:ಮನೆಯಿಂದ ತೋಟಕ್ಕೆ ಹೋಗುತ್ತೇನೆಂದು ಹೊರಟ ಯುವಕನೊಬ್ಬ ನಾಪತ್ತೆಯಾಗಿದ್ದು, ಮರುದಿನ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಮೃತನನ್ನು ಕುರುವಳ್ಳಿ ಗ್ರಾಮದ ನಿವಾಸಿ…

Read More

BSNLಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ರತಿಭಟನೆ ; ಸಂಸದ ಬಿ.ವೈ. ರಾಘವೇಂದ್ರ ಮಧ್ಯಸ್ಥಿಕೆಯಿಂದ ಫ್ಲೆಕ್ಸ್ ತೆರವು

BSNL network issues triggered a unique protest in Huncha village of Shivamogga. After the issue went viral, MP B.Y. Raghavendra responded promptly, leading to the removal of the protest flex and inspection by BSNL officials. ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆ ಹಿನ್ನೆಲೆಯಲ್ಲಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದ ಘಟನೆಗೆ ಸಂಸದ ಬಿ.ವೈ. ರಾಘವೇಂದ್ರ ಅವರ ತ್ವರಿತ ಸ್ಪಂದನೆ ಪ್ರಮುಖ ತಿರುವು ನೀಡಿದೆ. ಶಿವಮೊಗ್ಗ ಜಿಲ್ಲೆಯ…

Read More

ಜ.22 ರಿಂದ ಹೊಸನಗರ ತಾಲೂಕಿನಾದ್ಯಂತ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮ

Hindu Sangama programs will be organized at the panchayat level in Hosanagara Taluk from January 22 to February 8, aiming to promote cultural awareness, social harmony, and self-reliant Hindu society. ರಿಪ್ಪನ್‌ಪೇಟೆ: ಹಿಂದೂ ಸಮಾಜದ ಸಂಘಟನೆ, ಸ್ವಾವಲಂಬನೆ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಹೊಸನಗರ ತಾಲೂಕಿನಲ್ಲಿ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷ…

Read More

ನೆಟ್‌ವರ್ಕ್ ವೈಫಲ್ಯಕ್ಕೆ ಸಿಡಿದ ಜನರು – BSNL ಪ್ರತಿಕೃತಿಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ಲೆಕ್ಸ್

Frustrated villagers in Shivamogga protest BSNL network failure by putting up a banner saying “Emotional Tribute to BSNL” over poor internet and broadband service. ಶಿವಮೊಗ್ಗ : ಭಾರತದ ಅತಿ ದೊಡ್ಡ ಹಾಗೂ ಪುರಾತನ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ಮೊಬೈಲ್ ನೆಟ್‌ವರ್ಕ್ ವ್ಯತ್ಯಯಗಳ ನಡುವೆಯೂ ಸಮಸ್ಯೆ ಬಗೆಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ….

Read More

ಡಿಸಿಸಿ ಬ್ಯಾಂಕ್ ಶಾಖೆಗೆ ನುಗ್ಗಿದ ಜಿಂಕೆ; ಅರಣ್ಯ ಇಲಾಖೆ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ. ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ಇಂದು ನಡೆದಿದೆ. ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಲ್ಲಿ ನಾಯಿಗಳಿಂದ ಬೆನ್ನಟ್ಟಲ್ಪಟ್ಟ ಜಿಂಕೆ, ತಪ್ಪಿಸಿಕೊಳ್ಳಲು ಏಕಾಏಕಿ ಜಿಗಿದು ಬ್ಯಾಂಕ್ ಆವರಣಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಜಿಂಕೆ ಬ್ಯಾಂಕ್‌ಗೆ ನುಗ್ಗಿದ ತಕ್ಷಣ ಸಿಬ್ಬಂದಿ ತಕ್ಷಣ ಎಚ್ಚರಿಕೆಯಿಂದ ಗೇಟ್‌ಗಳನ್ನು ಮುಚ್ಚಿ,…

Read More

ಡಿಜಿಪಿ ರಾಮಚಂದ್ರರಾವ್ ವಿರುದ್ಧ ಕಛೇರಿಯಲ್ಲಿಯೇ ರಾಸಲೀಲೆ ನಡೆಸಿದ ಆರೋಪ, ವಿಡಿಯೊ ವೈರಲ್!

Karnataka DGP Ramachandra Rao alleged viral office video sparks public outrage. Senior police officer controversy creates statewide discussion. ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿವೆ. ಡಿಜಿಪಿ ಹುದ್ದೆಯಲ್ಲಿರುವ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ದೃಶ್ಯಗಳು ವೈರಲ್ ಆಗಿವೆ ಎನ್ನಲಾಗಿದೆ. ಈ ಬೆಳವಣಿಗೆಗೆ ಸಾರ್ವಜನಿಕ…

Read More

ದಂಡವಲ್ಲ, ಜಾಗೃತಿ ಮುಖ್ಯ: ಹೆಲ್ಮೆಟ್ ಧರಿಸದವರಿಗೆ ಉಚಿತ ಹೆಲ್ಮೆಟ್ ನೀಡಿದ ಪೊಲೀಸರು

Shivamogga traffic police launched a unique road safety campaign by gifting free helmets to youth riding without helmets instead of imposing fines. ಶಿವಮೊಗ್ಗ: ಟ್ರಾಫಿಕ್ ಪೊಲೀಸರು ಎಂದರೆ ಕೇವಲ ದಂಡ ವಸೂಲಿ ಮಾಡುವವರೇ ಎಂಬ ಸಾಮಾನ್ಯ ಆರೋಪಗಳ ನಡುವೆಯೇ, ಶಿವಮೊಗ್ಗ ಸಂಚಾರಿ ಪೊಲೀಸರು ಮಾನವೀಯ ಹಾಗೂ ಅರ್ಥಪೂರ್ಣ ಕಾರ್ಯಾಚರಣೆಯೊಂದರ ಮೂಲಕ ಜನಮನ ಗೆದ್ದಿದ್ದಾರೆ. ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದ…

Read More

ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ ಪಶುವೈದ್ಯಾಧಿಕಾರಿ ನೀರುಪಾಲು

A senior veterinary officer, Dr. Sunil (38), drowned while swimming in the Sharavathi backwaters near Sagara in Shivamogga district on January 11. ಸಾಗರ | ಜನವರಿ 11: ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪಶುವೈದ್ಯಾಧಿಕಾರಿಯೊಬ್ಬರು ಆಕಸ್ಮಿಕವಾಗಿ ನೀರುಪಾಲಾಗಿ ಮೃತಪಟ್ಟ ದಾರುಣ ಘಟನೆ ಸಾಗರ ತಾಲೂಕಿನ ಹಕ್ರೆಯ ಬಾಳೇಗೆರೆ ಗ್ರಾಮದ ಸಮೀಪ ಭಾನುವಾರ (ಜನವರಿ 11) ನಡೆದಿದೆ. ಮೃತರನ್ನು ಡಾ. ಸುನೀಲ್ (38) ಎಂದು ಗುರುತಿಸಲಾಗಿದ್ದು, ಇವರು ಮಾಸೂರಿನಲ್ಲಿ ಹಿರಿಯ…

Read More

ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆ: ಪೋಷಕರ ಪತ್ತೆಗೆ ಅಧಿಕಾರಿಗಳ ಮನವಿ

ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆ: ಪೋಷಕರ ಪತ್ತೆಗೆ ಅಧಿಕಾರಿಗಳ ಮನವಿ An anonymous baby boy was found abandoned near Mallapur village gate . Police rescued the child and appealed to trace the parents. Contact details inside. ಶಿವಮೊಗ್ಗ, ಜನವರಿ 09:ಭದ್ರಾವತಿ ತಾಲ್ಲೂಕಿನ ಮಲ್ಲಾಪುರ ಗ್ರಾಮದ ಗೇಟ್ ಸಮೀಪ ರಸ್ತೆ ಬದಿಯಲ್ಲಿ ಅನಾಮಧೇಯ ಗಂಡು ಮಗು ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಸಾರ್ವಜನಿಕರು ನೀಡಿದ ಮಾಹಿತಿಯ ಮೇರೆಗೆ…

Read More
Exit mobile version